ಬ್ರೇಕಿಂಗ್ ನ್ಯೂಸ್
17-07-23 02:35 pm Source: News18 Kannada ಕ್ರೀಡೆ
ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ಆರಂಭಕ್ಕೆ ಇನ್ನೇಣು ಕೇಲವ 3 ತಿಂಗಳ ಬಾಕಿ ಉಳಿದಿದೆ. ಅಕ್ಟೋಬರ್ 15 ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಈಗಾಗಲೇ ಅಭಿಮಾನಿಗಳು ಕಾತುರರಾಗಿದ್ದಾರೆ.

ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಮಾತನಾಡುತ್ತಾ, ಪಾಕಿಸ್ತಾನದ ಮಾಜಿ ವೇಗಿ ರಾಣಾ ನವೇದ್-ಉಲ್-ಹಸನ್ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಈ ಹೇಳಿಕೆ ಬಳಿಕ ಅವರ ಮಾತು ಸಾಕಷ್ಟು ವಿವಾದಕ್ಕೆ ಒಳಗಾಗಿದ್ದು, ದೊಡ್ಡ ಪ್ರಮಾಣದಲ್ಲಿ ಚರ್ಚಗೆ ಕಾರಣವಾಗಿದೆ.
ಹೌದು, ಪಾಕ್ ಮಾಜಿ ವೇಗಿ ರಾಣಾ ನವೇದ್-ಉಲ್-ಹಸನ್, ಭಾರತದಲ್ಲಿ ಪಾಕ್ ತಂಡ ಆಡುವಾಗ ಹೆಚ್ಚಿನ ಬೆಂಬಲ ಖಂಡಿತವಾಗಿಯೂ ಭಾರತಕ್ಕೆ ಸಿಗಲಿದೆ. ಆದರೆ ಭಾರತದ ಮುಸ್ಲಿಮರು ಮಾತ್ರ ಪಾಕಿಸ್ತಾನಕ್ಕೆ ಬೆಂಬಲ ನೀಡುತ್ತಾರೆ ಎಂದು ಹೇಳಿದ್ದಾರೆ.

ಅಲ್ಲದೇ ನಾನು ಭಾರತದಲ್ಲಿ ಅಹಮದಾಬಾದ್ ಮತ್ತು ಹೈದರಾಬಾದ್ಗಳಲ್ಲಿ 2 ಸರಣಿಗಳನ್ನು ಆಡಿರುವ ಸ್ವತಃ ನನ್ನ ಅನುಭವದ ಮೇಲೆ ಈ ಮಾತುಗಳನ್ನು ಹೇಳುತ್ತಿರುವೆ ಎಂದು ಹೇಳಿಕೊಂಡಿದ್ದಾರೆ.
ರಾಣಾ ನವೇದ್-ಉಲ್-ಹಸನ್ ಅವರ ಈ ಹೇಳಿಕೆ ಇದೀಗ ಕ್ರಿಕೆಟ್ ಲೋಕದಲ್ಲಿ ಹಾಗೂ ಭಾರತ ಮತ್ತು ಪಾಕ್ ವಿಶ್ವಕಪ್ ಪಂದ್ಯಕ್ಕೂ ಮುನ್ನ ದೊಡ್ಡ ಮಟ್ಟದಲ್ಲಿ ಸಂಚಲನ ಮೂಡಿಸಿದೆ. ಭಾರತೀಯರು ಇವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು, ಏಕದಿನ ವಿಶ್ವಕಪ್ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ತಂಡ ಈವರೆಗೂ ಯಾವುದೇ ಪಂದ್ಯವನ್ನು ಸೋತಿಲ್ಲ. ಇಲ್ಲಿಯವರೆಗೆ 7 ಬಾರಿ ಉಭಯ ತಂಡಗಳು ಮುಖಾಮುಖಿ ಆಗಿದ್ದು, ಅಷ್ಟರಲ್ಲಿಯೂ ಭಾರತ ಗೆದ್ದಿದೆ.
ಏಕದಿನ ವಿಶ್ವಕಪ್ ಪಂದ್ಯಗಳನ್ನು ರೌಂಡ್-ರಾಬಿನ್ ಸ್ವರೂಪದಲ್ಲಿ ಆಡಲಾಗುತ್ತದೆ. ಪ್ರತಿ ತಂಡಕ್ಕೆ 9 ಪಂದ್ಯಗಳ ನಂತರ ಹೆಚ್ಚಿನ ಅಂಕ ಗಳಿಸಿದ 4 ತಂಡಗಳು ಸೆಮಿಫೈನಲ್ಗೆ ಮುನ್ನಡೆಯುತ್ತವೆ. ಪಂದ್ಯಾವಳಿಯಲ್ಲಿ 10 ತಂಡಗಳು ಭಾಗವಹಿಸಲಿದೆ.
Indian Muslims support Pakistan in 2023 world cup former Pakistan bowler rana naved ul hasan makes shocking statement.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm