ಬ್ರೇಕಿಂಗ್ ನ್ಯೂಸ್
03-07-23 02:22 pm Source: news18 ಕ್ರೀಡೆ
TED ಕಾರ್ಯಕ್ರಮಕ್ಕೆ ಹೋಗಿದ್ದ ವಿಚಾರವಾಗಿ ಬಿಂದು ರಾಣಿ ಹಾಗೂ ಶ್ವೇತಾ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಬಿಂದು ರಾಣಿಯನ್ನು ತಳ್ಳಾಡಿ ಚಪ್ಪಲಿ ತೋರಿಸಲಾಗಿದೆ.
ಫೋನ್ ಮಾಡಸ್ತೀಯಾ?
ಏನ್ ಮಾಡ್ತೀಯಾ? ನನಗೆ ಬೆದರಿಸ್ತಿಯಾ? ಫೋನ್ ಮಾಡಿಸ್ತೀಯಾ? ರೌಡಿಸಂ ಮಾಡ್ತೀಯಾ? ಬಂದಿದ್ದೀನಿ ಸ್ಟೇಡಿಯಂಗೆ ಏನ್ ಮಾಡ್ತೀಯಾ ಹೇಳಲೇ? ಯಾವ ಫ್ಲಾಟ್ ಫಾರಂನಲ್ಲಿ ಪ್ರಶ್ನೆ ಕೇಳಿದೀನಿ. ಅದೇ ಫ್ಲಾಟ್ ಫಾರಂನಲ್ಲಿ ಉತ್ತರ ಕೊಡಬೇಕು. ದೊಡ್ಡವರು ಇನ್ವಾಲ್ವ್ ಇದಾರಾ? ದೊಡ್ಡವರ ಕೈಲಿ ಫೋನ್ ಮಾಡಿಸ್ತೀಯಾ ಎಂದು ಶ್ವೇತಾ ಅವಾಜ್ ಹಾಕಿದ್ದಾರೆ.
ಏಯ್.. ಹೇಳೇ...? ಏನೇ ನಿಂದು ಫಾರ್ಪಾಮೆನ್ಸ್? ನಿಜ ಹೇಳು. ಸುಳ್ ಯಾಕೆ ಹೇಳ್ತಿದಿಯಾ ಎಲ್ಲರೂ ಕೇಳಲಿ. ಯಾಕೆ ಬಾಯಿ ಇಲ್ವಾ? ಎಲ್ಲಿ ಹೋಗ್ಬೇಕೋ ಅಲ್ಲಿಗೇ ಹೋಗ್ತೀವಿ. ಯಾಕೆ ಕರ್ನಾಟಕಕ್ಕೆ ಕೆಟ್ಟು ಹೆಸರು ತರ್ತಿದ್ದೀಯಾ? ಹೇಳೇ.. ಹೇಳು ಎಂದು ಜೋರಾಗಿ ಕೂಗಾಡಿದ್ದಾರೆ.
ಈಕೆ ವಂಚಕಿ ಎಂದು ಆರೋಪ
ಎಲ್ಲೇ ನಿನ್ ಗಂಡ? ಇಲ್ಲೇ ಇದ್ದಾರೆ. ನೀನ್ಯಾಕೆ ರಾತ್ರಿ 10 ಗಂಟೆಗೆ ಫೋನ್ ಮಾಡಿದೆ. ಸೋತವಳು ಕೇಳಿದ್ದ ಕಡೆ ಉತ್ತರ ಕೊಡಬೇಕು. ವಂಚಕಿ ಈಕೆ. ಪ್ರಶ್ನೆ ಕೇಳಿದ್ದವರಿಗೆ ಉತ್ತರ ಕೊಡಬೇಕು. ಗಂಡ, ಹೆಂಡ್ತಿಗೆ ವಾಯ್ಸ್ ಇಲ್ಲವಾ? ಫೋನ್ ಮಾಡಿ ಯಾಕೆ ಕೇಳ್ತೀರಾ ಎಂದು ಶ್ವೇತಾ ಕೇಳಿದ್ದಾರೆ.
ಬಿಂದು ರಾಣಿ ಹೇಳಿದ್ದೇನು?
ಖಾಸಗಿ ಕಾರ್ಯಕ್ರಮವೊಂದರ ವಿಡಿಯೋವನ್ನು ಕೋಚ್ ವಾಟ್ಸಪ್ ಗ್ರೂಪ್ನಲ್ಲಿ ಶೇರ್ ಮಾಡಿದ್ದೆ. ಇದನ್ನು ಕೋಚ್ ಯತೀಶ್ ತಪ್ಪು ಎಂದು ಹೇಳಿದ್ದರು. ನಾನು ಗ್ರೂಪ್ನಲ್ಲಿ ಸ್ಪಷ್ಟನೆ ನೀಡದೇ ಯತೀಶ್ ಅವರಿಗೆ ಕರೆ ಮಾಡಿದೆ. ಆದ್ರೆ ಕರೆ ಕಟ್ ಆಗಿದ್ದರಿಂದ ಸುಮ್ಮನೆ ಆದೆ. ಇಂದು ಬೆಳಗ್ಗೆ ಸ್ಟೇಡಿಯಂಗೆ ಬಂದ ಶ್ವೇತಾ ಗಲಾಟೆ ಮಾಡಿದ್ದಾರೆ ಎಂದು ಬಿಂದು ರಾಣಿ ಹೇಳಿದ್ದಾರೆ.
Talk War Between at Athlete Bindu Rani and Coach Wife Shwetha in Kantheerava Stadium.
20-08-25 10:54 pm
Bangalore Correspondent
Congress MP Sasikanth Senthil, Janardhana Red...
20-08-25 09:54 pm
Heart Attack, Mangalore, Bangalore: 3 ವರ್ಷದಲ್...
20-08-25 12:33 pm
'Shakti' Scheme, Golden Book of World Records...
20-08-25 12:11 pm
ರಾಜ್ಯದಲ್ಲಿ ಸಹಕಾರ ವ್ಯವಸ್ಥೆಗೆ ಬಿಗ್ ಸರ್ಜರಿ ; ಸಹಕ...
19-08-25 11:13 am
20-08-25 10:56 pm
HK News Desk
30 ದಿನ ಜೈಲು ಪಾಲಾದರೆ ಪ್ರಧಾನಿ, ಸಿಎಂ, ಸಚಿವರನ್ನು...
20-08-25 06:40 pm
ದೆಹಲಿ ಸಿಎಂ ರೇಖಾ ಗುಪ್ತಾ ಮೇಲೆ ಆಗಂತುಕನಿಂದ ಹಲ್ಲೆ...
20-08-25 11:01 am
ಭಾರತ ಟಿ20 ತಂಡಕ್ಕೆ ಮರಳಿದ ಶುಭಮನ್ ಗಿಲ್ ; ಏಷ್ಯಾ...
19-08-25 06:59 pm
ಇಂಡಿಯಾ ಬಣದಿಂದ ಉಪ ರಾಷ್ಟ್ರಪತಿ ಅಭ್ಯರ್ಥಿ ಬಿ.ಸುದರ್...
19-08-25 06:41 pm
20-08-25 10:19 pm
Mangalore Correspondent
Ananya–Sujatha Bhatt Case, Lawyer Manjunath:...
20-08-25 04:28 pm
ಕಡಬ ಪಟ್ಟಣ ಪಂಚಾಯತ್ ಚುನಾವಣೆ ; 13ರಲ್ಲಿ 8 ಗೆದ್ದ ಕ...
20-08-25 03:01 pm
SIT, Exhumation, Dharmasthala: ಶವ ಶೋಧ ಬಳಿಕ ಎಸ...
20-08-25 02:38 pm
Wild Elephant, Belthangady, Eshwar Khandre: ಬ...
20-08-25 01:36 pm
20-08-25 08:10 pm
Mangalore Correspondent
Mangalore Lucky Scheme Scam Fraud, Wahab Kula...
19-08-25 10:52 pm
ಕಸ್ಟಮ್ಸ್ ಅಧಿಕಾರಿಗಳ ಸೋಗಿನಲ್ಲಿ ಚಿನ್ನದ ವ್ಯಾಪಾರಿಯ...
19-08-25 10:30 pm
ಡಾಕ್ಟರ್ ಮನೆ ದೋಚಿದ್ದ ಮನೆ ಕೆಲಸದವಳು ; ಚಿನ್ನ, ವಜ್...
19-08-25 09:27 pm
Gold Chain robbery, Puttur: ಮೈಸೂರಿನಲ್ಲಿ ಕದ್ದ...
19-08-25 12:54 pm