ಬ್ರೇಕಿಂಗ್ ನ್ಯೂಸ್
02-11-20 09:13 pm Headline Karnataka News Network ಕ್ರೀಡೆ
ನವದೆಹಲಿ, ನವೆಂಬರ್ 2: ರಿಯೋ ಒಲಿಂಪಿಕ್ಸ್ ರಜತ ವಿಜೇತೆ ಹಾಗೂ ಭಾರತದ ಬ್ಯಾಡ್ಮಿಂಟನ್ ಚಾಂಪ್ಯನ್ 25ರ ಹರೆಯದ ಪಿ.ವಿ. ಸಿಂಧು, ತಾನು ನಿವೃತ್ತಿಯಾಗುತ್ತಿದ್ದೇನೆಂದು ಹೇಳಿ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ.
ಸಿಂಧು ತಮ್ಮ ಟ್ವಿಟರ್ ನಲ್ಲಿ ಹೀಗೆ ದೊಡ್ಡಕ್ಷರದಲ್ಲಿ ಬರೆದುಕೊಂಡಿದ್ದನ್ನು ನೋಡಿದ ಕೆಲವು ಮಾಧ್ಯಮಗಳು ಸಿಂಧು ನಿವೃತ್ತಿ ಎಂದು ಬ್ರೇಕಿಂಗ್ ಹೊಡೆದು ಬೇಸ್ತು ಬಿದ್ದಿದ್ದೂ ಆಗಿತ್ತು. ಆಬಳಿಕ ಪಿ.ವಿ. ಸಿಂಧು ಬರೆದ ಪತ್ರವನ್ನು ಪೂರ್ತಿ ಓದಿದ ಬಳಿಕ ಅದು ಆಕೆಯ ಆಟಕ್ಕೆ ನಿವೃತ್ತಿಯಲ್ಲ ಎಂಬುದನ್ನು ಕಂಡುಕೊಂಡಿದ್ದಾರೆ.

ಕೋವಿಡ್ ಸೋಂಕಿನಿಂದಾಗಿ ಹರಡಿರುವ ಅನಿಶ್ಚಿತತೆಗೆ ಗುಡ್ ಬೈ ಹೇಳುತ್ತಿದ್ದೇನೆ ಎಂದು ಆಕೆ ಬರೆದಿದ್ದ ಪತ್ರದ ಸಾರಾಂಶವಾಗಿತ್ತು. ಕೋವಿಡ್ ಸೋಂಕಿಗೆ ಗುಡ್ ಬೈ ಹೇಳುತ್ತಾ ಡೇನ್ಮಾರ್ಕ್ ಓಪನ್ ಟೂರ್ನಮೆಂಟ್ ನನ್ನು ಕೊನೆಯ ಪಂದ್ಯ ಎಂದು ಬರೆದಿದ್ದರು. ಆಬಳಿಕ ಕೊರೊನಾ ಭಯದ ನಂತರ ಮತ್ತಷ್ಟು ಉತ್ಸಾಹ ತುಂಬಿಕೊಂಡು ಫೀಲ್ಡಿಗೆ ಮರಳುತ್ತೇನೆ. ಕೋವಿಡ್ ಕಾರಣದಿಂದ ಅಡರಿಕೊಂಡಿದ್ದ ಉದಾಸೀನ ಭಾವಕ್ಕೆ ನಿವೃತ್ತಿ ನೀಡುತ್ತೇನೆ ಎಂದಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿದ್ದ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು, ಸಿಂಧು ನಮಗೆಲ್ಲಾ ಶಾಕ್ ನೀಡಿದ್ದಾರೆ. ಆದರೆ ನಿಮ್ಮ ದೃಢ ನಿಶ್ಚಯದ ಬಗ್ಗೆ ಅಪಾರ ವಿಶ್ವಾಸವಿದೆ ಎಂದಿದ್ದಾರೆ
— Pvsindhu (@Pvsindhu1) November 2, 2020
PV Sindhu nearly gave her fans, admirers and well-wishers a ‘mini heart-attack’ with her latest Twitter Post saying ‘Denmark Open was the final straw, I retire’
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm