ಬ್ರೇಕಿಂಗ್ ನ್ಯೂಸ್
03-07-23 02:22 pm Source: news18 ಕ್ರೀಡೆ
TED ಕಾರ್ಯಕ್ರಮಕ್ಕೆ ಹೋಗಿದ್ದ ವಿಚಾರವಾಗಿ ಬಿಂದು ರಾಣಿ ಹಾಗೂ ಶ್ವೇತಾ ನಡುವೆ ಮಾತಿನ ಚಕಮಕಿ ನಡೆದಿದೆ ಎನ್ನಲಾಗಿದೆ. ಬಿಂದು ರಾಣಿಯನ್ನು ತಳ್ಳಾಡಿ ಚಪ್ಪಲಿ ತೋರಿಸಲಾಗಿದೆ.
ಫೋನ್ ಮಾಡಸ್ತೀಯಾ?
ಏನ್ ಮಾಡ್ತೀಯಾ? ನನಗೆ ಬೆದರಿಸ್ತಿಯಾ? ಫೋನ್ ಮಾಡಿಸ್ತೀಯಾ? ರೌಡಿಸಂ ಮಾಡ್ತೀಯಾ? ಬಂದಿದ್ದೀನಿ ಸ್ಟೇಡಿಯಂಗೆ ಏನ್ ಮಾಡ್ತೀಯಾ ಹೇಳಲೇ? ಯಾವ ಫ್ಲಾಟ್ ಫಾರಂನಲ್ಲಿ ಪ್ರಶ್ನೆ ಕೇಳಿದೀನಿ. ಅದೇ ಫ್ಲಾಟ್ ಫಾರಂನಲ್ಲಿ ಉತ್ತರ ಕೊಡಬೇಕು. ದೊಡ್ಡವರು ಇನ್ವಾಲ್ವ್ ಇದಾರಾ? ದೊಡ್ಡವರ ಕೈಲಿ ಫೋನ್ ಮಾಡಿಸ್ತೀಯಾ ಎಂದು ಶ್ವೇತಾ ಅವಾಜ್ ಹಾಕಿದ್ದಾರೆ.
ಏಯ್.. ಹೇಳೇ...? ಏನೇ ನಿಂದು ಫಾರ್ಪಾಮೆನ್ಸ್? ನಿಜ ಹೇಳು. ಸುಳ್ ಯಾಕೆ ಹೇಳ್ತಿದಿಯಾ ಎಲ್ಲರೂ ಕೇಳಲಿ. ಯಾಕೆ ಬಾಯಿ ಇಲ್ವಾ? ಎಲ್ಲಿ ಹೋಗ್ಬೇಕೋ ಅಲ್ಲಿಗೇ ಹೋಗ್ತೀವಿ. ಯಾಕೆ ಕರ್ನಾಟಕಕ್ಕೆ ಕೆಟ್ಟು ಹೆಸರು ತರ್ತಿದ್ದೀಯಾ? ಹೇಳೇ.. ಹೇಳು ಎಂದು ಜೋರಾಗಿ ಕೂಗಾಡಿದ್ದಾರೆ.
ಈಕೆ ವಂಚಕಿ ಎಂದು ಆರೋಪ
ಎಲ್ಲೇ ನಿನ್ ಗಂಡ? ಇಲ್ಲೇ ಇದ್ದಾರೆ. ನೀನ್ಯಾಕೆ ರಾತ್ರಿ 10 ಗಂಟೆಗೆ ಫೋನ್ ಮಾಡಿದೆ. ಸೋತವಳು ಕೇಳಿದ್ದ ಕಡೆ ಉತ್ತರ ಕೊಡಬೇಕು. ವಂಚಕಿ ಈಕೆ. ಪ್ರಶ್ನೆ ಕೇಳಿದ್ದವರಿಗೆ ಉತ್ತರ ಕೊಡಬೇಕು. ಗಂಡ, ಹೆಂಡ್ತಿಗೆ ವಾಯ್ಸ್ ಇಲ್ಲವಾ? ಫೋನ್ ಮಾಡಿ ಯಾಕೆ ಕೇಳ್ತೀರಾ ಎಂದು ಶ್ವೇತಾ ಕೇಳಿದ್ದಾರೆ.
ಬಿಂದು ರಾಣಿ ಹೇಳಿದ್ದೇನು?
ಖಾಸಗಿ ಕಾರ್ಯಕ್ರಮವೊಂದರ ವಿಡಿಯೋವನ್ನು ಕೋಚ್ ವಾಟ್ಸಪ್ ಗ್ರೂಪ್ನಲ್ಲಿ ಶೇರ್ ಮಾಡಿದ್ದೆ. ಇದನ್ನು ಕೋಚ್ ಯತೀಶ್ ತಪ್ಪು ಎಂದು ಹೇಳಿದ್ದರು. ನಾನು ಗ್ರೂಪ್ನಲ್ಲಿ ಸ್ಪಷ್ಟನೆ ನೀಡದೇ ಯತೀಶ್ ಅವರಿಗೆ ಕರೆ ಮಾಡಿದೆ. ಆದ್ರೆ ಕರೆ ಕಟ್ ಆಗಿದ್ದರಿಂದ ಸುಮ್ಮನೆ ಆದೆ. ಇಂದು ಬೆಳಗ್ಗೆ ಸ್ಟೇಡಿಯಂಗೆ ಬಂದ ಶ್ವೇತಾ ಗಲಾಟೆ ಮಾಡಿದ್ದಾರೆ ಎಂದು ಬಿಂದು ರಾಣಿ ಹೇಳಿದ್ದಾರೆ.
Talk War Between at Athlete Bindu Rani and Coach Wife Shwetha in Kantheerava Stadium.
25-08-26 03:39 pm
HK News Staffer
ಕರ್ನಾಟಕದಲ್ಲಿ H1N1 ಆತಂಕ ; 8 ತಿಂಗಳಲ್ಲಿ 4,212 ಪ...
24-08-26 03:16 pm
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
26-08-26 12:01 pm
HK News Staffer
ಅಮರಾವತಿ ಆಸ್ಪತ್ರೆಯಲ್ಲಿ ಭೀಕರ ಅಗ್ನಿ ದುರಂತ ; ವೆಂಟ...
24-08-26 04:55 pm
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
25-08-26 09:37 pm
HK News Staffer
'ಕಿಂಗ್ಸ್ ಬಜಾರ್' ಹೆಸರಲ್ಲಿ ದುಪ್ಪಟ್ಟು ಲಾಭದ ಹೂಡಿಕ...
25-08-26 09:00 pm
ಪುತ್ತೂರು ಪೇಟೆಯಲ್ಲಿ ಸ್ವಯಂಪ್ರೇರಿತ ಬಂದ್ ; ವಾಹನ ಸ...
25-08-26 02:55 pm
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
26-08-26 11:26 am
HK News Staffer
ವಿಜಯಪುರದಲ್ಲಿ ಭೀಕರ ದುರಂತ ; ನಾಪತ್ತೆಯಾಗಿದ್ದ ಒಂದೇ...
26-08-26 11:23 am
ಚಿಕ್ಕಮಗಳೂರು ; ಟಿಪ್ಪು ಕಟೌಟ್ ಜೊತೆಗೆ ಮುಜಾಹಿದ್ ಹಾ...
25-08-26 10:39 pm
ಉಡುಪಿಯ ದೇವಸ್ಥಾನದ ಕೆರೆಯಲ್ಲಿ ಮುಳುಗಿ 15 ವರ್ಷದ ವಿ...
25-08-26 07:27 pm
ವಿಟ್ಲ ; ಈಜಲು ತೆರಳಿದ್ದ ಎಸ್ಸಿಡಿಸಿಸಿ ಬ್ಯಾಂಕ್...
25-08-26 12:46 pm