ಬ್ರೇಕಿಂಗ್ ನ್ಯೂಸ್
03-07-23 02:22 pm Source: news18 ಕ್ರೀಡೆ
TED ಕಾರ್ಯಕ್ರಮಕ್ಕೆ ಹೋಗಿದ್ದ ವಿಚಾರವಾಗಿ ಬಿಂದು ರಾಣಿ ಹಾಗೂ ಶ್ವೇತಾ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಬಿಂದು ರಾಣಿಯನ್ನು ತಳ್ಳಾಡಿ ಚಪ್ಪಲಿ ತೋರಿಸಲಾಗಿದೆ.
ಫೋನ್ ಮಾಡಸ್ತೀಯಾ?
ಏನ್ ಮಾಡ್ತೀಯಾ? ನನಗೆ ಬೆದರಿಸ್ತಿಯಾ? ಫೋನ್ ಮಾಡಿಸ್ತೀಯಾ? ರೌಡಿಸಂ ಮಾಡ್ತೀಯಾ? ಬಂದಿದ್ದೀನಿ ಸ್ಟೇಡಿಯಂಗೆ ಏನ್ ಮಾಡ್ತೀಯಾ ಹೇಳಲೇ? ಯಾವ ಫ್ಲಾಟ್ ಫಾರಂನಲ್ಲಿ ಪ್ರಶ್ನೆ ಕೇಳಿದೀನಿ. ಅದೇ ಫ್ಲಾಟ್ ಫಾರಂನಲ್ಲಿ ಉತ್ತರ ಕೊಡಬೇಕು. ದೊಡ್ಡವರು ಇನ್ವಾಲ್ವ್ ಇದಾರಾ? ದೊಡ್ಡವರ ಕೈಲಿ ಫೋನ್ ಮಾಡಿಸ್ತೀಯಾ ಎಂದು ಶ್ವೇತಾ ಅವಾಜ್ ಹಾಕಿದ್ದಾರೆ.
ಏಯ್.. ಹೇಳೇ...? ಏನೇ ನಿಂದು ಫಾರ್ಪಾಮೆನ್ಸ್? ನಿಜ ಹೇಳು. ಸುಳ್ ಯಾಕೆ ಹೇಳ್ತಿದಿಯಾ ಎಲ್ಲರೂ ಕೇಳಲಿ. ಯಾಕೆ ಬಾಯಿ ಇಲ್ವಾ? ಎಲ್ಲಿ ಹೋಗ್ಬೇಕೋ ಅಲ್ಲಿಗೇ ಹೋಗ್ತೀವಿ. ಯಾಕೆ ಕರ್ನಾಟಕಕ್ಕೆ ಕೆಟ್ಟು ಹೆಸರು ತರ್ತಿದ್ದೀಯಾ? ಹೇಳೇ.. ಹೇಳು ಎಂದು ಜೋರಾಗಿ ಕೂಗಾಡಿದ್ದಾರೆ.
ಈಕೆ ವಂಚಕಿ ಎಂದು ಆರೋಪ
ಎಲ್ಲೇ ನಿನ್ ಗಂಡ? ಇಲ್ಲೇ ಇದ್ದಾರೆ. ನೀನ್ಯಾಕೆ ರಾತ್ರಿ 10 ಗಂಟೆಗೆ ಫೋನ್ ಮಾಡಿದೆ. ಸೋತವಳು ಕೇಳಿದ್ದ ಕಡೆ ಉತ್ತರ ಕೊಡಬೇಕು. ವಂಚಕಿ ಈಕೆ. ಪ್ರಶ್ನೆ ಕೇಳಿದ್ದವರಿಗೆ ಉತ್ತರ ಕೊಡಬೇಕು. ಗಂಡ, ಹೆಂಡ್ತಿಗೆ ವಾಯ್ಸ್ ಇಲ್ಲವಾ? ಫೋನ್ ಮಾಡಿ ಯಾಕೆ ಕೇಳ್ತೀರಾ ಎಂದು ಶ್ವೇತಾ ಕೇಳಿದ್ದಾರೆ.
ಬಿಂದು ರಾಣಿ ಹೇಳಿದ್ದೇನು?
ಖಾಸಗಿ ಕಾರ್ಯಕ್ರಮವೊಂದರ ವಿಡಿಯೋವನ್ನು ಕೋಚ್ ವಾಟ್ಸಪ್ ಗ್ರೂಪ್ನಲ್ಲಿ ಶೇರ್ ಮಾಡಿದ್ದೆ. ಇದನ್ನು ಕೋಚ್ ಯತೀಶ್ ತಪ್ಪು ಎಂದು ಹೇಳಿದ್ದರು. ನಾನು ಗ್ರೂಪ್ನಲ್ಲಿ ಸ್ಪಷ್ಟನೆ ನೀಡದೇ ಯತೀಶ್ ಅವರಿಗೆ ಕರೆ ಮಾಡಿದೆ. ಆದ್ರೆ ಕರೆ ಕಟ್ ಆಗಿದ್ದರಿಂದ ಸುಮ್ಮನೆ ಆದೆ. ಇಂದು ಬೆಳಗ್ಗೆ ಸ್ಟೇಡಿಯಂಗೆ ಬಂದ ಶ್ವೇತಾ ಗಲಾಟೆ ಮಾಡಿದ್ದಾರೆ ಎಂದು ಬಿಂದು ರಾಣಿ ಹೇಳಿದ್ದಾರೆ.
Talk War Between at Athlete Bindu Rani and Coach Wife Shwetha in Kantheerava Stadium.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm