ಬ್ರೇಕಿಂಗ್ ನ್ಯೂಸ್
13-04-23 01:00 pm Source: news18 ಕ್ರೀಡೆ
ಐಪಿಎಲ್ 17ನೇ ಪಂದ್ಯದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ರಾಜಸ್ಥಾನ ರಾಯಲ್ಸ್ ತಂಡವನ್ನು (CSK vs RR)ಎದುರಿಸಿತು. ಮೊದಲು ಬ್ಯಾಟ್ ಮಾಡಿದ ರಾಜಸ್ಥಾನ 20 ಓವರ್ಗಳಲ್ಲಿ 8 ವಿಕೆಟ್ಗೆ 175 ರನ್ ಗಳಿಸಿತು. ಈ ಮೊತ್ತ ಬೆನ್ನಟ್ಟಿದ ಚೆನ್ನೈ ಸೂಪರ್ ಕಿಂಗ್ಸ್ ತಂಡ ನಿಗದಿತ 20 ಓವರ್ನಲ್ಲಿ 6 ವಿಕೆಟ್ ನಷ್ಟಕ್ಕೆ 172 ರನ್ ಗಳಿಸುವ ಮೂಲಕ 3 ರನ್ಗಳಿಂದ ಸೋಲನ್ನಪ್ಪಿತು.
ಆದರೆ ಈ ಪಂದ್ಯವು ಐಪಿಎಲ್ನಲ್ಲಿ ಹೊಸ ದಾಖಲೆ ನಿರ್ಮಿಸಿದೆ. ಈ ವರ್ಷದಲ್ಲಿ ಒಂದು ಪಂದ್ಯದ ಲೈವ್ ವೀಕ್ಷಣೆಯ ದಾಖಲೆಯನ್ನು ನಿರ್ಮಿಸಿದ್ದು, ಸಾಮಾಜಿಕ ಜಾಲತಾಣದಲ್ಲಿ ಸಖತ್ ಟ್ರೆಂಡ್ ಆಗುತ್ತಿದೆ. ಹೌದು, 2ನೇ ಬ್ಯಾಟಿಂಗ್ ಮಾಡಿದ ಚೆನ್ನೈ ತಂಡದ ಪರ ಧೋನಿ ಬ್ಯಾಟಿಂಗ್ಗೆ ಆಗಮಿಸುವಾಗ ಐಪಿಎಲ್ 2023ರ ಲೈವ್ ಸ್ಟ್ರೀಮಿಂಗ್ನ್ನು ಜಿಯೋ ಸಿನಿಮಾದಲ್ಲಿ 1.5 ಕೋಟಿ ವೀಕ್ಷಣೆ ಪಡೆಯುತ್ತಿತ್ತು.
ಆದರೆ ಧೋನಿ ಕ್ರೀಸ್ಗೆ ಬಂದ ನಂತರ ಅದೆಲ್ಲಿಯೂ ಕೊನೆಯ 20 ಓವರ್ ವೇಳೆಗೆ ಈ ವೀಕ್ಷಣೆ ಬರೋಬ್ಬರಿ 2.2 ಕೋಟಿಗೆ ತಲುಪುವ ಮೂಲಕ ಈ ಸೀಸನ್ನಲ್ಇ ಅತಿ ಹೆಚ್ಚು ವೀಕ್ಷಣೆ ಪಡೆದ ಪಂದ್ಯ ಎಂಬ ದಾಖಲೆ ನಿರ್ಮಿಸಿದೆ.
ಇದಕ್ಕೂ ಮುನ್ನ ಲಕ್ನೋ ವಿರುದ್ಧ ಆರ್ಸಿಬಿ ಪಂದ್ಯದಲ್ಲಿ ಫಾಫ್ ಡುಪ್ಲೇಸಿಸ್ ಮತ್ತು ಗ್ಲೇನ್ ಮ್ಯಾಕ್ಸ್ವೆಲ್ ಬ್ಯಾಟಿಂಗ್ ಮಾಡುವಾಗ ಬರೋಬ್ಬರಿ 1.8 ಕೋಟಿ ವೀಕ್ಷಣೆ ಪಡೆಯುವ ಮೂಲಕ ಅಗ್ರಸ್ಥಾನದಲ್ಲಿತ್ತು. ಇದೀಗ ಈ ದಾಖಲೆಯನ್ನು ಚೆನ್ನೈ ಪಂದ್ಯ ಮುರಿದಿದೆ.
ಇನ್ನು, ವಿರಾಟ್ ಕೊಹ್ಲಿ ಸಹ ಬ್ಯಾಟಿಂಗ್ ಮಾಡುವ ವೇಳೆ 1.5 ಕೋಟಿ ವೀಕ್ಷಣೆ ಪಡೆಯುವ ಮೂಲಕ 4ನೇ ಅತಿ ಹೆಚ್ಚು ವೀಕ್ಷಣೆ ಪಡೆದ ಪಮದ್ಯ ಎಂಬ ಖ್ಯಾತಿಗೆ ಪಾತ್ರವಾಗಿದೆ. ಒಟ್ಟಾರೆಯಾಗಿ ಧೋನಿ ಆಗಮನದ ವೇಳೆ ಜಿಯೋ ಸಿನಿಮಾದಲ್ಲಿ ವೀಕ್ಷಣೆ ಹೆಚ್ಚುತ್ತಿದೆ.
ಧೋನಿ ಆಗಮನದ ವೇಳೆ ಈ ಬಾರಿ ಜಿಯೋ ಸಿನಿಮಾ ವೀಕ್ಷಣೆ ದಾಖಲೆಯ ಮೇಲೆ ದಾಖಲೆ ಸೃಷ್ಟಿಸುತ್ತಿದೆ. ಕಳೆದ ಕೋಲ್ಕತ್ತಾ ಪಂದ್ಯದ ವೇಳೆ ಧೋನಿ ಅಬ್ಬರದ 2 ಸಿಕ್ಸ್ ಸಿಡಿಸುವ ವೇಳೆ 1.7 ಕೋಟಿ ಹಾಗೂ ಮೊದಲ ಪಂದ್ಯದ ವೇಳೆ 1.7 ಕೋಟಿ ವೀಕ್ಷಣೆ ಪಡೆದಿತ್ತು.
highest viewership on jiocinema for ipl 2023 csk vs rr match.
22-10-25 08:12 pm
HK News Desk
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
22-10-25 10:56 pm
HK News Desk
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm