ಬ್ರೇಕಿಂಗ್ ನ್ಯೂಸ್
09-06-23 01:56 pm Source: news18 ಕ್ರೀಡೆ
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ಈಗಾಗಲೇ ಆರಂಭವಾಗಿದ್ದು, 5 ದಿನಗಳ ಪಂದ್ಯದಲ್ಲಿ ಈಗಾಗಲೇ 2 ದಿನ ಮುಗಿದಿದೆ. ಈ ವೇಳೆ ಆಸೀಸ್ ಪರ ಸ್ಟೀವ್ ಸ್ಮಿತ್ ಮತ್ತು ಟ್ರಾವಿಸ್ ಹೆಡ್ ಭರ್ಜರಿ ಶತಕ ಗಳಿಸಿದ್ದು ದಿನದ ಹೈಲೇಟ್ ಆಗಿತು. ಇದೇ ವೇಳೆ ಭಾರತದ ಕಳಪೆ ಬೌಲಿಂಗ್ ನೋಡಿ ಮಾಜಿ ಕ್ರಿಕೆಟಿಗ ನಾಸಿರ್ ಹುಸೇನ್ ಹಾರ್ದಿಕ್ ಪಾಂಡ್ಯ ಅವರನ್ನು ನೆನಪಿಸಿಕೊಂಡಿದ್ದಾರೆ. ಟೀಂ ಇಂಡಿಯಾದ ಕಳಪೆ ಸ್ಥಿತಿಯನ್ನು ಗಮನಿಸಿದ ಇಂಗ್ಲೆಂಡ್ ಮಾಜಿ ಕ್ರಿಕೆಟಿಗ ನಾಸಿರ್ ಹುಸೇನ್ ಕಾಮೆಂಟರಿ ವೇಳೆ, "ಶಾರ್ದೂಲ್ ಠಾಕೂರ್ ಆಲ್ ರೌಂಡರ್ ಜೊತೆಗೆ ಶ್ರೇಷ್ಠ ಬೌಲರ್.
ಭಾರತ ತಂಡದಲ್ಲಿ ಜಡೇಜಾ, ಅಶ್ವಿನ್ ಮತ್ತು ಅಕ್ಷರ್ ಪಟೇಲ್. ಅವರು ಭಾರತೀಯ ಪರಿಸ್ಥಿತಿಗಳಲ್ಲಿ ಸಂಪೂರ್ಣ ಆಲ್ರೌಂಡರ್ ಕೂಡ ಆಗಿದ್ದಾರೆ. ಆದರೆ ಹೊರಗೆ ನಿಮಗೆ ಸೀಮರ್ ಆಲ್ರೌಂಡರ್ ಬೇಕು ಎನ್ನುತ್ತಾ ನಂತರ ಹಾರ್ದಿಕ್ ಪಾಂಡ್ಯ ಎಲ್ಲಿದ್ದಾರೆ ಎಂದು ಪ್ರಶ್ನಿಸಿದ್ದಾರೆ. ಇದಕ್ಕೆ ಪ್ರತಿಕ್ರಿಯಿಸಿದ ಪಾಂಟಿಂಗ್, "ಅವರಿಗೆ (ಹಾರ್ದಿಕ್) ಅವರು ಈ ರೀತಿಯ ಆಟವನ್ನು ಆಡಲು ಸಾಧ್ಯವಾಗುವುದಿಲ್ಲ ಎಂದು ತಿಳಿದಿದ್ದಾರೆ. ಅವರ ದೇಹವನ್ನು ಈ ಸ್ವರೂಪಕ್ಕಾಗಿ ತಯಾರಿಸಲಾಗಿಲ್ಲ. ತಂಡವನ್ನು ಸಮತೋಲನಗೊಳಿಸಲು, ನೀವು ಕೇವಲ ಒಂದು ಪಂದ್ಯಕ್ಕೆ ಆಯ್ಕೆ ಮಾಡಬಾರದು ಎಂದು ಹೇಳಿದ್ದಾರೆ.


ಹಾರ್ದಿಕ್ ಪಾಂಡ್ಯ ಇಲ್ಲಿಯವರೆಗೆ ಒಟ್ಟು 11 ಅಂತಾರಾಷ್ಟ್ರೀಯ ಟೆಸ್ಟ್ ಪಂದ್ಯಗಳನ್ನು ಆಡಿದ್ದಾರೆ. ಈ ವೇಳೆ ಅವರ ಬ್ಯಾಟ್ನಿಂದ ಒಟ್ಟು 532 ರನ್ಗಳು ಬಂದಿವೆ. ಅವರ ಸರಾಸರಿ 30 ಕ್ಕಿಂತ ಹೆಚ್ಚಿದ್ದರೆ, ಸ್ಟ್ರೈಕ್ ರೇಟ್ 73 ಆಗಿದೆ. ಟೆಸ್ಟ್ ಪಂದ್ಯದಲ್ಲೂ ಹಾರ್ದಿಕ್ ಶತಕ ಸಿಡಿಸಿದ್ದಾರೆ. ಇದು 2017 ರಲ್ಲಿ ಶ್ರೀಲಂಕಾ ವಿರುದ್ಧ ಶತಕದ ಆಟವಾಡಿದ್ದರು. ಟೆಸ್ಟ್ನಲ್ಲಿ ಅವರ ಬೌಲಿಂಗ್ ದಾಖಲೆಯೂ ಉತ್ತಮವಾಗಿದೆ. ಇದುವರೆಗೆ 11 ಪಂದ್ಯಗಳಲ್ಲಿ 17 ವಿಕೆಟ್ ಪಡೆದಿದ್ದಾರೆ. ಹಾರ್ದಿಕ್ ಪಾಂಡ್ಯ ಟೆಸ್ಟ್ ನಲ್ಲಿ ಒಮ್ಮೆ ಮಾತ್ರ 5 ವಿಕೆಟ್ ಪಡೆದ ಸಾಧನೆ ಮಾಡಿದ್ದಾರೆ.


ಇದಕ್ಕೂ ಮುನ್ನ ಒಮ್ಮೆ ಹಾರ್ದಿಕ್ ಪಾಂಡ್ಯ ಅವರು ತಾವೂ ಇನ್ನೂ ಸಹ ಟೆಸ್ಟ್ ಮಾದರಿಗೆ ಸೆಟ್ ಆಗಿಲ್ಲ. ನಾನು ಯಾವಾಗ ಸಂಪೂರ್ಣವಾಗಿ ಟೆಸ್ಟ್ ಆಡಲು ಸಿದ್ದನಾಗುತ್ತೇನೋ ಅಂದು ಖಂಡಿತವಾಗಿಯೂ ಟೆಸ್ಟ್ ಕ್ರಿಕೆಟ್ ಆಡುತ್ತೇನೆ ಎಂದಿದ್ದರು.
WTC final 2023 nasser hussain questions hardik pandya absence from india test team.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm