ಬ್ರೇಕಿಂಗ್ ನ್ಯೂಸ್
10-05-23 03:21 pm Source: news18 ಕ್ರೀಡೆ
ಐಪಿಎಲ್ 2023 2023ರ 54ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಮುಂಬೈ ವಿರುದ್ಧ ಹೀನಾಯವಾಗಿ ಸೋಲನ್ನಪ್ಪಿತು. ಈ ಸೋಲಿಗೆ ಕೆಲ ಕಾರಣಗಳಿದ್ದು, ಫಾಫ್ ಸಹ ಬೇಸರ ವ್ಯಕ್ತಪಡಿಸಿದ್ದಾರೆ. ಟಾಸ್ ಸೋತು ಬ್ಯಾಟಿಂಗ್ ಮಾಡಿದ ಆರ್ಸಿಬಿ 199 ರನ್ ಗಳಿಸುವ ಮೂಲಕ ಮುಂಬೈ ಇಂಡಿಯನ್ಸ್ ತಂಡಕ್ಕೆ 200 ರನ್ ಗಳ ಟಾರ್ಗೆಟ್ ನೀಡಿತು. ಈ ಮೊತ್ತವನ್ನು ಮುಂಬೈ ಇಂಡಿಯನ್ಸ್ ತಂಡವು 16.3 ಓವರ್ಗೆ 4 ವಿಕೆಟ್ ಚೇಸ್ ಮಾಡುವ ಮೂಲಕ ಗೆದ್ದು ಅಂಕಪಟ್ಟಿಯಲ್ಲಿ 3ನೇ ಸ್ಥಾನಕ್ಕೇರಿತು.
ಆದರೆ ಆರ್ಸಿಬಿ ತಂಡ ಸೋಲಲು ಕೆಲ ಕಾರಣಗಳಿವೆ. ಅವುಗಳಲ್ಲಿ ಪ್ರಮುಖವಾಗಿ, ಬೌಲಿಂಗ್ ಎನ್ನಬಹುದು. ಆದರೆ ಮುಂಬೈ ಪರ ಮಧ್ಯಮ ಕ್ರಮಾಂಕದ ಆಟಗಾರ ಸೂರ್ಯಕುಮಾರ್ ಯಾದವ್ ಅವರನ್ನು ನಿಯಂತ್ರಿಸಲು ಆರ್ಸಿಬಿ ಬಳಿ ಸಾಧ್ಯವಾಗಲಿಲ್ಲ. ಇದು ತಂಡಕ್ಕೆ ದುಬಾರಿಯಾಯಿತು. ಜೊತೆಗೆ ಸೂರ್ಯ-ವಧೇರಾ ಜೊತೆಯಾಟ ಸಹ ಆರ್ಸಿಬಿಗೆ ದೊಡ್ಡ ಹಿನ್ನಡೆಯಾಯಿತು. ಸೂರ್ಯಕುಮಾರ್ ಯಾದವ್ ಮತ್ತು ನೇಹಲ್ ವಧೇರಾ uತ್ತಮ ಜೊತೆಯಾಟವಾಡಿದರು. ಈ ಜೋಡಿಯನ್ನು ಬೇರ್ಪಡಿಸುವಲ್ಲಿ ಆರ್ಸಿಬಿ ಬೌಲರ್ಗಳು ಯಶಸ್ವಿಯಾಗಲಿಲ್ಲ.


ಇನ್ನು, ವಾಂಕೆಡೆ ಮೈದಾನ ಬ್ಯಾಟಿಂಗ್ ಸ್ನೇಹಿ ಪಿಚ್ ಆಗಿದೆ. ಈ ಪಿಚ್ನಲ್ಲಿ ಆರ್ಸಿಬಿ ಸ್ಕೋರ್ ಸಹ ಕಡಿಮೆ ಆಯಿತು. ಅಲ್ಲದೇ ಮುಂಬೈ ಚೇಸಿಂಗ್ ಟೀಂ ಆಗಿರುವುದರಿಂದ ಇನ್ನೂ ಹೆಚ್ಚಿನ ಸ್ಕೋರ್ ಬರಬೇಕಿತ್ತು. ಆರಂಭದಲ್ಲಿ ರೋಹಿತ್ ಮತ್ತು ಇಶಾನ್ ಕಿಶನ್ ವಿಕೆಟ್ ಪಡೆದ ನಂತರ ಆರ್ಸಿಬಿ ಬೌಲರ್ಸ್ ಯಾವುದೇ ಪ್ರತಿದಾಳಿ ನೀಡದಿರುವುದು ತಂಡಕ್ಕೆ ದೊಡ್ಡ ಹಿನ್ನಡೆಯಾಯಿತು. ಒಟ್ಟಾರೆಯಾಗಿ ಮತ್ತೊಮ್ಮೆ ಆರ್ಸಿಬಿ ಬೌಲರ್ಗಳು ಎಡವಿರುವುದು ತಂಡಕ್ಕೆ ದೊಡ್ಡ ತಲೆನೋವಾಗಿದೆ. ಅಲ್ಲದೇ ಮುಂಬರಲಿರುವ 3 ಪಂದ್ಯಗಳನ್ನು ಆರ್ಸಿಬಿ ಗೆಲ್ಲಲೇಬೇಕಿದೆ.


ಇನ್ನು, ನಾಯಕ ಫಾಫ್ ಡುಪ್ಲೆಸಿಸ್ ಸಹ ಬೌಲಿಂಗ್ ವಿಭಾಗದ ಬಗ್ಗೆ ಬೇಸರಗೊಂಡಿದ್ದಾರೆ.ಅದರಲ್ಲಿಯೂ ಪ್ರಮುಖವಾಗಿ ಮೊಹಮ್ಮದ್ ಸಿರಾಜ್ ಮತ್ತು ಹರ್ಷಲ್ ಪಟೇಲ್ ಬೌಲಿಂಗ್ ಬಗ್ಗೆ ಫಾಫ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ಕುರಿತು ಮಾತನಾಡಿದ ಫಾಫ್, ನಮಗೆ ಇನ್ನು ಇರುವುದು ಕೇಲವ 3 ಪಂದ್ಯಗಳು ಈ ಪಂದ್ಯಗಳಲ್ಲಿ ಬೌಲರ್ಗಳು ಫಾರ್ಮ್ಗೆ ಮರಳಬೇಕು ಎಂದು ತಿಳಿಸಿದ್ದಾರೆ. ಅಲ್ಲದೇ ಮುಂಬೈ ತಂಡದ ಸೂರ್ಯಕುಮಾರ್ ಬ್ಯಾಟಿಂಗ್ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ipl 2023 here is the reason for rcb defeat against mumbai.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am