ಬ್ರೇಕಿಂಗ್ ನ್ಯೂಸ್
11-04-23 12:26 pm Source: news18 ಕ್ರೀಡೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಐಪಿಎಲ್ನ ಅಗ್ರ ತಂಡಗಳಲ್ಲಿ ಒಂದಾಗಿದೆ. ವಿರಾಟ್ ಕೊಹ್ಲಿ (VIrat Kohli) ಸೇರಿದಂತೆ ಅನೇಕ ದಿಗ್ಗಜ ಆಟಗಾರರು ಈ ತಂಡದ ಪರ ಆಡಿದ್ದಾರೆ. ಆದರೆ ವಿಚಿತ್ರವೆಂದರೆ ಆರ್ಸಿಬಿ ಒಮ್ಮೆಯೂ ಐಪಿಎಲ್ ಚಾಂಪಿಯನ್ ಆಗಿಲ್ಲ. 2009 ಮತ್ತು 2016ರ ಸೀಸನ್ಗಳಲ್ಲಿ ಫೈನಲ್ ತಲುಪಿದ್ದರೂ, ಅಂತಿಮ ಹಂತದಲ್ಲಿ ಎಡವಿತ್ತು. ‘ಈ ಸಲ ಕಪ್ ನಮ್ದೆ’ ಎಂದು ಪ್ರತಿ ವರ್ಷ ಆರ್ಸಿಬಿ ಅಭಿಮಾನಿಗಳು ಹೇಳುತ್ತಿದ್ದಾರೆ.


ಐಪಿಎಲ್ 16ನೇ ಸೀಸನ್ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪ್ರಶಸ್ತಿ ಗೆಲ್ಲುವ ಮೆಚ್ಚಿನ ತಂಡಗಲ್ಲಿ ಒಂದಾಗಿದ್ದು, ಅದಕ್ಕೆ ತಕ್ಕಂತೆ ಆಟವಾಡುತ್ತಿದೆ. ಇದುವರೆಗೂ ಕಪ್ ಗೆಲ್ಲದಿದ್ದರೂ ಆರ್ಸಿಬಿಗೆ ಅಪಾರ ಅಭಿಮಾನಿ ಬಳಗವಿದೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಪಂದ್ಯ ನಡೆದರೆ ಮೈದಾನ ಕಿಕ್ಕಿರಿದು ತುಂಬಿರುತ್ತದೆ. ಇತ್ತೀಚೆಗೆ, ಅಭಿಮಾನಿಯೊಬ್ಬರ ಪೋಸ್ಟರ್ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದೆ.


ಕೆಲವು ಆರ್ಸಿಬಿ ಅಭಿಮಾನಿಗಳು ತಮ್ಮ ತಂಡ ಟ್ರೋಫಿ ಗೆಲ್ಲುವವರೆಗೆ ಮದುವೆಯಾಗುವುದಿಲ್ಲ ಎಂಬ ಫಲಕಗಳೊಂದಿಗೆ ಕ್ರೀಡಾಂಗಣದಲ್ಲಿ ಕಾಣಿಸಿಕೊಂಡಿದ್ದಾರೆ. ಇದನ್ನು ನೋಡಿದ ಹಲವರು ಮುಂದಿನ ಜನ್ಮದಲ್ಲಿ ಮದುವೆ ಆಗಬೇಕು ಎಂದು ಹಾಸ್ಯ ಚಟಾಕಿ ಹಾರಿಸುತ್ತಿದ್ದಾರೆ. ಕಳೆದ ವರ್ಷವೂ ಆರ್ಸಿಬಿ ಕಪ್ ಗೆಲ್ಲುವವರೆಗೂ ತಾನು ಮದುವೆಯಾಗುವುದಿಲ್ಲ ಎಂದು ಮಹಿಳಾ ಅಭಿಮಾನಿಯೊಬ್ಬರು ಮೈದಾನದಲ್ಲಿ ಪೋಸ್ಟರ್ ಪ್ರದರ್ಶಿಸಿದ್ದರು. ಆ ವೇಳೆ ಅದು ದೊಡ್ಡ ವೈರಲ್ ಆಗಿತ್ತು.


ಇತ್ತೀಚಿನವರೆಗೂ ವಿರಾಟ್ ಕೊಹ್ಲಿ 71ನೇ ಶತಕ ಸಿಡಿಸುವವರೆಗೂ ಮದುವೆಯಾಗುವುದಿಲ್ಲ ಎಂದು ಅಭಿಮಾನಿಯೊಬ್ಬರು ಪೋಸ್ಟರ್ ಪ್ರದರ್ಶಿಸಿದ್ದರು. ಈಗಲಾದರೂ ಆರ್ಸಿಬಿಗೆ ಐಪಿಎಲ್ ಪ್ರಶಸ್ತಿ ನೀಡಿ ಪರೋಕ್ಷವಾಗಿ ಕೆಲವರ ಮದುವೆಗೆ ಕಾರಣರಾಗುತ್ತಾರೋ ಅಥವಾ ಅವರ ಮದುವೆಯನ್ನು ಇನ್ನೂ ಕೆಲವು ವರ್ಷಗಳ ಕಾಲ ಮುಂದೂಡುತ್ತಾರೋ ಕಾದು ನೋಡಬೇಕಿದೆ.
RCB vs ISG match crazy fan poster goes viral on social media.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm