ಬ್ರೇಕಿಂಗ್ ನ್ಯೂಸ್
08-05-23 11:47 am Source: news18 ಕ್ರೀಡೆ
ಐಪಿಎಲ್ 2023ರಲ್ಲಿ ಆರ್ಸಿಬಿ ತಂಡ ಆರಂಭದಲ್ಲಿ ಉತ್ತಮ ರೀತಿ ಪ್ರದರ್ಶನ ನೀಡಿತು. ಸಾಲು ಸಾಲು ಗೆಲುವಿನೊಂದಿಗೆ ಉತ್ತಮ ಆರಂಭ ಪಡೆಯಿತು. ಆದರೆ ಇದೀಗ ಕೆಲ ಸೋಲುಗಳಿಂದ ಆರ್ಸಿಬಿ ಪ್ಲೇಆಫ್ ಹಾದಿ ಕಠಿಣವಾಗಿದೆ. ಆದರೆ ಬಳಿಕ ಕೆಲ ಸೋಲುಗಳಿಂದ ಆರ್ಸಿಬಿ ತಂಡ ಅಂಕಪಟ್ಟಿಯಲ್ಲಿ ತನ್ನ ಸ್ಥಾನವನ್ನು ಕಳೆದುಕೊಳ್ಳುತ್ತಾ ಬಂದಿತು. ಈ ಮೂಲಕ ಆರ್ಸಿಬಿ 10 ಪಂದ್ಯಗಳಲ್ಲಿ 5ರಲ್ಲಿ ಗೆದ್ದು 5ರಲ್ಲಿ ಸೋಲನ್ನಪ್ಪಿದೆ.
ಆದರೆ ಇದೀಗ ಆರ್ಸಿಬಿ ತಂಡಕ್ಕೆ ಹೊಸ ತಲೆನೋವೊಂದು ಶುರುವಾಗಿದೆ. ಅದು ಪ್ಲೇಆಫ್ ಟೆನ್ಷನ್. ಹೌದು, ಆರ್ಸಿಬಿ ತಂಡಕ್ಕೆ ಪ್ಲೇಆಫ್ ತಲುಪಲು ಇನ್ನು ಮುಂದಿನ ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಆರ್ಸಿಬಿ ತನ್ನ ಮುಂದಿನ 4 ಪಂದ್ಯಗಳಲ್ಲಿ 4ರಲ್ಲಿಯೂ ಗೆದ್ದರೆ 18 ಅಂಕವಾಗುತ್ತದೆ. ಆಗ ನೇರವಾಗಿ ಪ್ಲೇಆಫ್ ಗೆ ತಲುಪಲಿದೆ. ಇದೀಗ ಆರ್ಸಿಬಿ 10 ಅಂಕಗಳನ್ನು ಹೊಂದಿದೆ.


ಆರ್ಸಿಬಿ ತಂಡ ಮುಂದಿನ ಪಂದ್ಯವನ್ನು ಮೇ 9ರಂದು ವಾಖೆಂಡೆ ಸ್ಟೇಡಿಯಂನಲ್ಲಿ ಮುಂಬೈ ವಿರುದ್ಧ ಸೆಣಸಾಡಲಿದೆ. ಬಳಿಕ ಮೇ 14ರಂದು ಆರ್ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೆಣಸಾಡಲಿದೆ. ಆರ್ಸಿಬಿ ತಂಡ10 ಅಂಕಗಳನ್ನು ಹೊಂದಿದೆ. ಆದರೆ ಆರ್ಸಿಬಿ ತಂಡಕ್ಕೆ ರಾಜಸ್ಥಾನ್ ರಾಯಲ್ಸ್, ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಹೆಚ್ಚು ಸವಾಲಾಗಿದೆ. ಹೀಗಾಗಿ ಆರ್ಸಿಬಿ ತನ್ನ ಮುಂದಿನ ಪಂದ್ಯಗಳನ್ನು ಕೇವಲ ಗೆಲ್ಲುವುದು ಮಾತ್ರವಲ್ಲದೇ ಹೆಚ್ಚಿನ ರನ್ರೇಟ್ ಮೂಲಕ ಗೆಲ್ಲಬೇಕಾದ ಅವಶ್ಯಕತೆ ಇದೆ. ಇಲ್ಲವಾದ್ದಲ್ಲಿ ಆರ್ಸಿಬಿ ತಂಡ ಮತ್ತೆ ಪ್ರತಿ ವರ್ಷದಂತೆ ಪ್ಲೇಆಫ್ ಲೆಕ್ಕಾಚಾರ ಮಾಡಬೇಕಾಗುತ್ತದೆ.
IPL 2023 royal challengers bengaluru playoffs calculation.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
17-09-26 09:41 am
HK News Staffer
Mangalore Jail, Fight, Crime: ಜೈಲಿನಲ್ಲಿ ಬೀಡಿ...
16-09-26 10:46 pm
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm