ಬ್ರೇಕಿಂಗ್ ನ್ಯೂಸ್
14-04-23 12:25 pm Source: news18 ಕ್ರೀಡೆ
ಐಪಿಎಲ್ 16ನೇ ಸೀಸನ್ನಲ್ಲಿ ಆರ್ಸಿಬಿ ತಂಡ ಗೆಲುವಿನೊಂದಿಗೆ ಟೂರ್ನಿ ಆರಂಭಿಸಿದರೂ ಬಳಿಕ 2 ಸೋಲು ತಂಡದವನ್ನು ಕಂಗೆಡಿಸಿದೆ. ಇದರ ನಡುವೆ ಆರ್ಸಿಬಿ ಭರ್ಜರಿ ಕಂಬ್ಯಾಕ್ ಮಾಡಲು ಹೊಸ ರಣತಂತ್ರ ಹೆಣೆಯುತ್ತಿದೆ. ಇದರ ನಡುವೆ ಆರ್ಸಿಬಿ ಪ್ರಾಂಚೈಸಿ ಹೊಸ ಮಾಹಿತಿ ಹಂಚಿಕೊಂಡಿದ್ದು, ಆರ್ಸಿಬಿ ಪ್ರತಿ ಸಲದಂತೆ ಈ ಸಲವೂ ಸಹ ಹಸಿರು ಜೆರ್ಸಿಯಲ್ಲಿ ಕಣಕ್ಕಿಳಿಯಲಿದೆ. ಇದಕ್ಕೆ ದಿನಾಂಕವನ್ನೂ ಫಿಕ್ಸ್ ಮಾಡಲಾಗಿದ್ದು, ಇದೇ ಎಪ್ರಿಲ್ 23ರಂದು ರಾಜಸ್ಥಾನ್ ರಾಯಲ್ಸ್ ವಿರುದ್ಧ ಗ್ರೀನ್ ಜೆರ್ಸಿಯಲ್ಲಿ ಸೆಣಸಾಡಲಿದೆ.


ಆದರೆ, ಆರ್ಸಿಬಿಗೆ ಈ ಗ್ರೀನ್ ಜೆರ್ಸಿ ಅನ್ಲೆಕ್ಕಿ ಎಂದು ಹೇಳಲಾಗುತ್ತದೆ. ಹೌದು, ಐಪಿಎಲ್ನಲ್ಲಿ ಆರ್ಸಿಬಿ ಗ್ರೀನ್ ಜರ್ಸಿಯಲ್ಲಿ ಆಡಿರುವ 11 ಪಂದ್ಯದಲ್ಲಿ ಕೇವಲ 3ರಲ್ಲಿ ಗೆಲುವು ದಾಖಲಿಸಿದೆ. ಉಳಿದಂತೆ 8 ಪಂದ್ಯಗಳಲ್ಲಿ ಸೋಲು ಅನುಭವಿಸಿದೆ. ಜೊತೆಗೆ 2018ರಲ್ಲಿ ಆರ್ಸಿಬಿ ಈ ಜರ್ಸಿಯಲ್ಲಿ ರಾಜಸ್ಥಾನ್ ವಿರುದ್ಧ ಕಣಕ್ಕಿಳಿದಾಗ ಸಹ ಸೋಲನ್ನಪ್ಪಿತ್ತು. ಈ ಬಾರಿಯೂ ಗ್ರೀನ್ ಜೆರ್ಸಿಯಲ್ಲಿ ಆರ್ಸಿಬಿ ತಂಡ ರಾಜಸ್ಥಾನ್ ವಿರುದ್ಧ ಕಣಕ್ಕಿಳಿಯಲಿದೆ.

![,[object Object], 2011 - ಸೋಲು, 2012 - ಸೋಲು, 2013 - ಸೋಲು, 2014 - ಸೋಲು, 2015 - ಫಲಿತಾಂಶವಿಲ್ಲ, 2016 - ಗೆಲುವು, 2017 - ಸೋಲು, 2018 - ಸೋಲು, 2019 - ಸೋಲು, 2020 - ಸೋಲು, 2022 - ಗೆಲುವು ಕಂಡಿದೆ.](https://images.news18.com/kannada/uploads/2023/04/6-166.jpg?im=Resize,width=904,aspect=fit,type=normal)
ಗ್ರೀನ್ ಜೆರ್ಸಿಯಲ್ಲಿ ಆರ್ಸಿಬಿ: 2011 - ಸೋಲು, 2012 - ಸೋಲು, 2013 - ಸೋಲು, 2014 - ಸೋಲು, 2015 - ಫಲಿತಾಂಶವಿಲ್ಲ, 2016 - ಗೆಲುವು, 2017 - ಸೋಲು, 2018 - ಸೋಲು, 2019 - ಸೋಲು, 2020 - ಸೋಲು, 2022 - ಗೆಲುವು ಕಂಡಿದೆ.


ಆದರೆ , ಆರ್ಸಿಬಿ ಈ ಹಸಿರು ಜೆರ್ಸಿ ಧರಿಸುವುದರ ಹಿಂದೆ ಒಂದು ವಿಶೇಷ ಸಂದೇಶವಿದೆ. ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕಾರಣದಿಂದ ಆರ್ಸಿಬಿ ತಂಡ ಈ ವಿಭಿನ್ನ ಹಾದಿಯನ್ನು ಹಿಡಿದಿದೆ. ಅಲ್ಲದೇ ಈ ಜರ್ಸಿ 100% ಮರುಬಳಕೆಯ ವಸ್ತುಗಳಿಂದ ಮಾಡಲಾಗಿದೆ ಎಂದು ಆರ್ಸಿಬಿ ಫ್ರಾಂಚೈಸಿ ತಿಳಿಸಿದೆ. ಇನ್ನು, ಆರ್ಸಿಬಿ ಹಸಿರು ಜೆರ್ಸಿಯಲ್ಲಿ ಆಡಿದಾಗ ಎಲ್ಲಾ ಪಂದ್ಯದಲ್ಲಿಯೂ ಕಿಂಗ್ ಕೊಹ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ್ದಾರೆ. ಅಲ್ಲದೇ ಸದ್ಯ ಅವರು ಭರ್ಜರಿ ಫಾರ್ಮ್ನಲ್ಲಿರುವುದರಿಂದ ಎಪ್ರಿಲ್ 23ರಂದು ಮತ್ತೊಮ್ಮೆ ಉತ್ತಮ ಇನ್ನಿಂಗ್ಸ್ ಆಡುವ ನಿರೀಕ್ಷೆಯಿದೆ.
IPL 2023RCB wear green jersey against rajasthan royals but shows unlucky records.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 02:24 pm
HK News Staffer
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
23-03-26 03:08 pm
HK News Staffer
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm