ಬ್ರೇಕಿಂಗ್ ನ್ಯೂಸ್
14-04-23 12:25 pm Source: news18 ಕ್ರೀಡೆ
ಐಪಿಎಲ್ 16ನೇ ಸೀಸನ್ನಲ್ಲಿ ಆರ್ಸಿಬಿ ತಂಡ ಗೆಲುವಿನೊಂದಿಗೆ ಟೂರ್ನಿ ಆರಂಭಿಸಿದರೂ ಬಳಿಕ 2 ಸೋಲು ತಂಡದವನ್ನು ಕಂಗೆಡಿಸಿದೆ. ಇದರ ನಡುವೆ ಆರ್ಸಿಬಿ ಭರ್ಜರಿ ಕಂಬ್ಯಾಕ್ ಮಾಡಲು ಹೊಸ ರಣತಂತ್ರ ಹೆಣೆಯುತ್ತಿದೆ. ಇದರ ನಡುವೆ ಆರ್ಸಿಬಿ ಪ್ರಾಂಚೈಸಿ ಹೊಸ ಮಾಹಿತಿ ಹಂಚಿಕೊಂಡಿದ್ದು, ಆರ್ಸಿಬಿ ಪ್ರತಿ ಸಲದಂತೆ ಈ ಸಲವೂ ಸಹ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಇದಕ್ಕೆ ದಿನಾಂಕವನ್ನೂ ಫಿಕ್ಸ್ ಮಾಡಲಾಗಿದ್ದು, ಇದೇ ಎಪ್ರಿಲ್ 23ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಗ್ರೀನ್ ಜೆರ್ಸಿಯಲ್ಲಿ ಸೆಣಸಾಡಲಿದೆ.


ಆದರೆ, ಆರ್ಸಿಬಿಗೆ ಈ ಗ್ರೀನ್ ಜೆರ್ಸಿ ಅನ್ಲೆಕ್ಕಿ ಎಂದು ಹೇಳಲಾಗುತ್ತದೆ. ಹೌದು, ಐಪಿಎಲ್ನಲ್ಲಿ ಆರ್ಸಿಬಿ ಗ್ರೀನ್ ಜರ್ಸಿಯಲ್ಲಿ ಆಡಿರುವ 11 ಪಂದ್ಯದಲ್ಲಿ ಕೇವಲ 3ರಲ್ಲಿ ಗೆಲುವು ದಾಖಲಿಸಿದೆ. ಉಳಿದಂತೆ 8 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಜೊತೆಗೆ 2018ರಲ್ಲಿ ಆರ್ಸಿಬಿ ಈ ಜರ್ಸಿಯಲ್ಲಿ ರಾಜಸ್ಥಾನ್ ವಿರುದ್ಧ ಕಣಕ್ಕಿಳಿದಾಗ ಸಹ ಸೋಲನ್ನಪ್ಪಿತ್ತು. ಈ ಬಾರಿಯೂ ಗ್ರೀನ್ ಜೆರ್ಸಿಯಲ್ಲಿ ಆರ್ಸಿಬಿ ತಂಡ ರಾಜಸ್ಥಾನ್ ವಿರುದ್ಧ ಕಣಕ್ಕಿಳಿಯಲಿದೆ.

![,[object Object], 2011 - ಸೋಲು, 2012 - ಸೋಲು, 2013 - ಸೋಲು, 2014 - ಸೋಲು, 2015 - ಫಲಿತಾಂಶವಿಲ್ಲ, 2016 - ಗೆಲುವು, 2017 - ಸೋಲು, 2018 - ಸೋಲು, 2019 - ಸೋಲು, 2020 - ಸೋಲು, 2022 - ಗೆಲುವು ಕಂಡಿದೆ.](https://images.news18.com/kannada/uploads/2023/04/6-166.jpg?im=Resize,width=904,aspect=fit,type=normal)
ಗ್ರೀನ್ ಜೆರ್ಸಿಯಲ್ಲಿ ಆರ್ಸಿಬಿ: 2011 - ಸೋಲು, 2012 - ಸೋಲು, 2013 - ಸೋಲು, 2014 - ಸೋಲು, 2015 - ಫಲಿತಾಂಶವಿಲ್ಲ, 2016 - ಗೆಲುವು, 2017 - ಸೋಲು, 2018 - ಸೋಲು, 2019 - ಸೋಲು, 2020 - ಸೋಲು, 2022 - ಗೆಲುವು ಕಂಡಿದೆ.


ಆದರೆ , ಆರ್ಸಿಬಿ ಈ ಹಸಿರು ಜೆರ್ಸಿ ಧರಿಸುವುದರ ಹಿಂದೆ ಒಂದು ವಿಶೇಷ ಸಂದೇಶವಿದೆ. ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕಾರಣದಿಂದ ಆರ್ಸಿಬಿ ತಂಡ ಈ ವಿಭಿನ್ನ ಹಾದಿಯನ್ನು ಹಿಡಿದಿದೆ. ಅಲ್ಲದೇ ಈ ಜರ್ಸಿ 100% ಮರುಬಳಕೆಯ ವಸ್ತುಗಳಿಂದ ಮಾಡಲಾಗಿದೆ ಎಂದು ಆರ್ಸಿಬಿ ಫ್ರಾಂಚೈಸಿ ತಿಳಿಸಿದೆ. ಇನ್ನು, ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಆಡಿದಾಗ ಎಲ್ಲಾ ಪಂದ್ಯದಲ್ಲಿಯೂ ಕಿಂಗ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ. ಅಲ್ಲದೇ ಸದ್ಯ ಅವರು ಭರ್ಜರಿ ಫಾರ್ಮ್ನಲ್ಲಿರುವುದರಿಂದ ಎಪ್ರಿಲ್ 23ರಂದು ಮತ್ತೊಮ್ಮೆ ಉತ್ತಮ ಇನ್ನಿಂಗ್ಸ್ ಆಡುವ ನಿರೀಕ್ಷೆಯಿದೆ.
IPL 2023RCB wear green jersey against rajasthan royals but shows unlucky records.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm