ಬ್ರೇಕಿಂಗ್ ನ್ಯೂಸ್
08-05-23 11:47 am Source: news18 ಕ್ರೀಡೆ
ಐಪಿಎಲ್ 2023ರಲ್ಲಿ ಆರ್ಸಿಬಿ ತಂಡ ಆರಂಭದಲ್ಲಿ ಉತ್ತಮ ರೀತಿ ಪ್ರದರ್ಶನ ನೀಡಿತು. ಸಾಲು ಸಾಲು ಗೆಲುವಿನೊಂದಿಗೆ ಉತ್ತಮ ಆರಂಭ ಪಡೆಯಿತು. ಆದರೆ ಇದೀಗ ಕೆಲ ಸೋಲುಗಳಿಂದ ಆರ್ಸಿಬಿ ಪ್ಲೇಆಫ್ ಹಾದಿ ಕಠಿಣವಾಗಿದೆ. ಆದರೆ ಬಳಿಕ ಕೆಲ ಸೋಲುಗಳಿಂದ ಆರ್ಸಿಬಿ ತಂಡ ಅಂಕಪಟ್ಟಿಯಲ್ಲಿ ತನ್ನ ಸ್ಥಾನವನ್ನು ಕಳೆದುಕೊಳ್ಳುತ್ತಾ ಬಂದಿತು. ಈ ಮೂಲಕ ಆರ್ಸಿಬಿ 10 ಪಂದ್ಯಗಳಲ್ಲಿ 5ರಲ್ಲಿ ಗೆದ್ದು 5ರಲ್ಲಿ ಸೋಲನ್ನಪ್ಪಿದೆ.
ಆದರೆ ಇದೀಗ ಆರ್ಸಿಬಿ ತಂಡಕ್ಕೆ ಹೊಸ ತಲೆನೋವೊಂದು ಶುರುವಾಗಿದೆ. ಅದು ಪ್ಲೇಆಫ್ ಟೆನ್ಷನ್. ಹೌದು, ಆರ್ಸಿಬಿ ತಂಡಕ್ಕೆ ಪ್ಲೇಆಫ್ ತಲುಪಲು ಇನ್ನು ಮುಂದಿನ ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಆರ್ಸಿಬಿ ತನ್ನ ಮುಂದಿನ 4 ಪಂದ್ಯಗಳಲ್ಲಿ 4ರಲ್ಲಿಯೂ ಗೆದ್ದರೆ 18 ಅಂಕವಾಗುತ್ತದೆ. ಆಗ ನೇರವಾಗಿ ಪ್ಲೇಆಫ್ ಗೆ ತಲುಪಲಿದೆ. ಇದೀಗ ಆರ್ಸಿಬಿ 10 ಅಂಕಗಳನ್ನು ಹೊಂದಿದೆ.
ಆರ್ಸಿಬಿ ತಂಡ ಮುಂದಿನ ಪಂದ್ಯವನ್ನು ಮೇ 9ರಂದು ವಾಖೆಂಡೆ ಸ್ಟೇಡಿಯಂನಲ್ಲಿ ಮುಂಬೈ ವಿರುದ್ಧ ಸೆಣಸಾಡಲಿದೆ. ಬಳಿಕ ಮೇ 14ರಂದು ಆರ್ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೆಣಸಾಡಲಿದೆ. ಆರ್ಸಿಬಿ ತಂಡ10 ಅಂಕಗಳನ್ನು ಹೊಂದಿದೆ. ಆದರೆ ಆರ್ಸಿಬಿ ತಂಡಕ್ಕೆ ರಾಜಸ್ಥಾನ್ ರಾಯಲ್ಸ್, ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಹೆಚ್ಚು ಸವಾಲಾಗಿದೆ. ಹೀಗಾಗಿ ಆರ್ಸಿಬಿ ತನ್ನ ಮುಂದಿನ ಪಂದ್ಯಗಳನ್ನು ಕೇವಲ ಗೆಲ್ಲುವುದು ಮಾತ್ರವಲ್ಲದೇ ಹೆಚ್ಚಿನ ರನ್ರೇಟ್ ಮೂಲಕ ಗೆಲ್ಲಬೇಕಾದ ಅವಶ್ಯಕತೆ ಇದೆ. ಇಲ್ಲವಾದ್ದಲ್ಲಿ ಆರ್ಸಿಬಿ ತಂಡ ಮತ್ತೆ ಪ್ರತಿ ವರ್ಷದಂತೆ ಪ್ಲೇಆಫ್ ಲೆಕ್ಕಾಚಾರ ಮಾಡಬೇಕಾಗುತ್ತದೆ.
IPL 2023 royal challengers bengaluru playoffs calculation.
19-04-24 11:17 pm
HK NEWS
Actress Priya Savadi, Hubballi Neha Murder: ಅ...
19-04-24 07:58 pm
Hubbali Neha Murder, CM Siddaramaiah: ವೈಯಕ್ತಿ...
19-04-24 04:27 pm
Hubballi Murder Neha, Parameshwar: ಹುಬ್ಬಳ್ಳಿ...
19-04-24 04:08 pm
ಶಿವಮೊಗ್ಗ ಸಂಸದ ರಾಘವೇಂದ್ರ 73 ಕೋಟಿ ಆಸ್ತಿ ; ಪತ್ನಿ...
19-04-24 01:41 pm
17-04-24 08:42 pm
HK News Desk
Gujarat, Road Accident: ನಿಂತಿದ್ದ ಟ್ರಕ್ಗೆ ಗುದ...
17-04-24 07:07 pm
Dubai, Oman Rain, flood; ಧಾರಾಕಾರ ಮಳೆಗೆ ಕೊಚ್ಚಿ...
17-04-24 12:53 pm
29 Naxalites killed in Kanker encounter, Chha...
16-04-24 07:50 pm
ಕ್ರೇನ್ ಗೆ ಡಿಕ್ಕಿ ಹೊಡೆದ ರಿಕ್ಷಾ ; ಏಳು ಮಂದಿ ದುರ್...
16-04-24 05:09 pm
19-04-24 10:11 pm
Mangalore Correspondent
Mangalore accident, Kulur: ಕೋಡಿಕಲ್ ಕ್ರಾಸ್ ನಲ್...
19-04-24 09:55 pm
Mangalore election, 144 section: ಲೋಕಸಭೆ ಚುನಾವ...
19-04-24 08:32 pm
Kalakul, diploma course: ಕಲಾಕುಲ್ ನಾಟಕ ತಂಡದಿಂದ...
19-04-24 05:18 pm
Congress MP Padmaraj, Bantwal: ಬಂಟ್ವಾಳ ಕ್ಷೇತ್...
19-04-24 02:30 pm
19-04-24 10:25 pm
Mangalore Correspondent
Mangalore Acid Attack, EXAM: ಆ್ಯಸಿಡ್ ದಾಳಿಗೀಡಾ...
19-04-24 09:25 pm
Hubballi student Neha murder: ಹುಬ್ಬಳ್ಳಿ ಕಾಲೇ...
19-04-24 03:43 pm
Gadag Murder news, four killed; ನಗರ ಸಭೆ ಉಪಾಧ್...
19-04-24 09:27 am
Bangalore Double Murder: 'ಕರಿಮಣಿ ಮಾಲೀಕ'ನಿಗೆ ತ...
18-04-24 10:03 pm