ಬ್ರೇಕಿಂಗ್ ನ್ಯೂಸ್
27-10-20 09:52 am Headline Karnataka News Network ಕ್ರೀಡೆ
ನವ ದೆಹಲಿ, ಅಕ್ಟೋಬರ್.27 : ಆಸ್ಟ್ರೇಲಿಯಾ ವಿರುದ್ಧ ನವೆಂಬರ್-ಜನವರಿ ಅವಧಿಯಲ್ಲಿ ನಡೆಯಲಿರುವ ಮೂರು ಟಿ20, ಮೂರು ಏಕದಿನ ಮತ್ತು ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಗೆ ಬಿಸಿಸಿಐ ಸೋಮವಾರ ತಂಡ ಪ್ರಕಟಿಸಿದೆ.ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದ್ದು, ಕನ್ನಡಿಗ ಕೆಎಲ್ ರಾಹುಲ್ಗೆ ಉಪನಾಯಕ ಪಟ್ಟ ನೀಡಲಾಗಿದೆ.
ಗಾಯದ ಸಮಸ್ಯೆಯಿಂದ ಉಪನಾಯಕ ಆರಂಭಿಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ಇಡೀ ಸರಣಿಯಿಂದ ಹೊರಗುಳಿದಿದ್ದು, ಆ ಸ್ಥಾನಕ್ಕೆ ಕನ್ನಡಿಗ ಕೆ.ಎಲ್ ರಾಹುಲ್ ಆಯ್ಕೆಯಾಗಿದ್ದಾರೆ.
ವಿರಾಟ್ ಕೊಹ್ಲಿ ನಾಯಕತ್ವದ ಟೆಸ್ಟ್ ತಂಡ, ಏಕದಿನ ಮತ್ತು ಟಿ-20 ತಂಡವನ್ನು ಆಯ್ಕೆ ಮಾಡಲಾಗಿದೆ. ಕರ್ನಾಟಕದ ಕೆ.ಎಲ್. ರಾಹುಲ್, ಮಯಾಂಕ್ ಮತ್ತು ಮನೀಶ್ ಪಾಂಡೆ ಸ್ಥಾನ ಪಡೆದುಕೊಂಡಿದ್ದಾರೆ.
ಐಪಿಎಲ್ ಟೂರ್ನಿಯಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ ನೀಡುತ್ತಿರುವವ ನವದೀಪ್ ಸೈನಿ ಹಾಗೂ ಮೊಹಮ್ಮದ್ ಸಿರಾಜ್ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಟಿ20 ತಂಡಕ್ಕೆ ಕೆಕೆಆರ್ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡುತ್ತಿರುವ ವರುಣ್ ಚಕ್ರವರ್ತಿ ಟಿ20 ತಂಡಕ್ಕೆ ಆಯ್ಕೆಯಾಗಿದ್ದಾರೆ.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 01:11 pm
HK News Staffer
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
Rape, Sandesh PG Inspector: ಇನ್ಸ್ ಪೆಕ್ಟರ್ ಸಂ...
22-03-26 12:10 pm
23-03-26 11:17 am
HK News Staffer
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm