ಬ್ರೇಕಿಂಗ್ ನ್ಯೂಸ್
06-07-23 01:43 pm Source: News18 Kannada ಕ್ರೀಡೆ
ಕಳೆದ ವರ್ಷ ಟೀಂ ಇಂಡಿಯಾದ ಸ್ಟಾರ್ ವಿಕೆಟ್ ಕೀಪರ್ ರಿಷಭ್ ಪಂತ್ ರೂರ್ಕಿ ಬಳಿ ರಸ್ತೆ ಅಪಘಾತಕ್ಕೆ ಒಳಗಾಗಿದ್ದರು. ಅವರು ಗಾಯದಿಂದ ಇನ್ನೂ ಚೇತರಿಸಿಕೊಳ್ಳುತ್ತಿದ್ದಾರೆ. ಏತನ್ಮಧ್ಯೆ, ಇದೇ ರೀತಿಯ ಅಪಘಾತದಲ್ಲಿ ಮತ್ತೊಬ್ಬ ಭಾರತೀಯ ಕ್ರಿಕೆಟಿಗ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಈ ಕ್ರಿಕೆಟಿಗ ಬೇರೆ ಯಾರೂ ಅಲ್ಲ ಮಾಜಿ ವೇಗಿ ಪ್ರವೀಣ್ ಕುಮಾರ್.
ಮಂಗಳವಾರ ತಡರಾತ್ರಿ ಮೀರತ್ನ ಆಯುಕ್ತರ ನಿವಾಸದ ಬಳಿ ವೇಗವಾಗಿ ಬಂದ ಕ್ಯಾಂಟರ್ ಅವರ ಕಾರಿಗೆ ಡಿಕ್ಕಿ ಹೊಡೆದಿದೆ. ಈ ಅಪಘಾತದಲ್ಲಿ ಪ್ರವೀಣ್ ಕುಮಾರ್ ಸ್ವಲ್ಪದರಲ್ಲೇ ಪಾರಾಗಿದ್ದಾರೆ. ಅಪಘಾತದ ಮಾಹಿತಿ ತಿಳಿದ ತಕ್ಷಣ ಸ್ಥಳೀಯ ಪೊಲೀಸರು ಸ್ಥಳಕ್ಕೆ ಧಾವಿಸಿ ಆರೋಪಿ ಚಾಲಕನನ್ನು ಬಂಧಿಸಿದ್ದಾರೆ. ಅಪಘಾತದ ನಂತರ ಅವರ ಮಗ ಕೂಡ ಕಾರಿನಲ್ಲಿ ಪ್ರವೀಣ್ ಕುಮಾರ್ ಜೊತೆಗಿದ್ದರು ಎಂದು ತಿಳಿದಿಬಂದಿದೆ. ಅದೃಷ್ಟವಶಾತ್ ಇಬ್ಬರಿಗೂ ಗಂಭೀರ ಗಾಯಗಳಾಗಿಲ್ಲ. ವಾಸ್ತವವಾಗಿ ಮಂಗಳವಾರ ರಾತ್ರಿ ಪ್ರವೀಣ್ ಕುಮಾರ್ ತಮ್ಮ ಕಾರಿನಲ್ಲಿ ಪಾಂಡವನಗರದಿಂದ ಬರುತ್ತಿದ್ದರು. ಅಷ್ಟರಲ್ಲಿ ಕಮಿಷನರ್ ನಿವಾಸದ ಬಳಿ ಬಂದ ಕೂಡಲೇ ಎದುರಿನಿಂದ ವೇಗವಾಗಿ ಬಂದ ಕ್ಯಾಂಟರ್ ಅವರ ಕಾರಿಗೆ ಬಲವಾಗಿ ಡಿಕ್ಕಿ ಹೊಡೆದಿದೆ.



ಇದರಿಂದ ಕಾರು ಸಂಪೂರ್ಣ ಜಖಂಗೊಂಡಿದೆ. ಕ್ಯಾಂಟರ್ ಚಾಲಕ ಸಿಕ್ಕಿಬಿದ್ದಿದ್ದು, ಪ್ರವೀಣ್ ಕುಮಾರ್ ಮತ್ತು ಅವರ ಮಗ ಸುರಕ್ಷಿತವಾಗಿರುವುದು ಒಳ್ಳೆಯದು ಎಂದು ನಗರ ಎಸ್ಪಿ ಪಿಯೂಷ್ ಕುಮಾರ್ ತಿಳಿಸಿದ್ದಾರೆ. ಪ್ರವೀಣ್ ಕುಮಾರ್ ಅಪಘಾತಕ್ಕೆ ಒಳಗಾಗಿರುವುದು ಇದೇ ಮೊದಲಲ್ಲ. 2007ರಲ್ಲಿ ಕೂಡ ವಿದೇಶಿ ಪ್ರವಾಸ ಮುಗಿಸಿ ಮನೆಗೆ ತೆರಳುವಾಗ ಅಪಘಾತಕ್ಕೆ ಒಳಗಾಗಿದ್ದರು. ಭಾರತದ ಪರ 36 ವರ್ಷದ ಪ್ರವೀಣ್ ಕುಮಾರ್ 6 ಟೆಸ್ಟ್ ಪಂದ್ಯಗಳಲ್ಲಿ 27 ವಿಕೆಟ್, 68 ODIಗಳಲ್ಲಿ 77 ವಿಕೆಟ್ ಪಡೆದಿದ್ದಾರೆ. ಗಾಯದ ಕಾರಣ ಪ್ರವೀಣ್ 2011ರ ಏಕದಿನ ವಿಶ್ವಕಪ್ ಆಡಲಾಗಲಿಲ್ಲ.
Former Indian Pacer Praveen Kumar Car Accident in Meerut.
17-06-26 10:12 pm
HK News Staffer
ಆರ್ಎಸ್ಎಸ್ ಲೆಕ್ಕ ಕೇಳಲು ಇವನ್ಯಾರು? ಪ್ರಿಯಾಂಕ್ ಖ...
17-06-26 06:59 pm
ಜಿಮ್ ಮುಗಿಸಿ ಮನೆಗೆ ಬಂದ ಯುವಕನಿಗೆ ಹೃದಯಾಘಾತ ; ಹೆ...
17-06-26 06:35 pm
ಪವಿತ್ರ ಧರ್ಮಸ್ಥಳ ವಿರುದ್ಧ ನಾನ್ಯಾಕೆ ಷಡ್ಯಂತ್ರ ಮಾಡ...
17-06-26 05:12 pm
ಆರೆಸ್ಸೆಸ್ ನೋಂದಣಿ ; ನನ್ನ ಪತ್ರ ವೈಯಕ್ತಿಕ ಅಲ್ಲ, ರ...
17-06-26 04:48 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
17-06-26 01:41 pm
HK News Staffer
ವಾಯುಪಡೆ ಅಧಿಕಾರಿ ಪತ್ನಿಗೆ ಅಮಲು ಪದಾರ್ಥ ನೀಡಿ ಅತ್ಯ...
16-06-26 08:32 pm
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am