ಬ್ರೇಕಿಂಗ್ ನ್ಯೂಸ್
19-05-23 02:37 pm Source: news18 ಕ್ರೀಡೆ
ಇದೇ ಮೇ 21ರ ಭಾನುವಾರ ನಡೆಯಲಿರುವ ಮುಂಬೈ ಇಂಡಿಯನ್ಸ್ ಹಾಗೂ ಸನ್ ರೈಸರ್ಸ್ ಹೈದರಾಬಾದ್ ನಡುವಿನ ಮೊದಲ ಪಂದ್ಯ ಅಪರಾಹ್ನ 3.30ರಿಂದ ಹಾಗೂ ಸಂಜೆ 7.30ಕ್ಕೆ ನಡೆಯಲಿರುವ ಹಾಟ್ ಫೇವರಿಟ್ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಗುಜರಾತ್ ಟೈಟನ್ಸ್ ಪಂದ್ಯಗಳನ್ನು ವೀಕ್ಷಿಸಬಹುದಾಗಿದೆ.
ಉಚಿತ ಪ್ರವೇಶ
ಈ ಬಾರಿ ಮಂಗಳೂರಿನಿಂದ ಕೊಣಾಜೆ ಮಂಗಳೂರು ವಿವಿ ತೆರಳುವ ರಸ್ತೆಯಲ್ಲಿರುವ ದೇರಳಕಟ್ಟೆಯ ಕಣಚೂರು ಮೆಡಿಕಲ್ ಕಾಲೇಜು ಮೈದಾನದಲ್ಲಿ ಜಿಯೋ ಸಿನೆಮಾ ವತಿಯಿಂದ ಫ್ಯಾನ್ ಪಾರ್ಕ್ ನಿರ್ಮಾಣವಾಗಿದೆ. ಕ್ರಿಕೆಟ್ ಪ್ರೇಮಿಗಳಿಗೆ ಉಚಿತ ಪ್ರವೇಶವಿದ್ದು, ಭಾನುವಾರ ಮಧ್ಯಾಹ್ನ 1.30 ಗೇಟ್ ತೆರೆಯಲಿದೆ.
ವಿಘ್ನ ಎದುರಾಗದಿರಲಿ ಎನ್ನುತ್ತಿದ್ದಾರೆ ಫ್ಯಾನ್ಸ್!
ನಿಜ, ಈ ಹಿಂದೆ 2016ರಲ್ಲಿ ಮಂಗಳೂರು ನಗರದಲ್ಲಿ ಮೊದಲ ಬಾರಿಗೆ ಐಪಿಎಲ್ ಫ್ಯಾನ್ ಪಾರ್ಕ್ ತೆರೆದಿದ್ದು ಯಶಸ್ವಿಯಾಗಿ ನಡೆದಿತ್ತು. ಕಡಲನಗರಿಯ ಜನರ ಕ್ರಿಕೆಟ್ ಪ್ರೇಮ ಅರಿತ ಆಯೋಜಕರು 2017 ರಲ್ಲಿಯೂ ಅದೇ ಮೈದಾನದಲ್ಲಿ ಫ್ಯಾನ್ ಪಾರ್ಕ್ ತೆರೆದಿದ್ದರು. ಇನ್ನೇನು 2018ರಲ್ಲಿ ಐಪಿಎಲ್ ಫ್ಯಾನ್ ಪಾರ್ಕ್ ತೆರೆದಿದ್ದರಾದರೂ ಪಂದ್ಯ ಆರಂಭಕ್ಕೂ ಮುನ್ನವೇ ಗಾಳಿ ಮಳೆಯಾಗಿದ್ದ ಪರಿಣಾಮ ಆ ಬಾರಿಯ ಫ್ಯಾನ್ ಪಾರ್ಕ್ ಪಂದ್ಯಾಟ ವೀಕ್ಷಣೆ ರದ್ದುಗೊಂಡಿತ್ತು.
2019ರಲ್ಲಿ ಲೋಕಸಭೆ ಚುನಾವಣೆ ಹಿನ್ನೆಲೆ ಮಂಗಳೂರು ನಗರದಲ್ಲಿ ಸಿದ್ಧತೆ ನಡೆದಿತ್ತಾದರೂ ಚುನಾವಣೆ ನೀತಿ ಸಂಹಿತೆ ಹಾಗೂ ಭದ್ರತೆ ದೃಷ್ಟಿಯಿಂದ ಅನುಮತಿ ನಿರಾಕರಿಸಲಾಗಿತ್ತು. ಬಳಿಕದ ಎರಡು ವರ್ಷ ಕೊರೊನಾ ಕಾಟವೂ ಫ್ಯಾನ್ ಪಾರ್ಕ್ ನಿರ್ಮಾಣಕ್ಕೆ ಅಡ್ಡಿಯಾಗಿತ್ತು ಅನ್ನೋದು ಮರೆಯುವಂತಿಲ್ಲ.
ಹೀಗಾಗಿ ಈ ಬಾರಿಯ ಐಪಿಎಲ್ ಫ್ಯಾನ್ ಪಾರ್ಕ್ ಗೆ ವಿಘ್ನ ಎದುರಾಗದಿರಲಿ ಅಂತಾ ಕ್ರಿಕೆಟ್ ಫ್ಯಾನ್ಸ್ ಬೇಡಿಕೊಳ್ಳುತ್ತಿದ್ದಾರೆ. ಅಷ್ಟೇ ಅಲ್ದೇ ಈ ಬಾರಿ ಕಣಚೂರಿಗೆ ಲೊಕೇಶನ್ ಶಿಫ್ಟ್ ಮಾಡಲಾಗಿದ್ದು, ಎರಡು ಪಂದ್ಯವನ್ನು ನೋಡುವ ಅವಕಾಶ ಕ್ರಿಕೆಟ್ ಪ್ರೇಮಿಗಳಿಗಿದೆ.
mangalore ipl 2023 fan park on sunday at kanachur ground mangaluru.
22-10-25 08:12 pm
HK News Desk
ರಾಜ್ಯದ ಸಂಪನ್ಮೂಲವನ್ನು ಹೈಕಮಾಂಡ್ ಸಮರ್ಪಣಾಮಸ್ತು ಮಾ...
21-10-25 11:01 pm
Dharmasthala Case, CM Siddaramaiah: ಧರ್ಮಸ್ಥಳ...
21-10-25 09:45 pm
ನೆಲ್ಲಿಕಾರು ; ಟ್ರ್ಯಾಕ್ಟರ್ ಜೊತೆಗೆ ಬಾವಿಗೆ ಬಿದ್ದ...
21-10-25 03:40 pm
DK Shivakumar, R. Manjunath, Chief Minister S...
20-10-25 06:58 pm
22-10-25 10:56 pm
HK News Desk
ರಾಷ್ಟ್ರಪತಿ ಮುರ್ಮು ಶಬರಿಮಲೆಗೆ ; ಹೆಲಿಪ್ಯಾಡ್ ನಲ್ಲ...
22-10-25 10:23 pm
ಜೈಶ್ ಮಹಿಳಾ ಉಗ್ರರಿಂದ ಆನ್ಲೈನ್ ತರಬೇತಿ ಕೋರ್ಸ್ ; ಜ...
22-10-25 05:45 pm
ಡ್ರೆಸ್ಸಿಂಗ್ ರೂಮಿನಲ್ಲಿ ಇಸ್ಲಾಂ ಪ್ರಚಾರ ಮಾಡಿದ್ದಕ...
21-10-25 03:11 pm
INS Vikrant in Goa, PM Narendra Modi: ಗೋವಾದಲ್...
20-10-25 08:34 pm
22-10-25 09:55 pm
Mangalore Correspondent
ಗಟ್ಟಿಯವರ ಆಯುಷ್ಯ ಗಟ್ಟಿಯಿದೆ! ದೇರಳಕಟ್ಟೆ ವೈದ್ಯರು...
22-10-25 04:30 pm
ಮೋದಿ ಸರ್ಕಾರದ ಜಿಎಸ್ಟಿ ಸುಧಾರಣೆಗಳ ಬಗ್ಗೆ ಸಿದ್ದರಾಮ...
21-10-25 09:49 pm
Ashok Rai Puttur: 10 ಸಾವಿರ ಕುರ್ಚಿ ಹಾಕಿ ಒಂದು ಲ...
21-10-25 07:32 pm
ನಮ್ಮ ಸರ್ಕಾರ ಆರ್ಎಸ್ಎಸ್ ನಿಷೇಧ ಮಾಡಿಲ್ಲ, ಬಿಜೆಪಿ...
21-10-25 03:07 pm
22-10-25 11:51 am
Mangalore Correspondent
Mulki Fraud, Mangalore Police: ಹಣ ಡಬಲ್ ಆಮಿಷದಲ...
21-10-25 10:51 pm
ಅಭಿಷೇಕ್ ಹನಿಟ್ರ್ಯಾಪ್ ಕೇಸ್ ; ನ್ಯಾಯಕ್ಕಾಗಿ ಜಾಲತಾಣ...
21-10-25 08:24 pm
ಮನೆಮಂದಿ ಮಲಗಿದ್ದಾಗಲೇ ಅಪಾರ್ಟ್ಮೆಂಟಿನ ಮೂರು ಮನೆಗಳಿ...
21-10-25 05:12 pm
MSME Fraud, Mangalore Bank, SBI Mallikatte: ಸ...
20-10-25 10:51 pm