ಬ್ರೇಕಿಂಗ್ ನ್ಯೂಸ್
19-07-23 12:21 pm Source: News18 Kannada ಕ್ರೀಡೆ
ಪ್ರಪಂಚ ತುಂಬಾ ಚಿಕ್ಕದು ಕಣ್ರೀ, ಇಲ್ಲಿ ಬಹುತೇಕವಾಗಿ ಎಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ಪರಿಚಿತರೆ ಅಂತ ಹೇಳುವ ಮಾತನ್ನು ನಾವು ಕೇಳಿರುತ್ತೇವೆ ಮತ್ತು ಇದು ಎಷ್ಟೋ ಸಲ ನಮ್ಮ ಅನುಭವಕ್ಕೂ ಬಂದಿರುತ್ತದೆ. ಈ ಮಾತಿನ ಅರ್ಥ ಏನೆಂದರೆ ಇಲ್ಲಿ ಸಂಬಂಧಗಳು ಹೇಗೆಲ್ಲಾ ಬೆಸೆದುಕೊಂಡಿರುತ್ತವೆ ಅಂತ ಎಷ್ಟೋ ಸಲ ನಮಗೆ ಅರ್ಥವಾಗುವುದಿಲ್ಲ, ಯಾರು? ಯಾರಿಗೆ? ಹೇಗೆ ಸಂಬಂಧಿಕರು ಅಂತ ತಿಳಿದುಕೊಂಡಾಗ ಈ ಪ್ರಪಂಚ ನಿಜಕ್ಕೂ ತುಂಬಾ ಚಿಕ್ಕದು ಅಂತ ಅನ್ನಿಸುತ್ತದೆ. ಇಲ್ಲೊಂದು ಇಂತಹದೇ ಒಂದು ಸಂಬಂಧಗಳು ಇದೆ ನೋಡಿ. ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಸುಮಾರು 1,040 ಕೋಟಿ ರೂಪಾಯಿಗಳ ನಿವ್ವಳ ಮೌಲ್ಯದೊಂದಿಗೆ ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟಿಗರಲ್ಲಿ ಒಬ್ಬರು. ಕೊಹ್ಲಿಯ ಯಶಸ್ಸಿನ ಹಿಂದಿರುವ ವ್ಯಕ್ತಿ ಕಾರ್ನರ್ ಸ್ಟೋನ್ ಟ್ಯಾಲೆಂಟ್ ಮ್ಯಾನೇಜ್ಮೆಂಟ್ ಕಂಪನಿಯ ಮಾಲೀಕ ಬಂಟಿ ಸಜ್ದೇಹ್.
ಬಂಟಿ ಮುಂಬೈನ ಕ್ಯಾಂಪಿಯನ್ ಶಾಲೆಯ ಹಳೆಯ ವಿದ್ಯಾರ್ಥಿಯಾಗಿದ್ದಾರೆ. ಆಸ್ಟ್ರೇಲಿಯಾದ ಕ್ವೀನ್ಸ್ ಲ್ಯಾಂಡ್ ನ ಬಾಂಡ್ ವಿಶ್ವವಿದ್ಯಾಲಯ ಮತ್ತು ಮುಂಬೈನ ಎಚ್ ಆರ್ ಕಾಲೇಜ್ ಆಫ್ ಕಾಮರ್ಸ್ ಅಂಡ್ ಎಕನಾಮಿಕ್ಸ್ ನಲ್ಲಿ ತಮ್ಮ ವಿದ್ಯಾಭ್ಯಾಸ ಮುಗಿಸಿದ್ದಾರೆ.
ಮನರಂಜನೆ ವಿಭಾಗದ ಮುಖ್ಯಸ್ಥರಾಗಿ ಗ್ಲೋಬೊಸ್ಪೋರ್ಟ್ ಗೆ ಸೇರುವ ಮೊದಲು 25 ವರ್ಷದ ಅವರು ಮನರಂಜನಾ, ಮಾಧ್ಯಮ ಮತ್ತು ಸಂವಹನ ಕಂಪನಿಯಾದ ಪರ್ಸೆಪ್ಟ್ ನಲ್ಲಿ ಟ್ಯಾಲೆಂಟ್ ಮ್ಯಾನೇಜ್ಮೆಂಟ್ ವಿಭಾಗದಲ್ಲಿ ಕೆಲಸ ಮಾಡಿದ್ದರು. ಕ್ರೀಡೆಯ ಮೇಲಿನ ಅವರ ಪ್ರೀತಿಯು ಅವರನ್ನು 2008 ರಲ್ಲಿ ಕಾರ್ನರ್ ಸ್ಟೋನ್ ಅನ್ನು ಸ್ಥಾಪಿಸಲು ಸಹಾಯ ಮಾಡಿತು.
virat Kohli manager owns assets of around rs 50 crore.
03-11-25 05:17 pm
Bangalore Correspondent
ಕಣ್ಣೂರಿನ ಪಯ್ಯಂಬಲಂ ಬೀಚ್ ನಲ್ಲಿ ಸಮುದ್ರಕ್ಕಿಳಿದ ಬೆ...
02-11-25 11:09 pm
ಆರೆಸ್ಸೆಸ್ನವರಷ್ಟು ಹೇಡಿಗಳು ಯಾರೂ ಇಲ್ಲ, ಅವರ್ಯಾಕೆ...
01-11-25 09:33 pm
ನಮ್ಮ ಕ್ಷೇತ್ರದಲ್ಲಿ ಪಥಸಂಚಲನ ಮಾಡೋದನ್ನು ಆರೆಸ್ಸೆಸ್...
31-10-25 08:10 pm
'ನವೆಂಬರ್ ಕ್ರಾಂತಿ' ಮುನ್ಸೂಚನೆ ನೀಡಿದ್ದ ರಾಜಣ್ಣ ಅಖ...
31-10-25 06:02 pm
03-11-25 01:13 pm
HK News Desk
ಜೋಧಪುರ ; ಭೀಕರ ರಸ್ತೆ ಅಪಘಾತದಲ್ಲಿ 18 ಜನರು ಸಾವು,...
02-11-25 11:12 pm
ಕೇರಳದಲ್ಲಿ ಮುಸ್ಲಿಮ್ ಮತ್ತು ಕ್ರಿಶ್ಚಿಯನ್ನರಿಗೆ ಒಬಿ...
02-11-25 05:13 pm
ಜೆಡ್ಡಾದಿಂದ ಹೈದರಾಬಾದ್ ಬರುತ್ತಿದ್ದ ವಿಮಾನದಲ್ಲಿ ಬ...
01-11-25 07:27 pm
ಭಾರತದಲ್ಲಿ ಸ್ವತಂತ್ರವಾಗಿದ್ದೇನೆ, ಮತ್ತೆ ಬಾಂಗ್ಲಾದೇ...
30-10-25 03:20 pm
03-11-25 10:47 pm
Mangalore Correspondent
ಡಿ.27 ರಂದು 9ನೇ ವರ್ಷದ ಮಂಗಳೂರು ಕಂಬಳ ; ಈ ಬಾರಿ ’ನ...
03-11-25 05:20 pm
ಸಸಿಹಿತ್ಲು ಬೀಚ್ ನಲ್ಲಿ ನೀರಾಟಕ್ಕಿಳಿದು ಬೆಂಗಳೂರಿನ...
03-11-25 12:37 pm
ಧರ್ಮಸ್ಥಳ ಪ್ರಕರಣ ; ಗುರುತು ಪತ್ತೆಯಾಗದ 38 ಪ್ರಕರಣಗ...
02-11-25 10:23 pm
ಮಂಗಳೂರು ಅಂತಾರಾಷ್ಟ್ರೀಯ ಬ್ಯಾಡ್ಮಿಂಟನ್ ಕೂಟಕ್ಕೆ ತೆ...
02-11-25 06:57 pm
03-11-25 12:33 pm
Mangalore Correspondent
ಶಬರಿಮಲೆ ಅಯ್ಯಪ್ಪ ದೇವಸ್ಥಾನದಲ್ಲಿ ಚಿನ್ನ ಕಳವು ಪ್ರಕ...
01-11-25 07:25 pm
Rowdy Topi Naufal Murder, Mangalore: ಮಂಗಳೂರಿನ...
01-11-25 03:31 pm
ವೃದ್ಧ ಮಹಿಳೆಗೆ ಡಿಜಿಟಲ್ ಅರೆಸ್ಟ್ ಬಲೆ ; ಐದು ಗಂಟೆಯ...
01-11-25 01:31 pm
ಸುಹಾಸ್ ಶೆಟ್ಟಿ ಕೊಲೆ ಪ್ರಕರಣ ; 11 ಆರೋಪಿಗಳ ವಿರುದ್...
31-10-25 10:57 pm