ಬ್ರೇಕಿಂಗ್ ನ್ಯೂಸ್
02-11-20 09:13 pm Headline Karnataka News Network ಕ್ರೀಡೆ
ನವದೆಹಲಿ, ನವೆಂಬರ್ 2: ರಿಯೋ ಒಲಿಂಪಿಕ್ಸ್ ರಜತ ವಿಜೇತೆ ಹಾಗೂ ಭಾರತದ ಬ್ಯಾಡ್ಮಿಂಟನ್ ಚಾಂಪ್ಯನ್ 25ರ ಹರೆಯದ ಪಿ.ವಿ. ಸಿಂಧು, ತಾನು ನಿವೃತ್ತಿಯಾಗುತ್ತಿದ್ದೇನೆಂದು ಹೇಳಿ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ.
ಸಿಂಧು ತಮ್ಮ ಟ್ವಿಟರ್ ನಲ್ಲಿ ಹೀಗೆ ದೊಡ್ಡಕ್ಷರದಲ್ಲಿ ಬರೆದುಕೊಂಡಿದ್ದನ್ನು ನೋಡಿದ ಕೆಲವು ಮಾಧ್ಯಮಗಳು ಸಿಂಧು ನಿವೃತ್ತಿ ಎಂದು ಬ್ರೇಕಿಂಗ್ ಹೊಡೆದು ಬೇಸ್ತು ಬಿದ್ದಿದ್ದೂ ಆಗಿತ್ತು. ಆಬಳಿಕ ಪಿ.ವಿ. ಸಿಂಧು ಬರೆದ ಪತ್ರವನ್ನು ಪೂರ್ತಿ ಓದಿದ ಬಳಿಕ ಅದು ಆಕೆಯ ಆಟಕ್ಕೆ ನಿವೃತ್ತಿಯಲ್ಲ ಎಂಬುದನ್ನು ಕಂಡುಕೊಂಡಿದ್ದಾರೆ.

ಕೋವಿಡ್ ಸೋಂಕಿನಿಂದಾಗಿ ಹರಡಿರುವ ಅನಿಶ್ಚಿತತೆಗೆ ಗುಡ್ ಬೈ ಹೇಳುತ್ತಿದ್ದೇನೆ ಎಂದು ಆಕೆ ಬರೆದಿದ್ದ ಪತ್ರದ ಸಾರಾಂಶವಾಗಿತ್ತು. ಕೋವಿಡ್ ಸೋಂಕಿಗೆ ಗುಡ್ ಬೈ ಹೇಳುತ್ತಾ ಡೇನ್ಮಾರ್ಕ್ ಓಪನ್ ಟೂರ್ನಮೆಂಟ್ ನನ್ನು ಕೊನೆಯ ಪಂದ್ಯ ಎಂದು ಬರೆದಿದ್ದರು. ಆಬಳಿಕ ಕೊರೊನಾ ಭಯದ ನಂತರ ಮತ್ತಷ್ಟು ಉತ್ಸಾಹ ತುಂಬಿಕೊಂಡು ಫೀಲ್ಡಿಗೆ ಮರಳುತ್ತೇನೆ. ಕೋವಿಡ್ ಕಾರಣದಿಂದ ಅಡರಿಕೊಂಡಿದ್ದ ಉದಾಸೀನ ಭಾವಕ್ಕೆ ನಿವೃತ್ತಿ ನೀಡುತ್ತೇನೆ ಎಂದಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿದ್ದ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು, ಸಿಂಧು ನಮಗೆಲ್ಲಾ ಶಾಕ್ ನೀಡಿದ್ದಾರೆ. ಆದರೆ ನಿಮ್ಮ ದೃಢ ನಿಶ್ಚಯದ ಬಗ್ಗೆ ಅಪಾರ ವಿಶ್ವಾಸವಿದೆ ಎಂದಿದ್ದಾರೆ
— Pvsindhu (@Pvsindhu1) November 2, 2020
PV Sindhu nearly gave her fans, admirers and well-wishers a ‘mini heart-attack’ with her latest Twitter Post saying ‘Denmark Open was the final straw, I retire’
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm