ಬ್ರೇಕಿಂಗ್ ನ್ಯೂಸ್
08-05-23 11:47 am Source: news18 ಕ್ರೀಡೆ
ಐಪಿಎಲ್ 2023ರಲ್ಲಿ ಆರ್ಸಿಬಿ ತಂಡ ಆರಂಭದಲ್ಲಿ ಉತ್ತಮ ರೀತಿ ಪ್ರದರ್ಶನ ನೀಡಿತು. ಸಾಲು ಸಾಲು ಗೆಲುವಿನೊಂದಿಗೆ ಉತ್ತಮ ಆರಂಭ ಪಡೆಯಿತು. ಆದರೆ ಇದೀಗ ಕೆಲ ಸೋಲುಗಳಿಂದ ಆರ್ಸಿಬಿ ಪ್ಲೇಆಫ್ ಹಾದಿ ಕಠಿಣವಾಗಿದೆ. ಆದರೆ ಬಳಿಕ ಕೆಲ ಸೋಲುಗಳಿಂದ ಆರ್ಸಿಬಿ ತಂಡ ಅಂಕಪಟ್ಟಿಯಲ್ಲಿ ತನ್ನ ಸ್ಥಾನವನ್ನು ಕಳೆದುಕೊಳ್ಳುತ್ತಾ ಬಂದಿತು. ಈ ಮೂಲಕ ಆರ್ಸಿಬಿ 10 ಪಂದ್ಯಗಳಲ್ಲಿ 5ರಲ್ಲಿ ಗೆದ್ದು 5ರಲ್ಲಿ ಸೋಲನ್ನಪ್ಪಿದೆ.
ಆದರೆ ಇದೀಗ ಆರ್ಸಿಬಿ ತಂಡಕ್ಕೆ ಹೊಸ ತಲೆನೋವೊಂದು ಶುರುವಾಗಿದೆ. ಅದು ಪ್ಲೇಆಫ್ ಟೆನ್ಷನ್. ಹೌದು, ಆರ್ಸಿಬಿ ತಂಡಕ್ಕೆ ಪ್ಲೇಆಫ್ ತಲುಪಲು ಇನ್ನು ಮುಂದಿನ ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಆರ್ಸಿಬಿ ತನ್ನ ಮುಂದಿನ 4 ಪಂದ್ಯಗಳಲ್ಲಿ 4ರಲ್ಲಿಯೂ ಗೆದ್ದರೆ 18 ಅಂಕವಾಗುತ್ತದೆ. ಆಗ ನೇರವಾಗಿ ಪ್ಲೇಆಫ್ ಗೆ ತಲುಪಲಿದೆ. ಇದೀಗ ಆರ್ಸಿಬಿ 10 ಅಂಕಗಳನ್ನು ಹೊಂದಿದೆ.


ಆರ್ಸಿಬಿ ತಂಡ ಮುಂದಿನ ಪಂದ್ಯವನ್ನು ಮೇ 9ರಂದು ವಾಖೆಂಡೆ ಸ್ಟೇಡಿಯಂನಲ್ಲಿ ಮುಂಬೈ ವಿರುದ್ಧ ಸೆಣಸಾಡಲಿದೆ. ಬಳಿಕ ಮೇ 14ರಂದು ಆರ್ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೆಣಸಾಡಲಿದೆ. ಆರ್ಸಿಬಿ ತಂಡ10 ಅಂಕಗಳನ್ನು ಹೊಂದಿದೆ. ಆದರೆ ಆರ್ಸಿಬಿ ತಂಡಕ್ಕೆ ರಾಜಸ್ಥಾನ್ ರಾಯಲ್ಸ್, ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಹೆಚ್ಚು ಸವಾಲಾಗಿದೆ. ಹೀಗಾಗಿ ಆರ್ಸಿಬಿ ತನ್ನ ಮುಂದಿನ ಪಂದ್ಯಗಳನ್ನು ಕೇವಲ ಗೆಲ್ಲುವುದು ಮಾತ್ರವಲ್ಲದೇ ಹೆಚ್ಚಿನ ರನ್ರೇಟ್ ಮೂಲಕ ಗೆಲ್ಲಬೇಕಾದ ಅವಶ್ಯಕತೆ ಇದೆ. ಇಲ್ಲವಾದ್ದಲ್ಲಿ ಆರ್ಸಿಬಿ ತಂಡ ಮತ್ತೆ ಪ್ರತಿ ವರ್ಷದಂತೆ ಪ್ಲೇಆಫ್ ಲೆಕ್ಕಾಚಾರ ಮಾಡಬೇಕಾಗುತ್ತದೆ.
IPL 2023 royal challengers bengaluru playoffs calculation.
08-12-25 11:26 am
Bangalore Correspondent
Gangavati Accident, Koppal: ಪ್ರಿ ವೆಡ್ಡಿಂಗ್ ಶೂ...
07-12-25 10:21 pm
Dog Attack: ಪಾದಚಾರಿಗಳ ಮೇಲೆ ಹುಚ್ಚುನಾಯಿ ದಾಳಿ ;...
07-12-25 10:17 pm
Dog Attack, Davangere: ಮಹಿಳೆ ಮೇಲೆ ರಾಟ್ ವೀಲರ್...
06-12-25 12:33 pm
Dharwad Accident, Police Inspector: ಧಾರವಾಡ; ಡ...
05-12-25 11:20 pm
07-12-25 02:04 pm
HK News Desk
ಸಂವಿಧಾನ ಪೀಠಿಕೆಯಲ್ಲಿ ಜಾತ್ಯತೀತ, ಸಮಾಜವಾದ ಪದ ಅಗತ್...
07-12-25 12:31 pm
ದೇವಾಲಯದ ಹಣ ದೇವರಿಗೆ ಸೇರಿದ್ದು, ಸಹಕಾರಿ ಬ್ಯಾಂಕುಗಳ...
06-12-25 04:58 pm
ಬಾಬರಿ ಮಸೀದಿ ನಿರ್ಮಿಸುವುದಾಗಿ ಹೇಳಿ ವಿವಾದ ಎಬ್ಬಿಸಿ...
04-12-25 05:39 pm
IndiGo Cancels Nearly 200 Flights Nationwide;...
04-12-25 11:15 am
08-12-25 11:23 am
Mangalore Correspondent
ಉಡುಪಿ ಶ್ರೀಕೃಷ್ಣ ಮಠಕ್ಕೆ ಆಂಧ್ರಪ್ರದೇಶ ಡಿಸಿಎಂ ಪವನ...
07-12-25 10:45 pm
Inayat Ali, Mangalore Notice: ನ್ಯಾಶನಲ್ ಹೆರಾಲ್...
07-12-25 03:02 pm
ತಡರಾತ್ರಿ ಮನೆಗೆ ನುಗ್ಗಿ ಕಡಬ ಹೆಡ್ ಕಾನ್ಸ್ ಟೇಬಲ್ ದ...
06-12-25 06:12 pm
Kantara, Mangalore, Rishab Shetty; ಕಾಂತಾರ -1ರ...
05-12-25 12:24 pm
06-12-25 09:52 pm
Mangalore Correspondent
Ganesh Gowda, Chikkamagaluru, Congress, Murde...
06-12-25 02:43 pm
ಚಿನ್ನ ಕಸಿದ ಪ್ರಕರಣ ಬೆನ್ನತ್ತಿ ಕುಖ್ಯಾತ ಅಂತಾರಾಜ್ಯ...
05-12-25 11:00 pm
ಸಿಐಡಿ ಪೊಲೀಸ್ ಸೋಗಿನಲ್ಲಿ ಮುಲ್ಕಿಯ ವೃದ್ಧ ದಂಪತಿಗೆ...
04-12-25 11:15 pm
ಪೊಲೀಸ್ ಕಮಿಷನರ್ ಕಚೇರಿ ಬಳಿ ನಿಲ್ಲಿಸಿದ್ದ ಕಾರಿನಿಂದ...
04-12-25 10:53 pm