ಬ್ರೇಕಿಂಗ್ ನ್ಯೂಸ್
27-10-20 09:52 am Headline Karnataka News Network ಕ್ರೀಡೆ
ನವ ದೆಹಲಿ, ಅಕ್ಟೋಬರ್.27 : ಆಸ್ಟ್ರೇಲಿಯಾ ವಿರುದ್ಧ ನವೆಂಬರ್-ಜನವರಿ ಅವಧಿಯಲ್ಲಿ ನಡೆಯಲಿರುವ ಮೂರು ಟಿ20, ಮೂರು ಏಕದಿನ ಮತ್ತು ನಾಲ್ಕು ಟೆಸ್ಟ್ ಪಂದ್ಯಗಳ ಸರಣಿಗೆ ಬಿಸಿಸಿಐ ಸೋಮವಾರ ತಂಡ ಪ್ರಕಟಿಸಿದೆ.ರೋಹಿತ್ ಶರ್ಮಾಗೆ ವಿಶ್ರಾಂತಿ ನೀಡಲಾಗಿದ್ದು, ಕನ್ನಡಿಗ ಕೆಎಲ್ ರಾಹುಲ್ಗೆ ಉಪನಾಯಕ ಪಟ್ಟ ನೀಡಲಾಗಿದೆ.
ಗಾಯದ ಸಮಸ್ಯೆಯಿಂದ ಉಪನಾಯಕ ಆರಂಭಿಕ ಬ್ಯಾಟ್ಸ್ಮನ್ ರೋಹಿತ್ ಶರ್ಮಾ ಇಡೀ ಸರಣಿಯಿಂದ ಹೊರಗುಳಿದಿದ್ದು, ಆ ಸ್ಥಾನಕ್ಕೆ ಕನ್ನಡಿಗ ಕೆ.ಎಲ್ ರಾಹುಲ್ ಆಯ್ಕೆಯಾಗಿದ್ದಾರೆ.
ವಿರಾಟ್ ಕೊಹ್ಲಿ ನಾಯಕತ್ವದ ಟೆಸ್ಟ್ ತಂಡ, ಏಕದಿನ ಮತ್ತು ಟಿ-20 ತಂಡವನ್ನು ಆಯ್ಕೆ ಮಾಡಲಾಗಿದೆ. ಕರ್ನಾಟಕದ ಕೆ.ಎಲ್. ರಾಹುಲ್, ಮಯಾಂಕ್ ಮತ್ತು ಮನೀಶ್ ಪಾಂಡೆ ಸ್ಥಾನ ಪಡೆದುಕೊಂಡಿದ್ದಾರೆ.
ಐಪಿಎಲ್ ಟೂರ್ನಿಯಲ್ಲಿ ಉತ್ತಮ ಬೌಲಿಂಗ್ ಪ್ರದರ್ಶನ ನೀಡುತ್ತಿರುವವ ನವದೀಪ್ ಸೈನಿ ಹಾಗೂ ಮೊಹಮ್ಮದ್ ಸಿರಾಜ್ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿದ್ದಾರೆ. ಟಿ20 ತಂಡಕ್ಕೆ ಕೆಕೆಆರ್ ಪರ ಅತ್ಯುತ್ತಮ ಬೌಲಿಂಗ್ ಪ್ರದರ್ಶನ ನೀಡುತ್ತಿರುವ ವರುಣ್ ಚಕ್ರವರ್ತಿ ಟಿ20 ತಂಡಕ್ಕೆ ಆಯ್ಕೆಯಾಗಿದ್ದಾರೆ.
07-08-26 10:42 pm
HK News Desk
ಕಾಂಗ್ರೆಸಿನಲ್ಲಿ ತಣ್ಣಗಾಗದ ಸಂಪುಟ ಕಿಚ್ಚು ; ಅತೃಪ್ತ...
07-08-26 04:18 pm
ತಂದೆಯನ್ನು ವೃದ್ಧಾಶ್ರಮಕ್ಕೆ ಸೇರಿಸಿ ಸಾವಿಗೂ ಬಾರದ ಪ...
06-08-26 03:49 pm
ಕಲಬುರಗಿಯಲ್ಲಿ SIR ಪರಿಷ್ಕರಣೆ ಶಾಕ್ ; 5.36 ಲಕ್ಷ...
06-08-26 02:19 pm
'ಮಂತ್ರಿ ಸ್ಥಾನಕ್ಕೆ ಕೋಟಿ ಕೋಟಿ ಡೀಲ್?' ಮಾಜಿ ಸಚಿವರ...
05-08-26 10:56 pm
05-08-26 08:36 pm
HK News Staffer
ಜಾನ್ಸನ್ & ಜಾನ್ಸನ್ ಬೇಬಿ ಪೌಡರ್ ನಿಂದ ಕ್ಯಾನ್ಸರ್ ಆ...
01-08-26 05:17 pm
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
08-08-26 12:17 pm
HK News Staffer
‘ಪರಿವರ್ತನಾ ಪರಿಸರವಾದ’ ಸಿದ್ಧಾಂತದಡಿ ಭಟ್ಕಳದಲ್ಲಿ ಹ...
08-08-26 12:13 pm
ಹೆಬ್ರಿ ; ಭಾರೀ ಗಾಳಿ ಮಳೆಗೆ ಕಾರಿನ ಮೇಲೆ ಮುರಿದು ಬಿ...
07-08-26 10:13 pm
ವಿದ್ಯುತ್ ಆಘಾತದಿಂದ ಮೃತಪಟ್ಟ ಲೈನ್ಮೆನ್ ಜಮೀರ್ ಮನೆ...
07-08-26 09:26 pm
BC Road Accident, Mangalore: ಬಿಸಿ ರೋಡ್ ಬಳಿ ಟಿ...
06-08-26 11:03 pm
08-08-26 06:04 pm
HK News Staffer
ಧರ್ಮಸ್ಥಳಕ್ಕೆ ತೆರಳುತ್ತಿದ್ದ ಪ್ರವಾಸಿಗರ ಕಾರು ರಸ್ತ...
08-08-26 12:10 pm
Udupi David Dsouza Murder, Arrest: ಉಡುಪಿ ಡೇವಿ...
08-08-26 11:39 am
ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ; ಎನ್ ಟಿಎ ಸಂಸ್ಥೆಯ...
07-08-26 10:37 pm
ಮುಡಿಪು ಬಳಿ ಹಾಡಹಗಲೇ ಒಂಟಿ ವೃದ್ಧೆಯ ಮೇಲೆ ಹಲ್ಲೆ ನಡ...
07-08-26 09:23 pm