ಬ್ರೇಕಿಂಗ್ ನ್ಯೂಸ್
02-11-20 09:13 pm Headline Karnataka News Network ಕ್ರೀಡೆ
ನವದೆಹಲಿ, ನವೆಂಬರ್ 2: ರಿಯೋ ಒಲಿಂಪಿಕ್ಸ್ ರಜತ ವಿಜೇತೆ ಹಾಗೂ ಭಾರತದ ಬ್ಯಾಡ್ಮಿಂಟನ್ ಚಾಂಪ್ಯನ್ 25ರ ಹರೆಯದ ಪಿ.ವಿ. ಸಿಂಧು, ತಾನು ನಿವೃತ್ತಿಯಾಗುತ್ತಿದ್ದೇನೆಂದು ಹೇಳಿ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ.
ಸಿಂಧು ತಮ್ಮ ಟ್ವಿಟರ್ ನಲ್ಲಿ ಹೀಗೆ ದೊಡ್ಡಕ್ಷರದಲ್ಲಿ ಬರೆದುಕೊಂಡಿದ್ದನ್ನು ನೋಡಿದ ಕೆಲವು ಮಾಧ್ಯಮಗಳು ಸಿಂಧು ನಿವೃತ್ತಿ ಎಂದು ಬ್ರೇಕಿಂಗ್ ಹೊಡೆದು ಬೇಸ್ತು ಬಿದ್ದಿದ್ದೂ ಆಗಿತ್ತು. ಆಬಳಿಕ ಪಿ.ವಿ. ಸಿಂಧು ಬರೆದ ಪತ್ರವನ್ನು ಪೂರ್ತಿ ಓದಿದ ಬಳಿಕ ಅದು ಆಕೆಯ ಆಟಕ್ಕೆ ನಿವೃತ್ತಿಯಲ್ಲ ಎಂಬುದನ್ನು ಕಂಡುಕೊಂಡಿದ್ದಾರೆ.
ಕೋವಿಡ್ ಸೋಂಕಿನಿಂದಾಗಿ ಹರಡಿರುವ ಅನಿಶ್ಚಿತತೆಗೆ ಗುಡ್ ಬೈ ಹೇಳುತ್ತಿದ್ದೇನೆ ಎಂದು ಆಕೆ ಬರೆದಿದ್ದ ಪತ್ರದ ಸಾರಾಂಶವಾಗಿತ್ತು. ಕೋವಿಡ್ ಸೋಂಕಿಗೆ ಗುಡ್ ಬೈ ಹೇಳುತ್ತಾ ಡೇನ್ಮಾರ್ಕ್ ಓಪನ್ ಟೂರ್ನಮೆಂಟ್ ನನ್ನು ಕೊನೆಯ ಪಂದ್ಯ ಎಂದು ಬರೆದಿದ್ದರು. ಆಬಳಿಕ ಕೊರೊನಾ ಭಯದ ನಂತರ ಮತ್ತಷ್ಟು ಉತ್ಸಾಹ ತುಂಬಿಕೊಂಡು ಫೀಲ್ಡಿಗೆ ಮರಳುತ್ತೇನೆ. ಕೋವಿಡ್ ಕಾರಣದಿಂದ ಅಡರಿಕೊಂಡಿದ್ದ ಉದಾಸೀನ ಭಾವಕ್ಕೆ ನಿವೃತ್ತಿ ನೀಡುತ್ತೇನೆ ಎಂದಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿದ್ದ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು, ಸಿಂಧು ನಮಗೆಲ್ಲಾ ಶಾಕ್ ನೀಡಿದ್ದಾರೆ. ಆದರೆ ನಿಮ್ಮ ದೃಢ ನಿಶ್ಚಯದ ಬಗ್ಗೆ ಅಪಾರ ವಿಶ್ವಾಸವಿದೆ ಎಂದಿದ್ದಾರೆ
— Pvsindhu (@Pvsindhu1) November 2, 2020
PV Sindhu nearly gave her fans, admirers and well-wishers a ‘mini heart-attack’ with her latest Twitter Post saying ‘Denmark Open was the final straw, I retire’
31-08-25 07:17 pm
HK News Desk
Siddaramaiah, Banumustak: ನಾಡಹಬ್ಬ ದಸರಾ ಎಲ್ಲರಿ...
31-08-25 05:35 pm
Bangalore Court, Dharmasthala, Delete Videos:...
30-08-25 04:51 pm
Kalaburagi ACP, Arrest: ರಿಯಲ್ ಎಸ್ಟೇಟ್ ಉದ್ಯಮಿಗ...
29-08-25 10:51 pm
ನಮ್ಮದು ನೆಲ ಜಲ, ಕಲ್ಲು ಮಣ್ಣನ್ನು ದೇವರಂತೆ ಕಾಣೋದು...
29-08-25 10:20 pm
31-08-25 01:32 pm
HK News Desk
Kannur Blast ; ಕಣ್ಣೂರಿನ ಮನೆಯಲ್ಲಿ ಭಾರೀ ಸ್ಫೋಟ ;...
31-08-25 01:04 pm
ಟ್ರಂಪ್ ಸುಂಕ ನೀತಿ ಕಾನೂನುಬಾಹಿರ ; ಅಮೆರಿಕದ ಫೆಡರಲ್...
31-08-25 12:00 pm
ಹಿಮಂತ ಬಿಸ್ವ ಶರ್ಮಗೆ ಟಿಕೆಟ್ ಕೊಡಬೇಡಿ ಎಂದು ಸೋನಿಯಾ...
30-08-25 06:44 pm
Siddaramaiah, 1991 Election: 1991ರ ಚುನಾವಣೆಯಲ್...
29-08-25 05:20 pm
31-08-25 10:34 pm
Mangalore Correspondent
Ullal, Mangalore, UT Khader: ಹಡಿಲು ಬಿದ್ದ ಗದ್ದ...
31-08-25 08:20 pm
“Mangaluru’s Biggest Heart Care Offer: Indian...
31-08-25 01:56 pm
Udupi, Diksha Sets New World Record, Bharatan...
31-08-25 12:49 pm
ಬೆಂಗಳೂರಿನಲ್ಲಿ ಉಳಿದಿದ್ದು ನಿಜ, ದೆಹಲಿಗೆ ಹೋಗಿದ್ದೂ...
30-08-25 11:08 pm
31-08-25 10:55 pm
Mangalore Correspondent
Mangalore Court, Sexual Abuse: ಮೂರೂವರೆ ವರ್ಷದ...
30-08-25 03:22 pm
Santosh Shetty Murder, Karkala, Pune: ಹಣಕ್ಕಾಗ...
27-08-25 10:23 pm
Karkala Murder, Arrest, Crime: ಹೆಂಡ್ತಿ ಮಕ್ಕಳನ...
26-08-25 10:39 pm
ಟೆಕ್ನಾಲಜಿಯಲ್ಲಿ ಮುಂದಿರುವ ಅಮೆರಿಕದ ಪ್ರಜೆಗಳನ್ನೇ ಯ...
26-08-25 05:24 pm