ಬ್ರೇಕಿಂಗ್ ನ್ಯೂಸ್
19-05-23 02:37 pm Source: news18 ಕ್ರೀಡೆ
ಇದೇ ಮೇ 21ರ ಭಾನುವಾರ ನಡೆಯಲಿರುವ ಮುಂಬೈ ಇಂಡಿಯನ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ನಡುವಿನ ಮೊದಲ ಪಂದ್ಯ ಅಪರಾಹ್ನ 3.30ರಿಂದ ಹಾಗೂ ಸಂಜೆ 7.30ಕ್ಕೆ ನಡೆಯಲಿರುವ ಹಾಟ್ ಫೇವರಿಟ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.
ಉಚಿತ ಪ್ರವೇಶ
ಈ ಬಾರಿ ಮಂಗಳೂರಿನಿಂದ ಕೊಣಾಜೆ ಮಂಗಳೂರು ವಿವಿ ತೆರಳುವ ರಸ್ತೆಯಲ್ಲಿರುವ ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜು ಮೈದಾನದಲ್ಲಿ ಜಿಯೋ ಸಿನೆಮಾ ವತಿಯಿಂದ ಫ್ಯಾನ್ ಪಾರ್ಕ್ ನಿರ್ಮಾಣವಾಗಿದೆ. ಕ್ರಿಕೆಟ್ ಪ್ರೇಮಿಗಳಿಗೆ ಉಚಿತ ಪ್ರವೇಶವಿದ್ದು, ಭಾನುವಾರ ಮಧ್ಯಾಹ್ನ 1.30 ಗೇಟ್ ತೆರೆಯಲಿದೆ.
ವಿಘ್ನ ಎದುರಾಗದಿರಲಿ ಎನ್ನುತ್ತಿದ್ದಾರೆ ಫ್ಯಾನ್ಸ್!
ನಿಜ, ಈ ಹಿಂದೆ 2016ರಲ್ಲಿ ಮಂಗಳೂರು ನಗರದಲ್ಲಿ ಮೊದಲ ಬಾರಿಗೆ ಐಪಿಎಲ್ ಫ್ಯಾನ್ ಪಾರ್ಕ್ ತೆರೆದಿದ್ದು ಯಶಸ್ವಿಯಾಗಿ ನಡೆದಿತ್ತು. ಕಡಲನಗರಿಯ ಜನರ ಕ್ರಿಕೆಟ್ ಪ್ರೇಮ ಅರಿತ ಆಯೋಜಕರು 2017 ರಲ್ಲಿಯೂ ಅದೇ ಮೈದಾನದಲ್ಲಿ ಫ್ಯಾನ್ ಪಾರ್ಕ್ ತೆರೆದಿದ್ದರು. ಇನ್ನೇನು 2018ರಲ್ಲಿ ಐಪಿಎಲ್ ಫ್ಯಾನ್ ಪಾರ್ಕ್ ತೆರೆದಿದ್ದರಾದರೂ ಪಂದ್ಯ ಆರಂಭಕ್ಕೂ ಮುನ್ನವೇ ಗಾಳಿ ಮಳೆಯಾಗಿದ್ದ ಪರಿಣಾಮ ಆ ಬಾರಿಯ ಫ್ಯಾನ್ ಪಾರ್ಕ್ ಪಂದ್ಯಾಟ ವೀಕ್ಷಣೆ ರದ್ದುಗೊಂಡಿತ್ತು.
2019ರಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆ ಮಂಗಳೂರು ನಗರದಲ್ಲಿ ಸಿದ್ಧತೆ ನಡೆದಿತ್ತಾದರೂ ಚುನಾವಣೆ ನೀತಿ ಸಂಹಿತೆ ಹಾಗೂ ಭದ್ರತೆ ದೃಷ್ಟಿಯಿಂದ ಅನುಮತಿ ನಿರಾಕರಿಸಲಾಗಿತ್ತು. ಬಳಿಕದ ಎರಡು ವರ್ಷ ಕೊರೊನಾ ಕಾಟವೂ ಫ್ಯಾನ್ ಪಾರ್ಕ್ ನಿರ್ಮಾಣಕ್ಕೆ ಅಡ್ಡಿಯಾಗಿತ್ತು ಅನ್ನೋದು ಮರೆಯುವಂತಿಲ್ಲ.
ಹೀಗಾಗಿ ಈ ಬಾರಿಯ ಐಪಿಎಲ್ ಫ್ಯಾನ್ ಪಾರ್ಕ್ ಗೆ ವಿಘ್ನ ಎದುರಾಗದಿರಲಿ ಅಂತಾ ಕ್ರಿಕೆಟ್ ಫ್ಯಾನ್ಸ್ ಬೇಡಿಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ದೇ ಈ ಬಾರಿ ಕಣಚೂರಿಗೆ ಲೊಕೇಶನ್ ಶಿಫ್ಟ್ ಮಾಡಲಾಗಿದ್ದು, ಎರಡು ಪಂದ್ಯವನ್ನು ನೋಡುವ ಅವಕಾಶ ಕ್ರಿಕೆಟ್ ಪ್ರೇಮಿಗಳಿಗಿದೆ.
mangalore ipl 2023 fan park on sunday at kanachur ground mangaluru.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 11:33 am
HK News Staffer
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
ಪ್ಯಾಲೆಸ್ತೀನಿಗರಿಗೆ ಈ ಬಾರಿ ಕಹಿಯಾಯ್ತು ಈದ್ ; ಜೆರು...
20-03-26 05:32 pm
23-03-26 02:24 pm
HK News Staffer
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
ಉಡುಪಿಯಲ್ಲಿ ರಾಜಕೀಯ ಕಾದಾಟ ; ಶಾಸಕ ಯಶ್ ಪಾಲ್ ವಿರುದ...
22-03-26 07:30 pm
Russian oil Tanker, Mangalore: ರಷ್ಯಾದಿಂದ ಮಂಗಳ...
22-03-26 05:07 pm
ರಣಮಳೆಗೆ ಮನೆಯನ್ನ ಕಳಕೊಂಡಿದ್ದ ಕೊಲ್ಯದ ಬಡ ಕುಟುಂಬಕ್...
22-03-26 02:42 pm
23-03-26 11:17 am
HK News Staffer
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm
Mannagudda Petrol Pump Fight: ಮಣ್ಣಗುಡ್ಡ ಪೆಟ್ರ...
19-03-26 10:38 pm
ಉಜಿರೆ ಜಾತ್ರೆಗೆ ಬಂದಿದ್ದ ಮುಸ್ಲಿಂ ಬಾಲಕನ ಅಪಹರಿಸಿ...
19-03-26 12:16 pm