ಬ್ರೇಕಿಂಗ್ ನ್ಯೂಸ್
14-04-23 12:25 pm Source: news18 ಕ್ರೀಡೆ
ಐಪಿಎಲ್ 16ನೇ ಸೀಸನ್ನಲ್ಲಿ ಆರ್ಸಿಬಿ ತಂಡ ಗೆಲುವಿನೊಂದಿಗೆ ಟೂರ್ನಿ ಆರಂಭಿಸಿದರೂ ಬಳಿಕ 2 ಸೋಲು ತಂಡದವನ್ನು ಕಂಗೆಡಿಸಿದೆ. ಇದರ ನಡುವೆ ಆರ್ಸಿಬಿ ಭರ್ಜರಿ ಕಂಬ್ಯಾಕ್ ಮಾಡಲು ಹೊಸ ರಣತಂತ್ರ ಹೆಣೆಯುತ್ತಿದೆ. ಇದರ ನಡುವೆ ಆರ್ಸಿಬಿ ಪ್ರಾಂಚೈಸಿ ಹೊಸ ಮಾಹಿತಿ ಹಂಚಿಕೊಂಡಿದ್ದು, ಆರ್ಸಿಬಿ ಪ್ರತಿ ಸಲದಂತೆ ಈ ಸಲವೂ ಸಹ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಇದಕ್ಕೆ ದಿನಾಂಕವನ್ನೂ ಫಿಕ್ಸ್ ಮಾಡಲಾಗಿದ್ದು, ಇದೇ ಎಪ್ರಿಲ್ 23ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಗ್ರೀನ್ ಜೆರ್ಸಿಯಲ್ಲಿ ಸೆಣಸಾಡಲಿದೆ.


ಆದರೆ, ಆರ್ಸಿಬಿಗೆ ಈ ಗ್ರೀನ್ ಜೆರ್ಸಿ ಅನ್ಲೆಕ್ಕಿ ಎಂದು ಹೇಳಲಾಗುತ್ತದೆ. ಹೌದು, ಐಪಿಎಲ್ನಲ್ಲಿ ಆರ್ಸಿಬಿ ಗ್ರೀನ್ ಜರ್ಸಿಯಲ್ಲಿ ಆಡಿರುವ 11 ಪಂದ್ಯದಲ್ಲಿ ಕೇವಲ 3ರಲ್ಲಿ ಗೆಲುವು ದಾಖಲಿಸಿದೆ. ಉಳಿದಂತೆ 8 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಜೊತೆಗೆ 2018ರಲ್ಲಿ ಆರ್ಸಿಬಿ ಈ ಜರ್ಸಿಯಲ್ಲಿ ರಾಜಸ್ಥಾನ್ ವಿರುದ್ಧ ಕಣಕ್ಕಿಳಿದಾಗ ಸಹ ಸೋಲನ್ನಪ್ಪಿತ್ತು. ಈ ಬಾರಿಯೂ ಗ್ರೀನ್ ಜೆರ್ಸಿಯಲ್ಲಿ ಆರ್ಸಿಬಿ ತಂಡ ರಾಜಸ್ಥಾನ್ ವಿರುದ್ಧ ಕಣಕ್ಕಿಳಿಯಲಿದೆ.

![,[object Object], 2011 - ಸೋಲು, 2012 - ಸೋಲು, 2013 - ಸೋಲು, 2014 - ಸೋಲು, 2015 - ಫಲಿತಾಂಶವಿಲ್ಲ, 2016 - ಗೆಲುವು, 2017 - ಸೋಲು, 2018 - ಸೋಲು, 2019 - ಸೋಲು, 2020 - ಸೋಲು, 2022 - ಗೆಲುವು ಕಂಡಿದೆ.](https://images.news18.com/kannada/uploads/2023/04/6-166.jpg?im=Resize,width=904,aspect=fit,type=normal)
ಗ್ರೀನ್ ಜೆರ್ಸಿಯಲ್ಲಿ ಆರ್ಸಿಬಿ: 2011 - ಸೋಲು, 2012 - ಸೋಲು, 2013 - ಸೋಲು, 2014 - ಸೋಲು, 2015 - ಫಲಿತಾಂಶವಿಲ್ಲ, 2016 - ಗೆಲುವು, 2017 - ಸೋಲು, 2018 - ಸೋಲು, 2019 - ಸೋಲು, 2020 - ಸೋಲು, 2022 - ಗೆಲುವು ಕಂಡಿದೆ.


ಆದರೆ , ಆರ್ಸಿಬಿ ಈ ಹಸಿರು ಜೆರ್ಸಿ ಧರಿಸುವುದರ ಹಿಂದೆ ಒಂದು ವಿಶೇಷ ಸಂದೇಶವಿದೆ. ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕಾರಣದಿಂದ ಆರ್ಸಿಬಿ ತಂಡ ಈ ವಿಭಿನ್ನ ಹಾದಿಯನ್ನು ಹಿಡಿದಿದೆ. ಅಲ್ಲದೇ ಈ ಜರ್ಸಿ 100% ಮರುಬಳಕೆಯ ವಸ್ತುಗಳಿಂದ ಮಾಡಲಾಗಿದೆ ಎಂದು ಆರ್ಸಿಬಿ ಫ್ರಾಂಚೈಸಿ ತಿಳಿಸಿದೆ. ಇನ್ನು, ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಆಡಿದಾಗ ಎಲ್ಲಾ ಪಂದ್ಯದಲ್ಲಿಯೂ ಕಿಂಗ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ. ಅಲ್ಲದೇ ಸದ್ಯ ಅವರು ಭರ್ಜರಿ ಫಾರ್ಮ್ನಲ್ಲಿರುವುದರಿಂದ ಎಪ್ರಿಲ್ 23ರಂದು ಮತ್ತೊಮ್ಮೆ ಉತ್ತಮ ಇನ್ನಿಂಗ್ಸ್ ಆಡುವ ನಿರೀಕ್ಷೆಯಿದೆ.
IPL 2023RCB wear green jersey against rajasthan royals but shows unlucky records.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm