ಬ್ರೇಕಿಂಗ್ ನ್ಯೂಸ್
19-07-23 12:21 pm Source: News18 Kannada ಕ್ರೀಡೆ
ಪ್ರಪಂಚ ತುಂಬಾ ಚಿಕ್ಕದು ಕಣ್ರೀ, ಇಲ್ಲಿ ಬಹುತೇಕವಾಗಿ ಎಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ಪರಿಚಿತರೆ ಅಂತ ಹೇಳುವ ಮಾತನ್ನು ನಾವು ಕೇಳಿರುತ್ತೇವೆ ಮತ್ತು ಇದು ಎಷ್ಟೋ ಸಲ ನಮ್ಮ ಅನುಭವಕ್ಕೂ ಬಂದಿರುತ್ತದೆ. ಈ ಮಾತಿನ ಅರ್ಥ ಏನೆಂದರೆ ಇಲ್ಲಿ ಸಂಬಂಧಗಳು ಹೇಗೆಲ್ಲಾ ಬೆಸೆದುಕೊಂಡಿರುತ್ತವೆ ಅಂತ ಎಷ್ಟೋ ಸಲ ನಮಗೆ ಅರ್ಥವಾಗುವುದಿಲ್ಲ, ಯಾರು? ಯಾರಿಗೆ? ಹೇಗೆ ಸಂಬಂಧಿಕರು ಅಂತ ತಿಳಿದುಕೊಂಡಾಗ ಈ ಪ್ರಪಂಚ ನಿಜಕ್ಕೂ ತುಂಬಾ ಚಿಕ್ಕದು ಅಂತ ಅನ್ನಿಸುತ್ತದೆ. ಇಲ್ಲೊಂದು ಇಂತಹದೇ ಒಂದು ಸಂಬಂಧಗಳು ಇದೆ ನೋಡಿ. ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಸುಮಾರು 1,040 ಕೋಟಿ ರೂಪಾಯಿಗಳ ನಿವ್ವಳ ಮೌಲ್ಯದೊಂದಿಗೆ ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟಿಗರಲ್ಲಿ ಒಬ್ಬರು. ಕೊಹ್ಲಿಯ ಯಶಸ್ಸಿನ ಹಿಂದಿರುವ ವ್ಯಕ್ತಿ ಕಾರ್ನರ್ ಸ್ಟೋನ್ ಟ್ಯಾಲೆಂಟ್ ಮ್ಯಾನೇಜ್ಮೆಂಟ್ ಕಂಪನಿಯ ಮಾಲೀಕ ಬಂಟಿ ಸಜ್ದೇಹ್.
ಬಂಟಿ ಮುಂಬೈನ ಕ್ಯಾಂಪಿಯನ್ ಶಾಲೆಯ ಹಳೆಯ ವಿದ್ಯಾರ್ಥಿಯಾಗಿದ್ದಾರೆ. ಆಸ್ಟ್ರೇಲಿಯಾದ ಕ್ವೀನ್ಸ್ ಲ್ಯಾಂಡ್ ನ ಬಾಂಡ್ ವಿಶ್ವವಿದ್ಯಾಲಯ ಮತ್ತು ಮುಂಬೈನ ಎಚ್ ಆರ್ ಕಾಲೇಜ್ ಆಫ್ ಕಾಮರ್ಸ್ ಅಂಡ್ ಎಕನಾಮಿಕ್ಸ್ ನಲ್ಲಿ ತಮ್ಮ ವಿದ್ಯಾಭ್ಯಾಸ ಮುಗಿಸಿದ್ದಾರೆ.
ಮನರಂಜನೆ ವಿಭಾಗದ ಮುಖ್ಯಸ್ಥರಾಗಿ ಗ್ಲೋಬೊಸ್ಪೋರ್ಟ್ ಗೆ ಸೇರುವ ಮೊದಲು 25 ವರ್ಷದ ಅವರು ಮನರಂಜನಾ, ಮಾಧ್ಯಮ ಮತ್ತು ಸಂವಹನ ಕಂಪನಿಯಾದ ಪರ್ಸೆಪ್ಟ್ ನಲ್ಲಿ ಟ್ಯಾಲೆಂಟ್ ಮ್ಯಾನೇಜ್ಮೆಂಟ್ ವಿಭಾಗದಲ್ಲಿ ಕೆಲಸ ಮಾಡಿದ್ದರು. ಕ್ರೀಡೆಯ ಮೇಲಿನ ಅವರ ಪ್ರೀತಿಯು ಅವರನ್ನು 2008 ರಲ್ಲಿ ಕಾರ್ನರ್ ಸ್ಟೋನ್ ಅನ್ನು ಸ್ಥಾಪಿಸಲು ಸಹಾಯ ಮಾಡಿತು.
virat Kohli manager owns assets of around rs 50 crore.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm