ಬ್ರೇಕಿಂಗ್ ನ್ಯೂಸ್
14-04-23 12:25 pm Source: news18 ಕ್ರೀಡೆ
ಐಪಿಎಲ್ 16ನೇ ಸೀಸನ್ನಲ್ಲಿ ಆರ್ಸಿಬಿ ತಂಡ ಗೆಲುವಿನೊಂದಿಗೆ ಟೂರ್ನಿ ಆರಂಭಿಸಿದರೂ ಬಳಿಕ 2 ಸೋಲು ತಂಡದವನ್ನು ಕಂಗೆಡಿಸಿದೆ. ಇದರ ನಡುವೆ ಆರ್ಸಿಬಿ ಭರ್ಜರಿ ಕಂಬ್ಯಾಕ್ ಮಾಡಲು ಹೊಸ ರಣತಂತ್ರ ಹೆಣೆಯುತ್ತಿದೆ. ಇದರ ನಡುವೆ ಆರ್ಸಿಬಿ ಪ್ರಾಂಚೈಸಿ ಹೊಸ ಮಾಹಿತಿ ಹಂಚಿಕೊಂಡಿದ್ದು, ಆರ್ಸಿಬಿ ಪ್ರತಿ ಸಲದಂತೆ ಈ ಸಲವೂ ಸಹ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಇದಕ್ಕೆ ದಿನಾಂಕವನ್ನೂ ಫಿಕ್ಸ್ ಮಾಡಲಾಗಿದ್ದು, ಇದೇ ಎಪ್ರಿಲ್ 23ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಗ್ರೀನ್ ಜೆರ್ಸಿಯಲ್ಲಿ ಸೆಣಸಾಡಲಿದೆ.


ಆದರೆ, ಆರ್ಸಿಬಿಗೆ ಈ ಗ್ರೀನ್ ಜೆರ್ಸಿ ಅನ್ಲೆಕ್ಕಿ ಎಂದು ಹೇಳಲಾಗುತ್ತದೆ. ಹೌದು, ಐಪಿಎಲ್ನಲ್ಲಿ ಆರ್ಸಿಬಿ ಗ್ರೀನ್ ಜರ್ಸಿಯಲ್ಲಿ ಆಡಿರುವ 11 ಪಂದ್ಯದಲ್ಲಿ ಕೇವಲ 3ರಲ್ಲಿ ಗೆಲುವು ದಾಖಲಿಸಿದೆ. ಉಳಿದಂತೆ 8 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಜೊತೆಗೆ 2018ರಲ್ಲಿ ಆರ್ಸಿಬಿ ಈ ಜರ್ಸಿಯಲ್ಲಿ ರಾಜಸ್ಥಾನ್ ವಿರುದ್ಧ ಕಣಕ್ಕಿಳಿದಾಗ ಸಹ ಸೋಲನ್ನಪ್ಪಿತ್ತು. ಈ ಬಾರಿಯೂ ಗ್ರೀನ್ ಜೆರ್ಸಿಯಲ್ಲಿ ಆರ್ಸಿಬಿ ತಂಡ ರಾಜಸ್ಥಾನ್ ವಿರುದ್ಧ ಕಣಕ್ಕಿಳಿಯಲಿದೆ.

![,[object Object], 2011 - ಸೋಲು, 2012 - ಸೋಲು, 2013 - ಸೋಲು, 2014 - ಸೋಲು, 2015 - ಫಲಿತಾಂಶವಿಲ್ಲ, 2016 - ಗೆಲುವು, 2017 - ಸೋಲು, 2018 - ಸೋಲು, 2019 - ಸೋಲು, 2020 - ಸೋಲು, 2022 - ಗೆಲುವು ಕಂಡಿದೆ.](https://images.news18.com/kannada/uploads/2023/04/6-166.jpg?im=Resize,width=904,aspect=fit,type=normal)
ಗ್ರೀನ್ ಜೆರ್ಸಿಯಲ್ಲಿ ಆರ್ಸಿಬಿ: 2011 - ಸೋಲು, 2012 - ಸೋಲು, 2013 - ಸೋಲು, 2014 - ಸೋಲು, 2015 - ಫಲಿತಾಂಶವಿಲ್ಲ, 2016 - ಗೆಲುವು, 2017 - ಸೋಲು, 2018 - ಸೋಲು, 2019 - ಸೋಲು, 2020 - ಸೋಲು, 2022 - ಗೆಲುವು ಕಂಡಿದೆ.


ಆದರೆ , ಆರ್ಸಿಬಿ ಈ ಹಸಿರು ಜೆರ್ಸಿ ಧರಿಸುವುದರ ಹಿಂದೆ ಒಂದು ವಿಶೇಷ ಸಂದೇಶವಿದೆ. ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕಾರಣದಿಂದ ಆರ್ಸಿಬಿ ತಂಡ ಈ ವಿಭಿನ್ನ ಹಾದಿಯನ್ನು ಹಿಡಿದಿದೆ. ಅಲ್ಲದೇ ಈ ಜರ್ಸಿ 100% ಮರುಬಳಕೆಯ ವಸ್ತುಗಳಿಂದ ಮಾಡಲಾಗಿದೆ ಎಂದು ಆರ್ಸಿಬಿ ಫ್ರಾಂಚೈಸಿ ತಿಳಿಸಿದೆ. ಇನ್ನು, ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಆಡಿದಾಗ ಎಲ್ಲಾ ಪಂದ್ಯದಲ್ಲಿಯೂ ಕಿಂಗ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ. ಅಲ್ಲದೇ ಸದ್ಯ ಅವರು ಭರ್ಜರಿ ಫಾರ್ಮ್ನಲ್ಲಿರುವುದರಿಂದ ಎಪ್ರಿಲ್ 23ರಂದು ಮತ್ತೊಮ್ಮೆ ಉತ್ತಮ ಇನ್ನಿಂಗ್ಸ್ ಆಡುವ ನಿರೀಕ್ಷೆಯಿದೆ.
IPL 2023RCB wear green jersey against rajasthan royals but shows unlucky records.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am