ಬ್ರೇಕಿಂಗ್ ನ್ಯೂಸ್
08-05-23 11:47 am Source: news18 ಕ್ರೀಡೆ
ಐಪಿಎಲ್ 2023ರಲ್ಲಿ ಆರ್ಸಿಬಿ ತಂಡ ಆರಂಭದಲ್ಲಿ ಉತ್ತಮ ರೀತಿ ಪ್ರದರ್ಶನ ನೀಡಿತು. ಸಾಲು ಸಾಲು ಗೆಲುವಿನೊಂದಿಗೆ ಉತ್ತಮ ಆರಂಭ ಪಡೆಯಿತು. ಆದರೆ ಇದೀಗ ಕೆಲ ಸೋಲುಗಳಿಂದ ಆರ್ಸಿಬಿ ಪ್ಲೇಆಫ್ ಹಾದಿ ಕಠಿಣವಾಗಿದೆ. ಆದರೆ ಬಳಿಕ ಕೆಲ ಸೋಲುಗಳಿಂದ ಆರ್ಸಿಬಿ ತಂಡ ಅಂಕಪಟ್ಟಿಯಲ್ಲಿ ತನ್ನ ಸ್ಥಾನವನ್ನು ಕಳೆದುಕೊಳ್ಳುತ್ತಾ ಬಂದಿತು. ಈ ಮೂಲಕ ಆರ್ಸಿಬಿ 10 ಪಂದ್ಯಗಳಲ್ಲಿ 5ರಲ್ಲಿ ಗೆದ್ದು 5ರಲ್ಲಿ ಸೋಲನ್ನಪ್ಪಿದೆ.
ಆದರೆ ಇದೀಗ ಆರ್ಸಿಬಿ ತಂಡಕ್ಕೆ ಹೊಸ ತಲೆನೋವೊಂದು ಶುರುವಾಗಿದೆ. ಅದು ಪ್ಲೇಆಫ್ ಟೆನ್ಷನ್. ಹೌದು, ಆರ್ಸಿಬಿ ತಂಡಕ್ಕೆ ಪ್ಲೇಆಫ್ ತಲುಪಲು ಇನ್ನು ಮುಂದಿನ ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಆರ್ಸಿಬಿ ತನ್ನ ಮುಂದಿನ 4 ಪಂದ್ಯಗಳಲ್ಲಿ 4ರಲ್ಲಿಯೂ ಗೆದ್ದರೆ 18 ಅಂಕವಾಗುತ್ತದೆ. ಆಗ ನೇರವಾಗಿ ಪ್ಲೇಆಫ್ ಗೆ ತಲುಪಲಿದೆ. ಇದೀಗ ಆರ್ಸಿಬಿ 10 ಅಂಕಗಳನ್ನು ಹೊಂದಿದೆ.


ಆರ್ಸಿಬಿ ತಂಡ ಮುಂದಿನ ಪಂದ್ಯವನ್ನು ಮೇ 9ರಂದು ವಾಖೆಂಡೆ ಸ್ಟೇಡಿಯಂನಲ್ಲಿ ಮುಂಬೈ ವಿರುದ್ಧ ಸೆಣಸಾಡಲಿದೆ. ಬಳಿಕ ಮೇ 14ರಂದು ಆರ್ಸಿಬಿ ತಂಡವು ರಾಜಸ್ಥಾನ್ ರಾಯಲ್ಸ್ ವಿರುದ್ಧ ಸೆಣಸಾಡಲಿದೆ. ಆರ್ಸಿಬಿ ತಂಡ10 ಅಂಕಗಳನ್ನು ಹೊಂದಿದೆ. ಆದರೆ ಆರ್ಸಿಬಿ ತಂಡಕ್ಕೆ ರಾಜಸ್ಥಾನ್ ರಾಯಲ್ಸ್, ಮುಂಬೈ ಇಂಡಿಯನ್ಸ್ ಮತ್ತು ಪಂಜಾಬ್ ಕಿಂಗ್ಸ್ ತಂಡಗಳು ಹೆಚ್ಚು ಸವಾಲಾಗಿದೆ. ಹೀಗಾಗಿ ಆರ್ಸಿಬಿ ತನ್ನ ಮುಂದಿನ ಪಂದ್ಯಗಳನ್ನು ಕೇವಲ ಗೆಲ್ಲುವುದು ಮಾತ್ರವಲ್ಲದೇ ಹೆಚ್ಚಿನ ರನ್ರೇಟ್ ಮೂಲಕ ಗೆಲ್ಲಬೇಕಾದ ಅವಶ್ಯಕತೆ ಇದೆ. ಇಲ್ಲವಾದ್ದಲ್ಲಿ ಆರ್ಸಿಬಿ ತಂಡ ಮತ್ತೆ ಪ್ರತಿ ವರ್ಷದಂತೆ ಪ್ಲೇಆಫ್ ಲೆಕ್ಕಾಚಾರ ಮಾಡಬೇಕಾಗುತ್ತದೆ.
IPL 2023 royal challengers bengaluru playoffs calculation.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am