ಬ್ರೇಕಿಂಗ್ ನ್ಯೂಸ್
27-10-20 09:52 am Headline Karnataka News Network ಕ್ರೀಡೆ
ನವ ದೆಹಲಿ, ಅಕ್ಟೋಬರ್.27 : ಆಸ್ಟ್ರೇಲಿಯಾ ವಿರುದ್ಧ ನವೆಂಬರ್-ಜನವರಿ ಅವಧಿಯಲ್ಲಿ ನಡೆಯಲಿರುವ ಮೂರು ಟಿ20, ಮೂರು ಏಕದಿನ ಮತ್ತು ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಗೆ ಬಿಸಿಸಿಐ ಸೋಮವಾರ ತಂಡ ಪ್ರಕಟಿಸಿದೆ.ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದ್ದು, ಕನ್ನಡಿಗ ಕೆಎಲ್ ರಾಹುಲ್ಗೆ ಉಪನಾಯಕ ಪಟ್ಟ ನೀಡಲಾಗಿದೆ.
ಗಾಯದ ಸಮಸ್ಯೆಯಿಂದ ಉಪನಾಯಕ ಆರಂಭಿಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ಇಡೀ ಸರಣಿಯಿಂದ ಹೊರಗುಳಿದಿದ್ದು, ಆ ಸ್ಥಾನಕ್ಕೆ ಕನ್ನಡಿಗ ಕೆ.ಎಲ್ ರಾಹುಲ್ ಆಯ್ಕೆಯಾಗಿದ್ದಾರೆ.
ವಿರಾಟ್ ಕೊಹ್ಲಿ ನಾಯಕತ್ವದ ಟೆಸ್ಟ್ ತಂಡ, ಏಕದಿನ ಮತ್ತು ಟಿ-20 ತಂಡವನ್ನು ಆಯ್ಕೆ ಮಾಡಲಾಗಿದೆ. ಕರ್ನಾಟಕದ ಕೆ.ಎಲ್. ರಾಹುಲ್, ಮಯಾಂಕ್ ಮತ್ತು ಮನೀಶ್ ಪಾಂಡೆ ಸ್ಥಾನ ಪಡೆದುಕೊಂಡಿದ್ದಾರೆ.
ಐಪಿಎಲ್ ಟೂರ್ನಿಯಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ ನೀಡುತ್ತಿರುವವ ನವದೀಪ್ ಸೈನಿ ಹಾಗೂ ಮೊಹಮ್ಮದ್ ಸಿರಾಜ್ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಟಿ20 ತಂಡಕ್ಕೆ ಕೆಕೆಆರ್ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡುತ್ತಿರುವ ವರುಣ್ ಚಕ್ರವರ್ತಿ ಟಿ20 ತಂಡಕ್ಕೆ ಆಯ್ಕೆಯಾಗಿದ್ದಾರೆ.
22-08-26 10:15 pm
HK News Staffer
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
ಆಟೋಗಳ ರೀತಿ ಗಂಟೆಗೆ 55 ಕಿಮೀ ಓಡುವ ರೈಲುಗಳನ್ನೇ ‘ಸೂ...
19-08-26 09:55 pm
22-08-26 08:37 pm
HK News Staffer
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
'ಜನ ಗಣ ಮನ' ಗೀತೆಯನ್ನು ಬ್ರಿಟನ್ ರಾಣಿಯ ಹೊಗಳಲು ಬರೆ...
19-08-26 12:10 pm
23-08-26 06:17 pm
HK News Staffer
ಧಾರ್ಮಿಕ ದ್ವೇಷದ ನೆಪದಲ್ಲಿ ಪುತ್ತೂರು ಬಂದ್ ಕರೆ ಕೊಟ...
23-08-26 05:36 pm
ತಾಂತ್ರಿಕ ದೋಷದಿಂದ ದಾಖಲೆ ಸುಟ್ಟ ಆರೋಪ ; ಪುತ್ತೂರಿನ...
23-08-26 05:18 pm
ರಾಜ್ಯದಲ್ಲಿ ಕೃತಕ ಪನೀರ್ ಬ್ಯಾನ್, ನಕಲಿ ಔಷಧ ಜಾಲ ಹಿ...
22-08-26 01:37 pm
ಮಂಗಳೂರು ರೈಲ್ವೇ ಕೊನೆಗೂ ಕರ್ನಾಟಕಕ್ಕೆ ಸೇರ್ಪಡೆ ; ಅ...
21-08-26 09:54 pm
23-08-26 05:20 pm
HK News Staffer
ಹೆತ್ತವರನ್ನು ಕೊಲ್ತೇನೆಂದು ಹೇಳಿ ಒಂಬತ್ತನೇ ಕ್ಲಾಸ್...
22-08-26 12:43 pm
ಬಾಳೆಹಣ್ಣಿಗೆ ಕೃತಕ ಬಣ್ಣ, ಕೆಮಿಕಲ್ ಬಳಸಿ ಹಣ್ಣಾಗಿಸು...
21-08-26 12:20 pm
ಇಷ್ಟದ ವಿದ್ಯಾರ್ಥಿಯನ್ನು ಕಂಡು “ಏಯ್ ಬಾಬೂ” ಎಂದಿದ್ದ...
21-08-26 11:03 am
ಎಸಿಪಿ ಕಚೇರಿ ಅಂಗಳದಲ್ಲೇ ಮಹಾಲಕ್ಷ್ಮಿ ದೇವಸ್ಥಾನಕ್ಕೆ...
20-08-26 08:06 pm