ಬ್ರೇಕಿಂಗ್ ನ್ಯೂಸ್
08-05-23 11:47 am Source: news18 ಕ್ರೀಡೆ
ಐಪಿಎಲ್ 2023ರಲ್ಲಿ ಆರ್ಸಿಬಿ ತಂಡ ಆರಂಭದಲ್ಲಿ ಉತ್ತಮ ರೀತಿ ಪ್ರದರ್ಶನ ನೀಡಿತು. ಸಾಲು ಸಾಲು ಗೆಲುವಿನೊಂದಿಗೆ ಉತ್ತಮ ಆರಂಭ ಪಡೆಯಿತು. ಆದರೆ ಇದೀಗ ಕೆಲ ಸೋಲುಗಳಿಂದ ಆರ್ಸಿಬಿ ಪ್ಲೇಆಫ್ ಹಾದಿ ಕಠಿಣವಾಗಿದೆ. ಆದರೆ ಬಳಿಕ ಕೆಲ ಸೋಲುಗಳಿಂದ ಆರ್ಸಿಬಿ ತಂಡ ಅಂಕಪಟ್ಟಿಯಲ್ಲಿ ತನ್ನ ಸ್ಥಾನವನ್ನು ಕಳೆದುಕೊಳ್ಳುತ್ತಾ ಬಂದಿತು. ಈ ಮೂಲಕ ಆರ್ಸಿಬಿ 10 ಪಂದ್ಯಗಳಲ್ಲಿ 5ರಲ್ಲಿ ಗೆದ್ದು 5ರಲ್ಲಿ ಸೋಲನ್ನಪ್ಪಿದೆ.
ಆದರೆ ಇದೀಗ ಆರ್ಸಿಬಿ ತಂಡಕ್ಕೆ ಹೊಸ ತಲೆನೋವೊಂದು ಶುರುವಾಗಿದೆ. ಅದು ಪ್ಲೇಆಫ್ ಟೆನ್ಷನ್. ಹೌದು, ಆರ್ಸಿಬಿ ತಂಡಕ್ಕೆ ಪ್ಲೇಆಫ್ ತಲುಪಲು ಇನ್ನು ಮುಂದಿನ ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಆರ್ಸಿಬಿ ತನ್ನ ಮುಂದಿನ 4 ಪಂದ್ಯಗಳಲ್ಲಿ 4ರಲ್ಲಿಯೂ ಗೆದ್ದರೆ 18 ಅಂಕವಾಗುತ್ತದೆ. ಆಗ ನೇರವಾಗಿ ಪ್ಲೇಆಫ್ ಗೆ ತಲುಪಲಿದೆ. ಇದೀಗ ಆರ್ಸಿಬಿ 10 ಅಂಕಗಳನ್ನು ಹೊಂದಿದೆ.


ಆರ್ಸಿಬಿ ತಂಡ ಮುಂದಿನ ಪಂದ್ಯವನ್ನು ಮೇ 9ರಂದು ವಾಖೆಂಡೆ ಸ್ಟೇಡಿಯಂನಲ್ಲಿ ಮುಂಬೈ ವಿರುದ್ಧ ಸೆಣಸಾಡಲಿದೆ. ಬಳಿಕ ಮೇ 14ರಂದು ಆರ್ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೆಣಸಾಡಲಿದೆ. ಆರ್ಸಿಬಿ ತಂಡ10 ಅಂಕಗಳನ್ನು ಹೊಂದಿದೆ. ಆದರೆ ಆರ್ಸಿಬಿ ತಂಡಕ್ಕೆ ರಾಜಸ್ಥಾನ್ ರಾಯಲ್ಸ್, ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಹೆಚ್ಚು ಸವಾಲಾಗಿದೆ. ಹೀಗಾಗಿ ಆರ್ಸಿಬಿ ತನ್ನ ಮುಂದಿನ ಪಂದ್ಯಗಳನ್ನು ಕೇವಲ ಗೆಲ್ಲುವುದು ಮಾತ್ರವಲ್ಲದೇ ಹೆಚ್ಚಿನ ರನ್ರೇಟ್ ಮೂಲಕ ಗೆಲ್ಲಬೇಕಾದ ಅವಶ್ಯಕತೆ ಇದೆ. ಇಲ್ಲವಾದ್ದಲ್ಲಿ ಆರ್ಸಿಬಿ ತಂಡ ಮತ್ತೆ ಪ್ರತಿ ವರ್ಷದಂತೆ ಪ್ಲೇಆಫ್ ಲೆಕ್ಕಾಚಾರ ಮಾಡಬೇಕಾಗುತ್ತದೆ.
IPL 2023 royal challengers bengaluru playoffs calculation.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm