ಬ್ರೇಕಿಂಗ್ ನ್ಯೂಸ್
14-06-23 03:49 pm Source: news18 ಕ್ರೀಡೆ
ಭಾರತೀಯ ಕ್ರಿಕೆಟಿಗ ಕೆಎಲ್ ರಾಹುಲ್ ಅವರು ತಮ್ಮ ಗಾಯದ ಸಮಸ್ಯೆಯಿಂದಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ರಾಹುಲ್ ಚೇತರಿಸಿಕೊಳ್ಳುತ್ತಿದ್ದು, ಪ್ರಸ್ತುತ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ) ಯಲ್ಲಿದ್ದಾರೆ. ರಾಹುಲ್ ಲಂಡನ್ನಲ್ಲಿ ಯಶಸ್ವಿ ತೊಡೆಯ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ಅವರು ಎನ್ಸಿಗೆ ಬಂದಿಳಿದಿದ್ದಾರೆ. ಈ ಬಾರಿಯ ಐಪಿಎಲ್ನ RCB ವಿರುದ್ಧ ಪಂದ್ಯದ ವೇಳೆ ರಾಹುಲ್ ಫೀಲ್ಡಿಂಗ್ ವೇಳೆ ಬಿದ್ದು ತೊಡೆಯ ಗಾಯಗೊಂಡಿದ್ದರು. ಹೀಗಾಗಿ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಮುಕ್ತಾಯಗೊಂಡಿದೆ.


ಸದ್ಯ ರಾಹುಲ್ ಚೇತರಿಸಿಕೊಳ್ಳುತ್ತಿದ್ದು, ಅವರು ಮುಂಬರಲಿರುವ 2023ರ ಏಷ್ಯಾಕಪ್ಗೆ ಮರಳುವ ಸೂಚನೆ ನೀಡಿದ್ದಾರೆ. ಜೂನ್ 13, ಮಂಗಳವಾರದಂದು ಎನ್ಸಿಎಯಿಂದ ತಮ್ಮ ಸೆಲ್ಫಿಗಳನ್ನು ಹಂಚಿಕೊಂಡಿದ್ದಾರೆ. ಅವರು ಪೋಸ್ಟ್ಗೆ ಶೀರ್ಷಿಕೆ ಇದೀಗ ಸಖತ್ ವೈರಲ್ ಆಗಿದೆ.
ರಾಹುಲ್ ಮೂಲತಃ ಕರ್ನಾಟದವರು. ಹೀಗಾಗಿ ಕನ್ನಡಿಗ ರಾಹುಲ್ ಇದೀಗ ಬೆಂಗಳೂರಿಗೆ ಆಗಮಿಸಿದ್ದಾರೆ. ಇಲ್ಲಿ NCA ಪುನರ್ವಸತಿ ಕೇಂದ್ರಕ್ಕೆ ಸೇರಿಕೊಂಡಿದ್ದಾರೆ. ಈ ವೇಳೆ ಫೋಟೋ ಹಂಚಿಕೊಂಡ ರಾಹುಲ್ ಕನ್ನಡದಲ್ಲಿ ‘ಮನೆ‘ ಎಂದು ಬರೆದುಕೊಂಡಿದ್ದಾರೆ.


ಈ ವರ್ಷದ ಅಕ್ಟೋಬರ್ನಲ್ಲಿ ಏಕದಿನ ವಿಶ್ವಕಪ್ ಭಾರತದಲ್ಲಿ ಆರಂಭವಾಗಲಿದೆ. ಇದಕ್ಕೂ ಮುನ್ನ ರಾಹುಲ್ ಟೀಂ ಇಂಡಿಯಾಗೆ ಮರಳುವುದು ತಂಡಕ್ಕೆ ದೊಡ್ಡ ಕೊಡುಗೆ ಆಗಲಿದೆ. ಸದ್ಯ ರಾಹುಲ್ ಮುಂಬರಲಿರುವ ಏಷ್ಯಾಕಪ್ 2023ರಲ್ಲಿ ಭಾರತದ ಭಾಗವಾಗುವ ಸಾಧ್ಯತೆ ಇದೆ ಎಂದು ಬಿಸಿಸಿಐ ಮೂಲಗಳು ತಿಳಿಸಿದೆ. ಹೀಗಾಗಿ ವಿಶ್ವಕಪ್ಗೂ ಆಯ್ಕೆ ಆಗುವ ಸಾಧ್ಯತೆ ನಿಚ್ಚಳವಾಗಿದೆ.
ಮುಂಬರುವ ಏಷ್ಯಾ ಕಪ್ ಕೆಎಲ್ ರಾಹುಲ್ ಅವರಿಗೆ ಈ ವರ್ಷದ ಕೊನೆಯಲ್ಲಿ ತವರಿನಲ್ಲಿ ನಡೆಯುವ ಎಲ್ಲಾ ಪ್ರಮುಖ 2023 ODI ವಿಶ್ವಕಪ್ಗೆ ಮುಂಚಿತವಾಗಿ ತನ್ನ ಫಾರ್ಮ್ ಅನ್ನು ಮರಳಿ ಪಡೆಯಲು ಸಹಾಯ ಮಾಡುತ್ತದೆ.
KL Rahul joined the nca in bengaluru.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
25-08-26 07:27 pm
HK News Staffer
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm