ಬ್ರೇಕಿಂಗ್ ನ್ಯೂಸ್
14-06-23 03:49 pm Source: news18 ಕ್ರೀಡೆ
ಭಾರತೀಯ ಕ್ರಿಕೆಟಿಗ ಕೆಎಲ್ ರಾಹುಲ್ ಅವರು ತಮ್ಮ ಗಾಯದ ಸಮಸ್ಯೆಯಿಂದಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ರಾಹುಲ್ ಚೇತರಿಸಿಕೊಳ್ಳುತ್ತಿದ್ದು, ಪ್ರಸ್ತುತ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ) ಯಲ್ಲಿದ್ದಾರೆ. ರಾಹುಲ್ ಲಂಡನ್ನಲ್ಲಿ ಯಶಸ್ವಿ ತೊಡೆಯ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ಅವರು ಎನ್ಸಿಗೆ ಬಂದಿಳಿದಿದ್ದಾರೆ. ಈ ಬಾರಿಯ ಐಪಿಎಲ್ನ RCB ವಿರುದ್ಧ ಪಂದ್ಯದ ವೇಳೆ ರಾಹುಲ್ ಫೀಲ್ಡಿಂಗ್ ವೇಳೆ ಬಿದ್ದು ತೊಡೆಯ ಗಾಯಗೊಂಡಿದ್ದರು. ಹೀಗಾಗಿ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಮುಕ್ತಾಯಗೊಂಡಿದೆ.


ಸದ್ಯ ರಾಹುಲ್ ಚೇತರಿಸಿಕೊಳ್ಳುತ್ತಿದ್ದು, ಅವರು ಮುಂಬರಲಿರುವ 2023ರ ಏಷ್ಯಾಕಪ್ಗೆ ಮರಳುವ ಸೂಚನೆ ನೀಡಿದ್ದಾರೆ. ಜೂನ್ 13, ಮಂಗಳವಾರದಂದು ಎನ್ಸಿಎಯಿಂದ ತಮ್ಮ ಸೆಲ್ಫಿಗಳನ್ನು ಹಂಚಿಕೊಂಡಿದ್ದಾರೆ. ಅವರು ಪೋಸ್ಟ್ಗೆ ಶೀರ್ಷಿಕೆ ಇದೀಗ ಸಖತ್ ವೈರಲ್ ಆಗಿದೆ.
ರಾಹುಲ್ ಮೂಲತಃ ಕರ್ನಾಟದವರು. ಹೀಗಾಗಿ ಕನ್ನಡಿಗ ರಾಹುಲ್ ಇದೀಗ ಬೆಂಗಳೂರಿಗೆ ಆಗಮಿಸಿದ್ದಾರೆ. ಇಲ್ಲಿ NCA ಪುನರ್ವಸತಿ ಕೇಂದ್ರಕ್ಕೆ ಸೇರಿಕೊಂಡಿದ್ದಾರೆ. ಈ ವೇಳೆ ಫೋಟೋ ಹಂಚಿಕೊಂಡ ರಾಹುಲ್ ಕನ್ನಡದಲ್ಲಿ ‘ಮನೆ‘ ಎಂದು ಬರೆದುಕೊಂಡಿದ್ದಾರೆ.


ಈ ವರ್ಷದ ಅಕ್ಟೋಬರ್ನಲ್ಲಿ ಏಕದಿನ ವಿಶ್ವಕಪ್ ಭಾರತದಲ್ಲಿ ಆರಂಭವಾಗಲಿದೆ. ಇದಕ್ಕೂ ಮುನ್ನ ರಾಹುಲ್ ಟೀಂ ಇಂಡಿಯಾಗೆ ಮರಳುವುದು ತಂಡಕ್ಕೆ ದೊಡ್ಡ ಕೊಡುಗೆ ಆಗಲಿದೆ. ಸದ್ಯ ರಾಹುಲ್ ಮುಂಬರಲಿರುವ ಏಷ್ಯಾಕಪ್ 2023ರಲ್ಲಿ ಭಾರತದ ಭಾಗವಾಗುವ ಸಾಧ್ಯತೆ ಇದೆ ಎಂದು ಬಿಸಿಸಿಐ ಮೂಲಗಳು ತಿಳಿಸಿದೆ. ಹೀಗಾಗಿ ವಿಶ್ವಕಪ್ಗೂ ಆಯ್ಕೆ ಆಗುವ ಸಾಧ್ಯತೆ ನಿಚ್ಚಳವಾಗಿದೆ.
ಮುಂಬರುವ ಏಷ್ಯಾ ಕಪ್ ಕೆಎಲ್ ರಾಹುಲ್ ಅವರಿಗೆ ಈ ವರ್ಷದ ಕೊನೆಯಲ್ಲಿ ತವರಿನಲ್ಲಿ ನಡೆಯುವ ಎಲ್ಲಾ ಪ್ರಮುಖ 2023 ODI ವಿಶ್ವಕಪ್ಗೆ ಮುಂಚಿತವಾಗಿ ತನ್ನ ಫಾರ್ಮ್ ಅನ್ನು ಮರಳಿ ಪಡೆಯಲು ಸಹಾಯ ಮಾಡುತ್ತದೆ.
KL Rahul joined the nca in bengaluru.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am