ಬ್ರೇಕಿಂಗ್ ನ್ಯೂಸ್
27-10-20 09:52 am Headline Karnataka News Network ಕ್ರೀಡೆ
ನವ ದೆಹಲಿ, ಅಕ್ಟೋಬರ್.27 : ಆಸ್ಟ್ರೇಲಿಯಾ ವಿರುದ್ಧ ನವೆಂಬರ್-ಜನವರಿ ಅವಧಿಯಲ್ಲಿ ನಡೆಯಲಿರುವ ಮೂರು ಟಿ20, ಮೂರು ಏಕದಿನ ಮತ್ತು ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಗೆ ಬಿಸಿಸಿಐ ಸೋಮವಾರ ತಂಡ ಪ್ರಕಟಿಸಿದೆ.ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದ್ದು, ಕನ್ನಡಿಗ ಕೆಎಲ್ ರಾಹುಲ್ಗೆ ಉಪನಾಯಕ ಪಟ್ಟ ನೀಡಲಾಗಿದೆ.
ಗಾಯದ ಸಮಸ್ಯೆಯಿಂದ ಉಪನಾಯಕ ಆರಂಭಿಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ಇಡೀ ಸರಣಿಯಿಂದ ಹೊರಗುಳಿದಿದ್ದು, ಆ ಸ್ಥಾನಕ್ಕೆ ಕನ್ನಡಿಗ ಕೆ.ಎಲ್ ರಾಹುಲ್ ಆಯ್ಕೆಯಾಗಿದ್ದಾರೆ.
ವಿರಾಟ್ ಕೊಹ್ಲಿ ನಾಯಕತ್ವದ ಟೆಸ್ಟ್ ತಂಡ, ಏಕದಿನ ಮತ್ತು ಟಿ-20 ತಂಡವನ್ನು ಆಯ್ಕೆ ಮಾಡಲಾಗಿದೆ. ಕರ್ನಾಟಕದ ಕೆ.ಎಲ್. ರಾಹುಲ್, ಮಯಾಂಕ್ ಮತ್ತು ಮನೀಶ್ ಪಾಂಡೆ ಸ್ಥಾನ ಪಡೆದುಕೊಂಡಿದ್ದಾರೆ.
ಐಪಿಎಲ್ ಟೂರ್ನಿಯಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ ನೀಡುತ್ತಿರುವವ ನವದೀಪ್ ಸೈನಿ ಹಾಗೂ ಮೊಹಮ್ಮದ್ ಸಿರಾಜ್ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಟಿ20 ತಂಡಕ್ಕೆ ಕೆಕೆಆರ್ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡುತ್ತಿರುವ ವರುಣ್ ಚಕ್ರವರ್ತಿ ಟಿ20 ತಂಡಕ್ಕೆ ಆಯ್ಕೆಯಾಗಿದ್ದಾರೆ.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm