ಬ್ರೇಕಿಂಗ್ ನ್ಯೂಸ್
19-07-23 12:21 pm Source: News18 Kannada ಕ್ರೀಡೆ
ಪ್ರಪಂಚ ತುಂಬಾ ಚಿಕ್ಕದು ಕಣ್ರೀ, ಇಲ್ಲಿ ಬಹುತೇಕವಾಗಿ ಎಲ್ಲರೂ ಒಂದಲ್ಲ ಒಂದು ರೀತಿಯಲ್ಲಿ ಪರಿಚಿತರೆ ಅಂತ ಹೇಳುವ ಮಾತನ್ನು ನಾವು ಕೇಳಿರುತ್ತೇವೆ ಮತ್ತು ಇದು ಎಷ್ಟೋ ಸಲ ನಮ್ಮ ಅನುಭವಕ್ಕೂ ಬಂದಿರುತ್ತದೆ. ಈ ಮಾತಿನ ಅರ್ಥ ಏನೆಂದರೆ ಇಲ್ಲಿ ಸಂಬಂಧಗಳು ಹೇಗೆಲ್ಲಾ ಬೆಸೆದುಕೊಂಡಿರುತ್ತವೆ ಅಂತ ಎಷ್ಟೋ ಸಲ ನಮಗೆ ಅರ್ಥವಾಗುವುದಿಲ್ಲ, ಯಾರು? ಯಾರಿಗೆ? ಹೇಗೆ ಸಂಬಂಧಿಕರು ಅಂತ ತಿಳಿದುಕೊಂಡಾಗ ಈ ಪ್ರಪಂಚ ನಿಜಕ್ಕೂ ತುಂಬಾ ಚಿಕ್ಕದು ಅಂತ ಅನ್ನಿಸುತ್ತದೆ. ಇಲ್ಲೊಂದು ಇಂತಹದೇ ಒಂದು ಸಂಬಂಧಗಳು ಇದೆ ನೋಡಿ. ಭಾರತದ ಮಾಜಿ ನಾಯಕ ವಿರಾಟ್ ಕೊಹ್ಲಿ (Virat Kohli) ಸುಮಾರು 1,040 ಕೋಟಿ ರೂಪಾಯಿಗಳ ನಿವ್ವಳ ಮೌಲ್ಯದೊಂದಿಗೆ ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟಿಗರಲ್ಲಿ ಒಬ್ಬರು. ಕೊಹ್ಲಿಯ ಯಶಸ್ಸಿನ ಹಿಂದಿರುವ ವ್ಯಕ್ತಿ ಕಾರ್ನರ್ ಸ್ಟೋನ್ ಟ್ಯಾಲೆಂಟ್ ಮ್ಯಾನೇಜ್ಮೆಂಟ್ ಕಂಪನಿಯ ಮಾಲೀಕ ಬಂಟಿ ಸಜ್ದೇಹ್.
ಬಂಟಿ ಮುಂಬೈನ ಕ್ಯಾಂಪಿಯನ್ ಶಾಲೆಯ ಹಳೆಯ ವಿದ್ಯಾರ್ಥಿಯಾಗಿದ್ದಾರೆ. ಆಸ್ಟ್ರೇಲಿಯಾದ ಕ್ವೀನ್ಸ್ ಲ್ಯಾಂಡ್ ನ ಬಾಂಡ್ ವಿಶ್ವವಿದ್ಯಾಲಯ ಮತ್ತು ಮುಂಬೈನ ಎಚ್ ಆರ್ ಕಾಲೇಜ್ ಆಫ್ ಕಾಮರ್ಸ್ ಅಂಡ್ ಎಕನಾಮಿಕ್ಸ್ ನಲ್ಲಿ ತಮ್ಮ ವಿದ್ಯಾಭ್ಯಾಸ ಮುಗಿಸಿದ್ದಾರೆ.
ಮನರಂಜನೆ ವಿಭಾಗದ ಮುಖ್ಯಸ್ಥರಾಗಿ ಗ್ಲೋಬೊಸ್ಪೋರ್ಟ್ ಗೆ ಸೇರುವ ಮೊದಲು 25 ವರ್ಷದ ಅವರು ಮನರಂಜನಾ, ಮಾಧ್ಯಮ ಮತ್ತು ಸಂವಹನ ಕಂಪನಿಯಾದ ಪರ್ಸೆಪ್ಟ್ ನಲ್ಲಿ ಟ್ಯಾಲೆಂಟ್ ಮ್ಯಾನೇಜ್ಮೆಂಟ್ ವಿಭಾಗದಲ್ಲಿ ಕೆಲಸ ಮಾಡಿದ್ದರು. ಕ್ರೀಡೆಯ ಮೇಲಿನ ಅವರ ಪ್ರೀತಿಯು ಅವರನ್ನು 2008 ರಲ್ಲಿ ಕಾರ್ನರ್ ಸ್ಟೋನ್ ಅನ್ನು ಸ್ಥಾಪಿಸಲು ಸಹಾಯ ಮಾಡಿತು.
virat Kohli manager owns assets of around rs 50 crore.
16-09-26 10:40 pm
kannada news
Tulu Language, Shivraj Tangadagi: ತುಳುವಿಗೆ 2ನ...
16-09-26 01:51 pm
Pradeep Eshwar, Pratap Simha: ಪೊಲೀಸ್ ಠಾಣೆಗೆ...
15-09-26 09:13 pm
Imran Pasha, Pratap Simha: ನಿನ್ನಂತಹ ಒಂದು ಲಕ್...
15-09-26 04:46 pm
ಬಿಜೆಪಿಯವರಿಗೆ ಕೊಬ್ಬು ಹೆಚ್ಚಾಗಿದೆ ಅದಕ್ಕೆ ಬಳ್ಳಾರಿ...
12-09-26 09:40 pm
13-09-26 09:00 pm
HK News
80s ಫೋಟೋ ಟ್ರೆಂಡ್ಗೆ ಮಾರುಹೋಗಿದ್ದೀರಾ? ಹುಷಾರ್ ;...
12-09-26 01:10 pm
ಕಾಶ್ಮೀರಿ ಪಂಡಿತರಿಗೆ ಮತ್ತೆ ಬೆದರಿಕೆ ; ಉದ್ಯೋಗ ಬಿಟ...
10-09-26 01:23 pm
ನೇಪಾಳ ಪ್ರವಾಹ ; ಹತ್ತು ದಿನಗಳ ಬಳಿಕ ಜಲವಿದ್ಯುತ್ ಸು...
05-09-26 11:55 am
ಮುಂದಿನ ಒಂದು ವರ್ಷದಲ್ಲಿ ಒಂದು ಸಾವಿರ ವಿದ್ಯಾಭಾರತಿ...
04-09-26 08:14 pm
16-09-26 10:46 pm
HK News Staffer
ಪುತ್ತೂರಿಗೆ ಮೆಡಿಕಲ್ ಕಾಲೇಜು ಅನುಮೋದನೆ, ತುಳು ಭಾಷೆ...
16-09-26 09:56 pm
ಅಪಘಾತದಲ್ಲಿ ಗಾಯಗೊಂಡಿದ್ದ ಯುವಕನ ಮೆದುಳು ಡೆಡ್ ; ಮೂ...
16-09-26 08:49 pm
ಸೆ.18ರಂದು ಸಂಪುಟ ಸಭೆಗೆ ಗಣ್ಯರ ಆಗಮನ ; ಮಂಗಳೂರಿನ ಪ...
16-09-26 06:28 pm
Ramanath Rai, Mangalore, Tulu, Cabinet Meetin...
16-09-26 04:32 pm
16-09-26 11:18 am
HK News Staffer
Mangalore, Kuttar Accident: ಕುತ್ತಾರುವಿನಲ್ಲಿ ಗ...
16-09-26 10:51 am
ಆನೆಗುಡ್ಡೆ ವಿನಾಯಕ ದೇವಸ್ಥಾನಕ್ಕೆ ಬಂದಿದ್ದ ವೃದ್ಧ ಮ...
15-09-26 09:19 pm
Mangalore Blackmail: ಫೋಟೋ ಮಾರ್ಫ್ ಮಾಡಿ ಬ್ಲ್ಯಾಕ...
15-09-26 12:55 pm
Manyda Accident: ಗಣೇಶ ಹಬ್ಬ ಮುಗಿಸಿ ಬೆಂಗಳೂರಿಗೆ...
15-09-26 12:48 pm