ಬ್ರೇಕಿಂಗ್ ನ್ಯೂಸ್
19-07-23 12:21 pm Source: News18 Kannada ಕ್ರೀಡೆ
ಪ್ರಪಂಚ ತುಂಬಾ ಚಿಕ್ಕದು ಕಣ್ರೀ, ಇಲ್ಲಿ ಬಹುತೇಕವಾಗಿ ಎಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ಪರಿಚಿತರೆ ಅಂತ ಹೇಳುವ ಮಾತನ್ನು ನಾವು ಕೇಳಿರುತ್ತೇವೆ ಮತ್ತು ಇದು ಎಷ್ಟೋ ಸಲ ನಮ್ಮ ಅನುಭವಕ್ಕೂ ಬಂದಿರುತ್ತದೆ. ಈ ಮಾತಿನ ಅರ್ಥ ಏನೆಂದರೆ ಇಲ್ಲಿ ಸಂಬಂಧಗಳು ಹೇಗೆಲ್ಲಾ ಬೆಸೆದುಕೊಂಡಿರುತ್ತವೆ ಅಂತ ಎಷ್ಟೋ ಸಲ ನಮಗೆ ಅರ್ಥವಾಗುವುದಿಲ್ಲ, ಯಾರು? ಯಾರಿಗೆ? ಹೇಗೆ ಸಂಬಂಧಿಕರು ಅಂತ ತಿಳಿದುಕೊಂಡಾಗ ಈ ಪ್ರಪಂಚ ನಿಜಕ್ಕೂ ತುಂಬಾ ಚಿಕ್ಕದು ಅಂತ ಅನ್ನಿಸುತ್ತದೆ. ಇಲ್ಲೊಂದು ಇಂತಹದೇ ಒಂದು ಸಂಬಂಧಗಳು ಇದೆ ನೋಡಿ. ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಸುಮಾರು 1,040 ಕೋಟಿ ರೂಪಾಯಿಗಳ ನಿವ್ವಳ ಮೌಲ್ಯದೊಂದಿಗೆ ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟಿಗರಲ್ಲಿ ಒಬ್ಬರು. ಕೊಹ್ಲಿಯ ಯಶಸ್ಸಿನ ಹಿಂದಿರುವ ವ್ಯಕ್ತಿ ಕಾರ್ನರ್ ಸ್ಟೋನ್ ಟ್ಯಾಲೆಂಟ್ ಮ್ಯಾನೇಜ್ಮೆಂಟ್ ಕಂಪನಿಯ ಮಾಲೀಕ ಬಂಟಿ ಸಜ್ದೇಹ್.
ಬಂಟಿ ಮುಂಬೈನ ಕ್ಯಾಂಪಿಯನ್ ಶಾಲೆಯ ಹಳೆಯ ವಿದ್ಯಾರ್ಥಿಯಾಗಿದ್ದಾರೆ. ಆಸ್ಟ್ರೇಲಿಯಾದ ಕ್ವೀನ್ಸ್ ಲ್ಯಾಂಡ್ ನ ಬಾಂಡ್ ವಿಶ್ವವಿದ್ಯಾಲಯ ಮತ್ತು ಮುಂಬೈನ ಎಚ್ ಆರ್ ಕಾಲೇಜ್ ಆಫ್ ಕಾಮರ್ಸ್ ಅಂಡ್ ಎಕನಾಮಿಕ್ಸ್ ನಲ್ಲಿ ತಮ್ಮ ವಿದ್ಯಾಭ್ಯಾಸ ಮುಗಿಸಿದ್ದಾರೆ.
ಮನರಂಜನೆ ವಿಭಾಗದ ಮುಖ್ಯಸ್ಥರಾಗಿ ಗ್ಲೋಬೊಸ್ಪೋರ್ಟ್ ಗೆ ಸೇರುವ ಮೊದಲು 25 ವರ್ಷದ ಅವರು ಮನರಂಜನಾ, ಮಾಧ್ಯಮ ಮತ್ತು ಸಂವಹನ ಕಂಪನಿಯಾದ ಪರ್ಸೆಪ್ಟ್ ನಲ್ಲಿ ಟ್ಯಾಲೆಂಟ್ ಮ್ಯಾನೇಜ್ಮೆಂಟ್ ವಿಭಾಗದಲ್ಲಿ ಕೆಲಸ ಮಾಡಿದ್ದರು. ಕ್ರೀಡೆಯ ಮೇಲಿನ ಅವರ ಪ್ರೀತಿಯು ಅವರನ್ನು 2008 ರಲ್ಲಿ ಕಾರ್ನರ್ ಸ್ಟೋನ್ ಅನ್ನು ಸ್ಥಾಪಿಸಲು ಸಹಾಯ ಮಾಡಿತು.
virat Kohli manager owns assets of around rs 50 crore.
16-04-26 10:30 pm
HK News Staffer
ಫಲಿತಾಂಶ ಬರುವ ಮೊದಲೇ ಸೋಲೊಪ್ಪಿಕೊಂಡ ಕಾಂಗ್ರೆಸ್; ದಾ...
16-04-26 09:43 pm
ಎಸ್ಸೆಸ್ಸೆಲ್ಸಿ ತೃತೀಯ ಭಾಷೆಗೆ ಅಂಕ ಬದಲು ಗ್ರೇಡ್ ;...
16-04-26 07:37 pm
ಆದಿಚುಂಚನಗಿರಿಯಲ್ಲಿ 80 ಕೋಟಿ ವೆಚ್ಚದ ಮಂದಿರ ಉದ್ಘಾಟ...
15-04-26 07:05 pm
ಸಿಎಂ ಕಾರ್ಯದರ್ಶಿ ನಸೀರ್ ಅಹ್ಮದ್ ವಜಾ ಬೆನ್ನಲ್ಲೇ ಪರ...
15-04-26 03:15 pm
17-04-26 11:27 am
HK News Staffer
250 ರೋಹಿಂಗ್ಯಾಗಳಿದ್ದ ಬೋಟ್ ಅಂಡಮಾನ್ ಸಮುದ್ರದಲ್ಲಿ...
16-04-26 01:09 pm
AI ಅವಾಂತರ ; ಗೂಗಲ್ 'ಜೆಮಿನಿ' ಅನ್ನೇ ಹೆಂಡತಿ ಎಂದು...
15-04-26 01:18 pm
ಅಮೆರಿಕ - ಇಸ್ರೇಲ್ ದಾಳಿಗೆ ಅವಕಾಶ ; ಗಲ್ಫ್ ರಾಷ್ಟ್ರ...
14-04-26 10:48 pm
ಕ್ಯಾಥೋಲಿಕ್ ಪೋಪ್ ಲಿಯೋ ಒಬ್ಬ ದುರ್ಬಲ ವ್ಯಕ್ತಿ, ರಾಜ...
14-04-26 01:46 pm
17-04-26 11:25 am
HK News Staffer
ಆಟೋದಲ್ಲಿ ಒಡವೆಗಳಿದ್ದ ಬ್ಯಾಗ್ ಬಿಟ್ಟು ಹೋಗಿದ್ದ ಮಹಿ...
13-04-26 11:39 pm
ಮದುವೆ ಸಮಾರಂಭಕ್ಕೆ ಬಂದಿದ್ದ ವಾಹನಗಳು ಹೆದ್ದಾರಿಯಲ್ಲ...
13-04-26 12:53 pm
Mangalore Live Accident Nantoor: ಓವರ್ ಸ್ಪೀಡ್...
12-04-26 09:05 pm
ಬಂಟ್ವಾಳ ; ಮದರಂಗಿ ಕಾರ್ಯಕ್ರಮದಲ್ಲಿ ನಿರೂಪಣೆ ಮಾಡುತ...
11-04-26 05:05 pm
16-04-26 10:36 pm
HK News Staffer
ಐಎಎಸ್ ಅಧಿಕಾರಿ ಎಂದು ನಂಬಿಸಿ ಸರ್ಕಾರಿ ವೈದ್ಯರಿಗೆ ವ...
16-04-26 07:35 pm
ಅರೆ ಪ್ರಜ್ಞಾಹೀನ ಸ್ಥಿತಿಯಲ್ಲಿದ್ದ ತಾಯಿಯನ್ನು ಮೂರನೇ...
16-04-26 12:35 pm
ಮಂತ್ರಾಲಯ ಬಳಿ ಭೀಕರ ಅಪಘಾತ ; ರಾಯರ ದರ್ಶನಕ್ಕೆ ತೆರಳ...
16-04-26 11:21 am
ಯೋಗೀಶಗೌಡ ಕೊಲೆ ಕೇಸಲ್ಲಿ ಕಾಂಗ್ರೆಸ್ ಶಾಸಕ ಅಪರಾಧಿ ;...
15-04-26 11:40 pm