ಬ್ರೇಕಿಂಗ್ ನ್ಯೂಸ್
17-07-23 02:35 pm Source: News18 Kannada ಕ್ರೀಡೆ
ಐಸಿಸಿ ಪುರುಷರ ಕ್ರಿಕೆಟ್ ವಿಶ್ವಕಪ್ 2023 ಆರಂಭಕ್ಕೆ ಇನ್ನೇಣು ಕೇಲವ 3 ತಿಂಗಳ ಬಾಕಿ ಉಳಿದಿದೆ. ಅಕ್ಟೋಬರ್ 15 ರಂದು ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯಕ್ಕೆ ಈಗಾಗಲೇ ಅಭಿಮಾನಿಗಳು ಕಾತುರರಾಗಿದ್ದಾರೆ.

ಹೈ-ವೋಲ್ಟೇಜ್ ಪಂದ್ಯದ ಬಗ್ಗೆ ಮಾತನಾಡುತ್ತಾ, ಪಾಕಿಸ್ತಾನದ ಮಾಜಿ ವೇಗಿ ರಾಣಾ ನವೇದ್-ಉಲ್-ಹಸನ್ ವಿವಾದಾತ್ಮಕ ಹೇಳಿಕೆಯನ್ನು ನೀಡಿದ್ದಾರೆ. ಈ ಹೇಳಿಕೆ ಬಳಿಕ ಅವರ ಮಾತು ಸಾಕಷ್ಟು ವಿವಾದಕ್ಕೆ ಒಳಗಾಗಿದ್ದು, ದೊಡ್ಡ ಪ್ರಮಾಣದಲ್ಲಿ ಚರ್ಚಗೆ ಕಾರಣವಾಗಿದೆ.
ಹೌದು, ಪಾಕ್ ಮಾಜಿ ವೇಗಿ ರಾಣಾ ನವೇದ್-ಉಲ್-ಹಸನ್, ಭಾರತದಲ್ಲಿ ಪಾಕ್ ತಂಡ ಆಡುವಾಗ ಹೆಚ್ಚಿನ ಬೆಂಬಲ ಖಂಡಿತವಾಗಿಯೂ ಭಾರತಕ್ಕೆ ಸಿಗಲಿದೆ. ಆದರೆ ಭಾರತದ ಮುಸ್ಲಿಮರು ಮಾತ್ರ ಪಾಕಿಸ್ತಾನಕ್ಕೆ ಬೆಂಬಲ ನೀಡುತ್ತಾರೆ ಎಂದು ಹೇಳಿದ್ದಾರೆ.

ಅಲ್ಲದೇ ನಾನು ಭಾರತದಲ್ಲಿ ಅಹಮದಾಬಾದ್ ಮತ್ತು ಹೈದರಾಬಾದ್ಗಳಲ್ಲಿ 2 ಸರಣಿಗಳನ್ನು ಆಡಿರುವ ಸ್ವತಃ ನನ್ನ ಅನುಭವದ ಮೇಲೆ ಈ ಮಾತುಗಳನ್ನು ಹೇಳುತ್ತಿರುವೆ ಎಂದು ಹೇಳಿಕೊಂಡಿದ್ದಾರೆ.
ರಾಣಾ ನವೇದ್-ಉಲ್-ಹಸನ್ ಅವರ ಈ ಹೇಳಿಕೆ ಇದೀಗ ಕ್ರಿಕೆಟ್ ಲೋಕದಲ್ಲಿ ಹಾಗೂ ಭಾರತ ಮತ್ತು ಪಾಕ್ ವಿಶ್ವಕಪ್ ಪಂದ್ಯಕ್ಕೂ ಮುನ್ನ ದೊಡ್ಡ ಮಟ್ಟದಲ್ಲಿ ಸಂಚಲನ ಮೂಡಿಸಿದೆ. ಭಾರತೀಯರು ಇವರ ಹೇಳಿಕೆಗೆ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.

ಇನ್ನು, ಏಕದಿನ ವಿಶ್ವಕಪ್ನಲ್ಲಿ ಪಾಕಿಸ್ತಾನ ವಿರುದ್ಧ ಭಾರತ ತಂಡ ಈವರೆಗೂ ಯಾವುದೇ ಪಂದ್ಯವನ್ನು ಸೋತಿಲ್ಲ. ಇಲ್ಲಿಯವರೆಗೆ 7 ಬಾರಿ ಉಭಯ ತಂಡಗಳು ಮುಖಾಮುಖಿ ಆಗಿದ್ದು, ಅಷ್ಟರಲ್ಲಿಯೂ ಭಾರತ ಗೆದ್ದಿದೆ.
ಏಕದಿನ ವಿಶ್ವಕಪ್ ಪಂದ್ಯಗಳನ್ನು ರೌಂಡ್-ರಾಬಿನ್ ಸ್ವರೂಪದಲ್ಲಿ ಆಡಲಾಗುತ್ತದೆ. ಪ್ರತಿ ತಂಡಕ್ಕೆ 9 ಪಂದ್ಯಗಳ ನಂತರ ಹೆಚ್ಚಿನ ಅಂಕ ಗಳಿಸಿದ 4 ತಂಡಗಳು ಸೆಮಿಫೈನಲ್ಗೆ ಮುನ್ನಡೆಯುತ್ತವೆ. ಪಂದ್ಯಾವಳಿಯಲ್ಲಿ 10 ತಂಡಗಳು ಭಾಗವಹಿಸಲಿದೆ.
Indian Muslims support Pakistan in 2023 world cup former Pakistan bowler rana naved ul hasan makes shocking statement.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm