ಬ್ರೇಕಿಂಗ್ ನ್ಯೂಸ್
08-05-23 11:47 am Source: news18 ಕ್ರೀಡೆ
ಐಪಿಎಲ್ 2023ರಲ್ಲಿ ಆರ್ಸಿಬಿ ತಂಡ ಆರಂಭದಲ್ಲಿ ಉತ್ತಮ ರೀತಿ ಪ್ರದರ್ಶನ ನೀಡಿತು. ಸಾಲು ಸಾಲು ಗೆಲುವಿನೊಂದಿಗೆ ಉತ್ತಮ ಆರಂಭ ಪಡೆಯಿತು. ಆದರೆ ಇದೀಗ ಕೆಲ ಸೋಲುಗಳಿಂದ ಆರ್ಸಿಬಿ ಪ್ಲೇಆಫ್ ಹಾದಿ ಕಠಿಣವಾಗಿದೆ. ಆದರೆ ಬಳಿಕ ಕೆಲ ಸೋಲುಗಳಿಂದ ಆರ್ಸಿಬಿ ತಂಡ ಅಂಕಪಟ್ಟಿಯಲ್ಲಿ ತನ್ನ ಸ್ಥಾನವನ್ನು ಕಳೆದುಕೊಳ್ಳುತ್ತಾ ಬಂದಿತು. ಈ ಮೂಲಕ ಆರ್ಸಿಬಿ 10 ಪಂದ್ಯಗಳಲ್ಲಿ 5ರಲ್ಲಿ ಗೆದ್ದು 5ರಲ್ಲಿ ಸೋಲನ್ನಪ್ಪಿದೆ.
ಆದರೆ ಇದೀಗ ಆರ್ಸಿಬಿ ತಂಡಕ್ಕೆ ಹೊಸ ತಲೆನೋವೊಂದು ಶುರುವಾಗಿದೆ. ಅದು ಪ್ಲೇಆಫ್ ಟೆನ್ಷನ್. ಹೌದು, ಆರ್ಸಿಬಿ ತಂಡಕ್ಕೆ ಪ್ಲೇಆಫ್ ತಲುಪಲು ಇನ್ನು ಮುಂದಿನ ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಆರ್ಸಿಬಿ ತನ್ನ ಮುಂದಿನ 4 ಪಂದ್ಯಗಳಲ್ಲಿ 4ರಲ್ಲಿಯೂ ಗೆದ್ದರೆ 18 ಅಂಕವಾಗುತ್ತದೆ. ಆಗ ನೇರವಾಗಿ ಪ್ಲೇಆಫ್ ಗೆ ತಲುಪಲಿದೆ. ಇದೀಗ ಆರ್ಸಿಬಿ 10 ಅಂಕಗಳನ್ನು ಹೊಂದಿದೆ.


ಆರ್ಸಿಬಿ ತಂಡ ಮುಂದಿನ ಪಂದ್ಯವನ್ನು ಮೇ 9ರಂದು ವಾಖೆಂಡೆ ಸ್ಟೇಡಿಯಂನಲ್ಲಿ ಮುಂಬೈ ವಿರುದ್ಧ ಸೆಣಸಾಡಲಿದೆ. ಬಳಿಕ ಮೇ 14ರಂದು ಆರ್ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೆಣಸಾಡಲಿದೆ. ಆರ್ಸಿಬಿ ತಂಡ10 ಅಂಕಗಳನ್ನು ಹೊಂದಿದೆ. ಆದರೆ ಆರ್ಸಿಬಿ ತಂಡಕ್ಕೆ ರಾಜಸ್ಥಾನ್ ರಾಯಲ್ಸ್, ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಹೆಚ್ಚು ಸವಾಲಾಗಿದೆ. ಹೀಗಾಗಿ ಆರ್ಸಿಬಿ ತನ್ನ ಮುಂದಿನ ಪಂದ್ಯಗಳನ್ನು ಕೇವಲ ಗೆಲ್ಲುವುದು ಮಾತ್ರವಲ್ಲದೇ ಹೆಚ್ಚಿನ ರನ್ರೇಟ್ ಮೂಲಕ ಗೆಲ್ಲಬೇಕಾದ ಅವಶ್ಯಕತೆ ಇದೆ. ಇಲ್ಲವಾದ್ದಲ್ಲಿ ಆರ್ಸಿಬಿ ತಂಡ ಮತ್ತೆ ಪ್ರತಿ ವರ್ಷದಂತೆ ಪ್ಲೇಆಫ್ ಲೆಕ್ಕಾಚಾರ ಮಾಡಬೇಕಾಗುತ್ತದೆ.
IPL 2023 royal challengers bengaluru playoffs calculation.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm