ಬ್ರೇಕಿಂಗ್ ನ್ಯೂಸ್
17-07-23 02:35 pm Source: News18 Kannada ಕ್ರೀಡೆ
ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ಆರಂಭಕ್ಕೆ ಇನ್ನೇಣು ಕೇಲವ 3 ತಿಂಗಳ ಬಾಕಿ ಉಳಿದಿದೆ. ಅಕ್ಟೋಬರ್ 15 ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಈಗಾಗಲೇ ಅಭಿಮಾನಿಗಳು ಕಾತುರರಾಗಿದ್ದಾರೆ.
ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಮಾತನಾಡುತ್ತಾ, ಪಾಕಿಸ್ತಾನದ ಮಾಜಿ ವೇಗಿ ರಾಣಾ ನವೇದ್-ಉಲ್-ಹಸನ್ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಈ ಹೇಳಿಕೆ ಬಳಿಕ ಅವರ ಮಾತು ಸಾಕಷ್ಟು ವಿವಾದಕ್ಕೆ ಒಳಗಾಗಿದ್ದು, ದೊಡ್ಡ ಪ್ರಮಾಣದಲ್ಲಿ ಚರ್ಚಗೆ ಕಾರಣವಾಗಿದೆ.
ಹೌದು, ಪಾಕ್ ಮಾಜಿ ವೇಗಿ ರಾಣಾ ನವೇದ್-ಉಲ್-ಹಸನ್, ಭಾರತದಲ್ಲಿ ಪಾಕ್ ತಂಡ ಆಡುವಾಗ ಹೆಚ್ಚಿನ ಬೆಂಬಲ ಖಂಡಿತವಾಗಿಯೂ ಭಾರತಕ್ಕೆ ಸಿಗಲಿದೆ. ಆದರೆ ಭಾರತದ ಮುಸ್ಲಿಮರು ಮಾತ್ರ ಪಾಕಿಸ್ತಾನಕ್ಕೆ ಬೆಂಬಲ ನೀಡುತ್ತಾರೆ ಎಂದು ಹೇಳಿದ್ದಾರೆ.
ಅಲ್ಲದೇ ನಾನು ಭಾರತದಲ್ಲಿ ಅಹಮದಾಬಾದ್ ಮತ್ತು ಹೈದರಾಬಾದ್ಗಳಲ್ಲಿ 2 ಸರಣಿಗಳನ್ನು ಆಡಿರುವ ಸ್ವತಃ ನನ್ನ ಅನುಭವದ ಮೇಲೆ ಈ ಮಾತುಗಳನ್ನು ಹೇಳುತ್ತಿರುವೆ ಎಂದು ಹೇಳಿಕೊಂಡಿದ್ದಾರೆ.
ರಾಣಾ ನವೇದ್-ಉಲ್-ಹಸನ್ ಅವರ ಈ ಹೇಳಿಕೆ ಇದೀಗ ಕ್ರಿಕೆಟ್ ಲೋಕದಲ್ಲಿ ಹಾಗೂ ಭಾರತ ಮತ್ತು ಪಾಕ್ ವಿಶ್ವಕಪ್ ಪಂದ್ಯಕ್ಕೂ ಮುನ್ನ ದೊಡ್ಡ ಮಟ್ಟದಲ್ಲಿ ಸಂಚಲನ ಮೂಡಿಸಿದೆ. ಭಾರತೀಯರು ಇವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
ಇನ್ನು, ಏಕದಿನ ವಿಶ್ವಕಪ್ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ತಂಡ ಈವರೆಗೂ ಯಾವುದೇ ಪಂದ್ಯವನ್ನು ಸೋತಿಲ್ಲ. ಇಲ್ಲಿಯವರೆಗೆ 7 ಬಾರಿ ಉಭಯ ತಂಡಗಳು ಮುಖಾಮುಖಿ ಆಗಿದ್ದು, ಅಷ್ಟರಲ್ಲಿಯೂ ಭಾರತ ಗೆದ್ದಿದೆ.
ಏಕದಿನ ವಿಶ್ವಕಪ್ ಪಂದ್ಯಗಳನ್ನು ರೌಂಡ್-ರಾಬಿನ್ ಸ್ವರೂಪದಲ್ಲಿ ಆಡಲಾಗುತ್ತದೆ. ಪ್ರತಿ ತಂಡಕ್ಕೆ 9 ಪಂದ್ಯಗಳ ನಂತರ ಹೆಚ್ಚಿನ ಅಂಕ ಗಳಿಸಿದ 4 ತಂಡಗಳು ಸೆಮಿಫೈನಲ್ಗೆ ಮುನ್ನಡೆಯುತ್ತವೆ. ಪಂದ್ಯಾವಳಿಯಲ್ಲಿ 10 ತಂಡಗಳು ಭಾಗವಹಿಸಲಿದೆ.
Indian Muslims support Pakistan in 2023 world cup former Pakistan bowler rana naved ul hasan makes shocking statement.
13-03-25 02:56 pm
HK News Desk
Karwar, Honnavar, Cow Slaughter, Crime; ಗರ್ಭ...
13-03-25 12:32 pm
Madikeri Earthquake: ಮಡಿಕೇರಿಯಲ್ಲಿ ಲಘು ಭೂಕಂಪನ...
13-03-25 11:57 am
Pramod Muthalik, Love Jihad: ವೇಶ್ಯಾವಾಟಿಕೆ, ಭಯ...
12-03-25 03:51 pm
Mangalore Chakravarti Sulibele, Prakash Raj:...
11-03-25 06:19 pm
13-03-25 03:49 pm
HK News Desk
Shiradi Ghat, Mangalore Bengalore, Mp Brijesh...
13-03-25 01:30 pm
ಪಾಕಿಸ್ತಾನದಲ್ಲಿ 500ಕ್ಕು ಹೆಚ್ಚು ಪ್ರಯಾಣಿಕರಿದ್ದ ರ...
12-03-25 11:41 am
ಅಮೆರಿಕದಲ್ಲಿ 20 ವರ್ಷದ ಭಾರತೀಯ ಮೂಲದ ಮೆಡಿಕಲ್ ವಿದ್...
10-03-25 10:17 pm
ಎಸ್ಸೆಸ್ಸೆಲ್ಸಿ ವಿದ್ಯಾರ್ಥಿನಿ ಜೊತೆಗೆ ಆಟೋ ಚಾಲಕನ ಸ...
10-03-25 11:45 am
14-03-25 11:02 am
Mangalore Correspondent
Mangalore Accident, Kapikad, Murder: ನೆರೆಮನೆ...
13-03-25 09:20 pm
PFI, Mangalore Crime, Police: ಪಿಎಫ್ಐ ಮುಖಂಡರಿಗ...
13-03-25 08:46 pm
Mangalore News, crime, Suicide: ಉತ್ತರ ಪ್ರದೇಶ...
13-03-25 10:08 am
Mangalore rain, Heat wave: ಮಂಗಳೂರು ನಗರಕ್ಕೆ ಸಿ...
12-03-25 11:10 pm
13-03-25 06:44 pm
Mangalore Correspondent
Kothanur Police, Bangalore crime, Murder: ನಾಲ...
11-03-25 07:34 pm
Tanishq showroom, Bihar Robbery: ಬಿಹಾರದಲ್ಲಿ ಹ...
10-03-25 10:48 pm
Actress Ranya Rao, CBI, Gold case; ನಟಿ ರನ್ಯಾ...
09-03-25 05:06 pm
Bangalore Suicide, Bank Staff, Crime; ಹಿರಿಯ ಅ...
09-03-25 03:06 pm