ಬ್ರೇಕಿಂಗ್ ನ್ಯೂಸ್
02-11-20 09:13 pm Headline Karnataka News Network ಕ್ರೀಡೆ
ನವದೆಹಲಿ, ನವೆಂಬರ್ 2: ರಿಯೋ ಒಲಿಂಪಿಕ್ಸ್ ರಜತ ವಿಜೇತೆ ಹಾಗೂ ಭಾರತದ ಬ್ಯಾಡ್ಮಿಂಟನ್ ಚಾಂಪ್ಯನ್ 25ರ ಹರೆಯದ ಪಿ.ವಿ. ಸಿಂಧು, ತಾನು ನಿವೃತ್ತಿಯಾಗುತ್ತಿದ್ದೇನೆಂದು ಹೇಳಿ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ.
ಸಿಂಧು ತಮ್ಮ ಟ್ವಿಟರ್ ನಲ್ಲಿ ಹೀಗೆ ದೊಡ್ಡಕ್ಷರದಲ್ಲಿ ಬರೆದುಕೊಂಡಿದ್ದನ್ನು ನೋಡಿದ ಕೆಲವು ಮಾಧ್ಯಮಗಳು ಸಿಂಧು ನಿವೃತ್ತಿ ಎಂದು ಬ್ರೇಕಿಂಗ್ ಹೊಡೆದು ಬೇಸ್ತು ಬಿದ್ದಿದ್ದೂ ಆಗಿತ್ತು. ಆಬಳಿಕ ಪಿ.ವಿ. ಸಿಂಧು ಬರೆದ ಪತ್ರವನ್ನು ಪೂರ್ತಿ ಓದಿದ ಬಳಿಕ ಅದು ಆಕೆಯ ಆಟಕ್ಕೆ ನಿವೃತ್ತಿಯಲ್ಲ ಎಂಬುದನ್ನು ಕಂಡುಕೊಂಡಿದ್ದಾರೆ.

ಕೋವಿಡ್ ಸೋಂಕಿನಿಂದಾಗಿ ಹರಡಿರುವ ಅನಿಶ್ಚಿತತೆಗೆ ಗುಡ್ ಬೈ ಹೇಳುತ್ತಿದ್ದೇನೆ ಎಂದು ಆಕೆ ಬರೆದಿದ್ದ ಪತ್ರದ ಸಾರಾಂಶವಾಗಿತ್ತು. ಕೋವಿಡ್ ಸೋಂಕಿಗೆ ಗುಡ್ ಬೈ ಹೇಳುತ್ತಾ ಡೇನ್ಮಾರ್ಕ್ ಓಪನ್ ಟೂರ್ನಮೆಂಟ್ ನನ್ನು ಕೊನೆಯ ಪಂದ್ಯ ಎಂದು ಬರೆದಿದ್ದರು. ಆಬಳಿಕ ಕೊರೊನಾ ಭಯದ ನಂತರ ಮತ್ತಷ್ಟು ಉತ್ಸಾಹ ತುಂಬಿಕೊಂಡು ಫೀಲ್ಡಿಗೆ ಮರಳುತ್ತೇನೆ. ಕೋವಿಡ್ ಕಾರಣದಿಂದ ಅಡರಿಕೊಂಡಿದ್ದ ಉದಾಸೀನ ಭಾವಕ್ಕೆ ನಿವೃತ್ತಿ ನೀಡುತ್ತೇನೆ ಎಂದಿದ್ದರು.
ಈ ಬಗ್ಗೆ ಪ್ರತಿಕ್ರಿಯಿಸಿದ್ದ ಕೇಂದ್ರ ಕ್ರೀಡಾ ಸಚಿವ ಕಿರಣ್ ರಿಜಿಜು, ಸಿಂಧು ನಮಗೆಲ್ಲಾ ಶಾಕ್ ನೀಡಿದ್ದಾರೆ. ಆದರೆ ನಿಮ್ಮ ದೃಢ ನಿಶ್ಚಯದ ಬಗ್ಗೆ ಅಪಾರ ವಿಶ್ವಾಸವಿದೆ ಎಂದಿದ್ದಾರೆ
— Pvsindhu (@Pvsindhu1) November 2, 2020
PV Sindhu nearly gave her fans, admirers and well-wishers a ‘mini heart-attack’ with her latest Twitter Post saying ‘Denmark Open was the final straw, I retire’
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm