ಬ್ರೇಕಿಂಗ್ ನ್ಯೂಸ್
14-06-23 03:49 pm Source: news18 ಕ್ರೀಡೆ
ಭಾರತೀಯ ಕ್ರಿಕೆಟಿಗ ಕೆಎಲ್ ರಾಹುಲ್ ಅವರು ತಮ್ಮ ಗಾಯದ ಸಮಸ್ಯೆಯಿಂದಾಗಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಇದೀಗ ರಾಹುಲ್ ಚೇತರಿಸಿಕೊಳ್ಳುತ್ತಿದ್ದು, ಪ್ರಸ್ತುತ ಬೆಂಗಳೂರಿನ ರಾಷ್ಟ್ರೀಯ ಕ್ರಿಕೆಟ್ ಅಕಾಡೆಮಿ (ಎನ್ಸಿಎ) ಯಲ್ಲಿದ್ದಾರೆ. ರಾಹುಲ್ ಲಂಡನ್ನಲ್ಲಿ ಯಶಸ್ವಿ ತೊಡೆಯ ಶಸ್ತ್ರಚಿಕಿತ್ಸೆಗೆ ಒಳಗಾದ ನಂತರ ಅವರು ಎನ್ಸಿಗೆ ಬಂದಿಳಿದಿದ್ದಾರೆ. ಈ ಬಾರಿಯ ಐಪಿಎಲ್ನ RCB ವಿರುದ್ಧ ಪಂದ್ಯದ ವೇಳೆ ರಾಹುಲ್ ಫೀಲ್ಡಿಂಗ್ ವೇಳೆ ಬಿದ್ದು ತೊಡೆಯ ಗಾಯಗೊಂಡಿದ್ದರು. ಹೀಗಾಗಿ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಮುಕ್ತಾಯಗೊಂಡಿದೆ.


ಸದ್ಯ ರಾಹುಲ್ ಚೇತರಿಸಿಕೊಳ್ಳುತ್ತಿದ್ದು, ಅವರು ಮುಂಬರಲಿರುವ 2023ರ ಏಷ್ಯಾಕಪ್ಗೆ ಮರಳುವ ಸೂಚನೆ ನೀಡಿದ್ದಾರೆ. ಜೂನ್ 13, ಮಂಗಳವಾರದಂದು ಎನ್ಸಿಎಯಿಂದ ತಮ್ಮ ಸೆಲ್ಫಿಗಳನ್ನು ಹಂಚಿಕೊಂಡಿದ್ದಾರೆ. ಅವರು ಪೋಸ್ಟ್ಗೆ ಶೀರ್ಷಿಕೆ ಇದೀಗ ಸಖತ್ ವೈರಲ್ ಆಗಿದೆ.
ರಾಹುಲ್ ಮೂಲತಃ ಕರ್ನಾಟದವರು. ಹೀಗಾಗಿ ಕನ್ನಡಿಗ ರಾಹುಲ್ ಇದೀಗ ಬೆಂಗಳೂರಿಗೆ ಆಗಮಿಸಿದ್ದಾರೆ. ಇಲ್ಲಿ NCA ಪುನರ್ವಸತಿ ಕೇಂದ್ರಕ್ಕೆ ಸೇರಿಕೊಂಡಿದ್ದಾರೆ. ಈ ವೇಳೆ ಫೋಟೋ ಹಂಚಿಕೊಂಡ ರಾಹುಲ್ ಕನ್ನಡದಲ್ಲಿ ‘ಮನೆ‘ ಎಂದು ಬರೆದುಕೊಂಡಿದ್ದಾರೆ.


ಈ ವರ್ಷದ ಅಕ್ಟೋಬರ್ನಲ್ಲಿ ಏಕದಿನ ವಿಶ್ವಕಪ್ ಭಾರತದಲ್ಲಿ ಆರಂಭವಾಗಲಿದೆ. ಇದಕ್ಕೂ ಮುನ್ನ ರಾಹುಲ್ ಟೀಂ ಇಂಡಿಯಾಗೆ ಮರಳುವುದು ತಂಡಕ್ಕೆ ದೊಡ್ಡ ಕೊಡುಗೆ ಆಗಲಿದೆ. ಸದ್ಯ ರಾಹುಲ್ ಮುಂಬರಲಿರುವ ಏಷ್ಯಾಕಪ್ 2023ರಲ್ಲಿ ಭಾರತದ ಭಾಗವಾಗುವ ಸಾಧ್ಯತೆ ಇದೆ ಎಂದು ಬಿಸಿಸಿಐ ಮೂಲಗಳು ತಿಳಿಸಿದೆ. ಹೀಗಾಗಿ ವಿಶ್ವಕಪ್ಗೂ ಆಯ್ಕೆ ಆಗುವ ಸಾಧ್ಯತೆ ನಿಚ್ಚಳವಾಗಿದೆ.
ಮುಂಬರುವ ಏಷ್ಯಾ ಕಪ್ ಕೆಎಲ್ ರಾಹುಲ್ ಅವರಿಗೆ ಈ ವರ್ಷದ ಕೊನೆಯಲ್ಲಿ ತವರಿನಲ್ಲಿ ನಡೆಯುವ ಎಲ್ಲಾ ಪ್ರಮುಖ 2023 ODI ವಿಶ್ವಕಪ್ಗೆ ಮುಂಚಿತವಾಗಿ ತನ್ನ ಫಾರ್ಮ್ ಅನ್ನು ಮರಳಿ ಪಡೆಯಲು ಸಹಾಯ ಮಾಡುತ್ತದೆ.
KL Rahul joined the nca in bengaluru.
02-11-25 11:09 pm
HK News Desk
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
ಧರ್ಮಸ್ಥಳ ಕೇಸ್ ; ಮಹೇಶ್ ಶೆಟ್ಟಿ ತಿಮರೋಡಿ ತಂಡದ ಮೇಲ...
30-10-25 11:00 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 12:37 pm
Mangalore Correspondent
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
ವೆನ್ಲಾಕ್, ಲೇಡಿಗೋಷನ್ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ...
02-11-25 06:51 pm
ಪುತ್ತೂರಿನಲ್ಲಿ ಆಟೋ - ಕಾರು ಮುಖಾಮುಖಿ ಡಿಕ್ಕಿ ; ಆಟ...
01-11-25 11:05 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm