ಬ್ರೇಕಿಂಗ್ ನ್ಯೂಸ್
19-05-23 02:37 pm Source: news18 ಕ್ರೀಡೆ
ಇದೇ ಮೇ 21ರ ಭಾನುವಾರ ನಡೆಯಲಿರುವ ಮುಂಬೈ ಇಂಡಿಯನ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ನಡುವಿನ ಮೊದಲ ಪಂದ್ಯ ಅಪರಾಹ್ನ 3.30ರಿಂದ ಹಾಗೂ ಸಂಜೆ 7.30ಕ್ಕೆ ನಡೆಯಲಿರುವ ಹಾಟ್ ಫೇವರಿಟ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.
ಉಚಿತ ಪ್ರವೇಶ
ಈ ಬಾರಿ ಮಂಗಳೂರಿನಿಂದ ಕೊಣಾಜೆ ಮಂಗಳೂರು ವಿವಿ ತೆರಳುವ ರಸ್ತೆಯಲ್ಲಿರುವ ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜು ಮೈದಾನದಲ್ಲಿ ಜಿಯೋ ಸಿನೆಮಾ ವತಿಯಿಂದ ಫ್ಯಾನ್ ಪಾರ್ಕ್ ನಿರ್ಮಾಣವಾಗಿದೆ. ಕ್ರಿಕೆಟ್ ಪ್ರೇಮಿಗಳಿಗೆ ಉಚಿತ ಪ್ರವೇಶವಿದ್ದು, ಭಾನುವಾರ ಮಧ್ಯಾಹ್ನ 1.30 ಗೇಟ್ ತೆರೆಯಲಿದೆ.
ವಿಘ್ನ ಎದುರಾಗದಿರಲಿ ಎನ್ನುತ್ತಿದ್ದಾರೆ ಫ್ಯಾನ್ಸ್!
ನಿಜ, ಈ ಹಿಂದೆ 2016ರಲ್ಲಿ ಮಂಗಳೂರು ನಗರದಲ್ಲಿ ಮೊದಲ ಬಾರಿಗೆ ಐಪಿಎಲ್ ಫ್ಯಾನ್ ಪಾರ್ಕ್ ತೆರೆದಿದ್ದು ಯಶಸ್ವಿಯಾಗಿ ನಡೆದಿತ್ತು. ಕಡಲನಗರಿಯ ಜನರ ಕ್ರಿಕೆಟ್ ಪ್ರೇಮ ಅರಿತ ಆಯೋಜಕರು 2017 ರಲ್ಲಿಯೂ ಅದೇ ಮೈದಾನದಲ್ಲಿ ಫ್ಯಾನ್ ಪಾರ್ಕ್ ತೆರೆದಿದ್ದರು. ಇನ್ನೇನು 2018ರಲ್ಲಿ ಐಪಿಎಲ್ ಫ್ಯಾನ್ ಪಾರ್ಕ್ ತೆರೆದಿದ್ದರಾದರೂ ಪಂದ್ಯ ಆರಂಭಕ್ಕೂ ಮುನ್ನವೇ ಗಾಳಿ ಮಳೆಯಾಗಿದ್ದ ಪರಿಣಾಮ ಆ ಬಾರಿಯ ಫ್ಯಾನ್ ಪಾರ್ಕ್ ಪಂದ್ಯಾಟ ವೀಕ್ಷಣೆ ರದ್ದುಗೊಂಡಿತ್ತು.
2019ರಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆ ಮಂಗಳೂರು ನಗರದಲ್ಲಿ ಸಿದ್ಧತೆ ನಡೆದಿತ್ತಾದರೂ ಚುನಾವಣೆ ನೀತಿ ಸಂಹಿತೆ ಹಾಗೂ ಭದ್ರತೆ ದೃಷ್ಟಿಯಿಂದ ಅನುಮತಿ ನಿರಾಕರಿಸಲಾಗಿತ್ತು. ಬಳಿಕದ ಎರಡು ವರ್ಷ ಕೊರೊನಾ ಕಾಟವೂ ಫ್ಯಾನ್ ಪಾರ್ಕ್ ನಿರ್ಮಾಣಕ್ಕೆ ಅಡ್ಡಿಯಾಗಿತ್ತು ಅನ್ನೋದು ಮರೆಯುವಂತಿಲ್ಲ.
ಹೀಗಾಗಿ ಈ ಬಾರಿಯ ಐಪಿಎಲ್ ಫ್ಯಾನ್ ಪಾರ್ಕ್ ಗೆ ವಿಘ್ನ ಎದುರಾಗದಿರಲಿ ಅಂತಾ ಕ್ರಿಕೆಟ್ ಫ್ಯಾನ್ಸ್ ಬೇಡಿಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ದೇ ಈ ಬಾರಿ ಕಣಚೂರಿಗೆ ಲೊಕೇಶನ್ ಶಿಫ್ಟ್ ಮಾಡಲಾಗಿದ್ದು, ಎರಡು ಪಂದ್ಯವನ್ನು ನೋಡುವ ಅವಕಾಶ ಕ್ರಿಕೆಟ್ ಪ್ರೇಮಿಗಳಿಗಿದೆ.
mangalore ipl 2023 fan park on sunday at kanachur ground mangaluru.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm