ಬ್ರೇಕಿಂಗ್ ನ್ಯೂಸ್
03-07-23 02:22 pm Source: news18 ಕ್ರೀಡೆ
TED ಕಾರ್ಯಕ್ರಮಕ್ಕೆ ಹೋಗಿದ್ದ ವಿಚಾರವಾಗಿ ಬಿಂದು ರಾಣಿ ಹಾಗೂ ಶ್ವೇತಾ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಬಿಂದು ರಾಣಿಯನ್ನು ತಳ್ಳಾಡಿ ಚಪ್ಪಲಿ ತೋರಿಸಲಾಗಿದೆ.
ಫೋನ್ ಮಾಡಸ್ತೀಯಾ?
ಏನ್ ಮಾಡ್ತೀಯಾ? ನನಗೆ ಬೆದರಿಸ್ತಿಯಾ? ಫೋನ್ ಮಾಡಿಸ್ತೀಯಾ? ರೌಡಿಸಂ ಮಾಡ್ತೀಯಾ? ಬಂದಿದ್ದೀನಿ ಸ್ಟೇಡಿಯಂಗೆ ಏನ್ ಮಾಡ್ತೀಯಾ ಹೇಳಲೇ? ಯಾವ ಫ್ಲಾಟ್ ಫಾರಂನಲ್ಲಿ ಪ್ರಶ್ನೆ ಕೇಳಿದೀನಿ. ಅದೇ ಫ್ಲಾಟ್ ಫಾರಂನಲ್ಲಿ ಉತ್ತರ ಕೊಡಬೇಕು. ದೊಡ್ಡವರು ಇನ್ವಾಲ್ವ್ ಇದಾರಾ? ದೊಡ್ಡವರ ಕೈಲಿ ಫೋನ್ ಮಾಡಿಸ್ತೀಯಾ ಎಂದು ಶ್ವೇತಾ ಅವಾಜ್ ಹಾಕಿದ್ದಾರೆ.
ಏಯ್.. ಹೇಳೇ...? ಏನೇ ನಿಂದು ಫಾರ್ಪಾಮೆನ್ಸ್? ನಿಜ ಹೇಳು. ಸುಳ್ ಯಾಕೆ ಹೇಳ್ತಿದಿಯಾ ಎಲ್ಲರೂ ಕೇಳಲಿ. ಯಾಕೆ ಬಾಯಿ ಇಲ್ವಾ? ಎಲ್ಲಿ ಹೋಗ್ಬೇಕೋ ಅಲ್ಲಿಗೇ ಹೋಗ್ತೀವಿ. ಯಾಕೆ ಕರ್ನಾಟಕಕ್ಕೆ ಕೆಟ್ಟು ಹೆಸರು ತರ್ತಿದ್ದೀಯಾ? ಹೇಳೇ.. ಹೇಳು ಎಂದು ಜೋರಾಗಿ ಕೂಗಾಡಿದ್ದಾರೆ.
ಈಕೆ ವಂಚಕಿ ಎಂದು ಆರೋಪ
ಎಲ್ಲೇ ನಿನ್ ಗಂಡ? ಇಲ್ಲೇ ಇದ್ದಾರೆ. ನೀನ್ಯಾಕೆ ರಾತ್ರಿ 10 ಗಂಟೆಗೆ ಫೋನ್ ಮಾಡಿದೆ. ಸೋತವಳು ಕೇಳಿದ್ದ ಕಡೆ ಉತ್ತರ ಕೊಡಬೇಕು. ವಂಚಕಿ ಈಕೆ. ಪ್ರಶ್ನೆ ಕೇಳಿದ್ದವರಿಗೆ ಉತ್ತರ ಕೊಡಬೇಕು. ಗಂಡ, ಹೆಂಡ್ತಿಗೆ ವಾಯ್ಸ್ ಇಲ್ಲವಾ? ಫೋನ್ ಮಾಡಿ ಯಾಕೆ ಕೇಳ್ತೀರಾ ಎಂದು ಶ್ವೇತಾ ಕೇಳಿದ್ದಾರೆ.
ಬಿಂದು ರಾಣಿ ಹೇಳಿದ್ದೇನು?
ಖಾಸಗಿ ಕಾರ್ಯಕ್ರಮವೊಂದರ ವಿಡಿಯೋವನ್ನು ಕೋಚ್ ವಾಟ್ಸಪ್ ಗ್ರೂಪ್ನಲ್ಲಿ ಶೇರ್ ಮಾಡಿದ್ದೆ. ಇದನ್ನು ಕೋಚ್ ಯತೀಶ್ ತಪ್ಪು ಎಂದು ಹೇಳಿದ್ದರು. ನಾನು ಗ್ರೂಪ್ನಲ್ಲಿ ಸ್ಪಷ್ಟನೆ ನೀಡದೇ ಯತೀಶ್ ಅವರಿಗೆ ಕರೆ ಮಾಡಿದೆ. ಆದ್ರೆ ಕರೆ ಕಟ್ ಆಗಿದ್ದರಿಂದ ಸುಮ್ಮನೆ ಆದೆ. ಇಂದು ಬೆಳಗ್ಗೆ ಸ್ಟೇಡಿಯಂಗೆ ಬಂದ ಶ್ವೇತಾ ಗಲಾಟೆ ಮಾಡಿದ್ದಾರೆ ಎಂದು ಬಿಂದು ರಾಣಿ ಹೇಳಿದ್ದಾರೆ.
Talk War Between at Athlete Bindu Rani and Coach Wife Shwetha in Kantheerava Stadium.
25-07-26 03:06 pm
HK News Staffer
ಧಾರವಾಡ ; ಮಗ ರೈಲು ಹಳಿಗೆ ಬಿದ್ದು ಆತ್ಮಹತ್ಯೆ, ಸಾವಿ...
23-07-26 08:05 pm
Soujanya case: ಸೌಜನ್ಯ ಪ್ರಕರಣದಲ್ಲಿ ಸಿಬಿಐಗೆ ತರಾ...
22-07-26 06:00 pm
ಸಚಿವ ಸಂಪುಟಕ್ಕೆ ಖರ್ಗೆ, ಡಿಕೆ, ಸಿದ್ದರಾಮಯ್ಯ ಪ್ರತ್...
19-07-26 08:34 pm
ಡಿಕೆಶಿ ಸಂಪುಟ ವಿಸ್ತರಣೆಗೆ ಮತ್ತೆ ಬ್ರೇಕ್ ; 55ರ ಒಳ...
17-07-26 02:55 pm
26-07-26 01:32 pm
HK News Staffer
ವಿದ್ಯಾರ್ಥಿಗಳ ಪ್ರತಿಭಟನೆ ಕಿಚ್ಚು ; ರಾಷ್ಟ್ರೀಯ ಪರೀ...
25-07-26 07:34 pm
ಅಂತೂ ವಿದ್ಯಾರ್ಥಿಗಳ ಪ್ರತಿಭಟನೆಗೆ ಮಣಿದ ಕೇಂದ್ರ ಸರ್...
25-07-26 03:07 pm
NEET ಪ್ರತಿಭಟನೆ ಹಿಂಸಾಚಾರ ; 117 ಶಂಕಿತರ ಫೋಟೋ ಬಿಡ...
24-07-26 03:25 pm
ಪ್ರಶ್ನೆಪತ್ರಿಕೆ ಸೋರಿಕೆ ; ಕೇಂದ್ರ ಸರ್ಕಾರದ ಭರವಸೆಗ...
24-07-26 11:18 am
26-07-26 09:57 pm
HK News Desk
ಕದ್ರಿ ಯುದ್ಧ ಸ್ಮಾರಕದ ಬಳಿ ಟಿ-55 ಯುದ್ಧ ಟ್ಯಾಂಕರ್...
26-07-26 09:14 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಎಸ್ಐಆರ್ ನಿಂದ ಯಾರೂ ಮತದಾನದ ಹಕ್ಕು ಕಳೆದುಕೊಳ್ಳುವುದ...
25-07-26 07:32 pm
ಹವಾಮಾನ ಇಲಾಖೆಯ ಅವೈಜ್ಞಾನಿಕ ವರದಿ, ತರಾತುರಿಯ ರಜೆ ಘ...
25-07-26 02:42 pm
27-07-26 01:09 pm
HK News Staffer
ಸಮಾಜ ಸೇವೆಯ ಹೆಸರಲ್ಲಿ ಡ್ರಗ್ಸ್ ದಂಧೆ ; ಜಲೀಲ್ ಬಾಬಾ...
27-07-26 11:47 am
ಡೆಲ್ಲಿ ಟು ಮಂಗಳೂರು ಡ್ರಗ್ ನೆಟ್ವರ್ಕ್ ; ಪೊಲೀಸರ ಕಣ...
26-07-26 04:30 pm
ಶಾಲಾ ಬಸ್ಸಿಗೆ ಮರ ಬಿದ್ದು ಮಗು ಸಾವು ಪ್ರಕರಣ ; ಬಸ್ಸ...
25-07-26 07:36 pm
Vikky Bappal, Mangalore Crime: ಕುಖ್ಯಾತ ರೌಡಿ ವ...
25-07-26 03:50 pm