ಬ್ರೇಕಿಂಗ್ ನ್ಯೂಸ್
20-07-23 03:58 pm Source: News18 Kannada ಕ್ರೀಡೆ
ವೇಗಿಗಳಾಗಿ ಮೊಹಮ್ಮದ್ ಸಿರಾಜ್, ಉನದ್ಕತ್ ಮತ್ತು ಶಾರ್ದೂಲ್ ಠಾಕೂರ್ ಇರಲಿದ್ದಾರೆ. ಅಶ್ವಿನ್ ಮತ್ತು ಜಡೇಜಾ ಸ್ಪಿನ್ನರ್ಗಳಾಗಲಿದ್ದಾರೆ. ಆ ಮೂಲಕ ರುತುರಾಜ್ ಗಾಯಕ್ವಾಡ್ ಹಾಗೂ ಮುಖೇಶ್ ಕುಮಾರ್ ಬೆಂಚ್ ಕಾಯಬೇಕಾಗಬಹುದು.
ವೆಸ್ಟ್ ಇಂಡೀಸ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ಎಲ್ಲಾ ವಿಭಾಗಗಳಲ್ಲೂ ಮೇಲುಗೈ ಸಾಧಿಸಿತ್ತು. ಕೇವಲ ಮೂರೇ ದಿನಗಳಲ್ಲಿ ವೆಸ್ಟ್ ಇಂಡೀಸ್ ತಂಡವನ್ನು ಎರಡು ಬಾರಿ ಆಲೌಟ್ ಮಾಡಿ ಸೂಪರ್ ಗೆಲುವು ಸಾಧಿಸಿತ್ತು.
![]()
ಐದು ದಿನಗಳ ವಿರಾಮದ ನಂತರ ಟೆಸ್ಟ್ ಸರಣಿಯ ಎರಡನೇ ಪಂದ್ಯಕ್ಕೆ ಸಿದ್ಧವಾಗಿದೆ. ಎರಡನೇ ಟೆಸ್ಟ್ ಪಂದ್ಯ ಪೋರ್ಟ್ ಆಫ್ ಸ್ಪೇನ್ನಲ್ಲಿ ನಡೆಯಲಿದೆ. ಈ ಪಂದ್ಯ ಜುಲೈ 20 ರಿಂದ 24ರ ವರೆಗೆ ನಡೆಯಲಿದೆ.
ಈ ಪಂದ್ಯ ಗೆದ್ದರೂ ಡ್ರಾ ಮಾಡಿಕೊಂಡರೂ ಭಾರತ ಸರಣಿ ಗೆಲುವು ದಾಖಲಿಸಿದೆ. ಮೊದಲ ಟೆಸ್ಟ್ನಲ್ಲಿ ಸ್ಪಿನ್ ಟ್ರ್ಯಾಕ್ ಮಾಡುವ ಮೂಲಕ ಬೆಲೆ ತೆರಬೇಕಾದ ವೆಸ್ಟ್ ಇಂಡೀಸ್ ಎರಡನೇ ಟೆಸ್ಟ್ಗೆ ಬೌನ್ಸಿ ಪಿಚ್ ಅನ್ನು ಸಿದ್ಧಪಡಿಸಿದೆ ಎಂದು ವರದಿಯಾಗಿದೆ.

ಈ ಪಂದ್ಯದಲ್ಲಿ ಭಾರತ ಯಾವುದೇ ಬದಲಾವಣೆ ಇಲ್ಲದೆ ಕಣಕ್ಕೆ ಇಳಿಯಲಿದೆ. ಮೊದಲ ಟೆಸ್ಟ್ನಲ್ಲಿ ಆಡಿದ ತಂಡವನ್ನೇ ಭಾರತ ಆಡುವ ಸಾಧ್ಯತೆ ಇದೆ. ಇದನ್ನು ನಾಯಕ ರೋಹಿತ್ ಶರ್ಮಾ ಪರೋಕ್ಷವಾಗಿ ಸ್ಪಷ್ಟಪಡಿಸಿದ್ದಾರೆ.
ಎರಡನೇ ಟೆಸ್ಟ್ನಲ್ಲಿ ಯಾವುದೇ ಪ್ರಮುಖ ಬದಲಾವಣೆಗಳಿಲ್ಲ ಎಂದು ಅವರು ಹೇಳಿದರು. ಆದರೆ ಪಿಚ್ ನೋಡಿದ ಬಳಿಕ ಅಗತ್ಯಬಿದ್ದರೆ ಬದಲಾವಣೆ ಮಾಡುವುದಾಗಿ ಹೇಳಿದ್ದಾರೆ. ಆದರೆ ಇದು ಸಂಭವಿಸುವ ಸಾಧ್ಯತೆಗಳು ತುಂಬಾ ಕಡಿಮೆ.

ಮೊದಲ ಟೆಸ್ಟ್ನಲ್ಲಿ ಭಾರತದ ಬ್ಯಾಟಿಂಗ್ ಮತ್ತು ಬೌಲಿಂಗ್ ಅದ್ಭುತ ಪ್ರದರ್ಶನ ನೀಡಿದೆ. ಚೊಚ್ಚಲ ಪಂದ್ಯದಲ್ಲೇ ಯಶಸ್ವಿ ಜೈಸ್ವಾಲ್ ಶತಕ ಸಿಡಿಸಿದ್ದರು. ರೋಹಿತ್ ಮತ್ತು ಜೈಸ್ವಾಲ್ ಆರಂಭಿಕರಾಗಿ ಕಣಕ್ಕಿಳಿಯಲಿದ್ದಾರೆ. ನಂತರ ಕ್ರಮವಾಗಿ ಗಿಲ್, ಕೊಹ್ಲಿ, ರಹಾನೆ, ಇಶಾನ್ ಕಿಶನ್, ಜಡೇಜಾ ಮತ್ತು ಅಶ್ವಿನ್ ಇರಲಿದ್ದಾರೆ.
ವೇಗಿಗಳಾಗಿ ಮೊಹಮ್ಮದ್ ಸಿರಾಜ್, ಉನದ್ಕತ್ ಮತ್ತು ಶಾರ್ದೂಲ್ ಠಾಕೂರ್ ಇರಲಿದ್ದಾರೆ. ಅಶ್ವಿನ್ ಮತ್ತು ಜಡೇಜಾ ಸ್ಪಿನ್ನರ್ಗಳಾಗಲಿದ್ದಾರೆ. ಆ ಮೂಲಕ ರುತುರಾಜ್ ಗಾಯಕ್ವಾಡ್ ಹಾಗೂ ಮುಖೇಶ್ ಕುಮಾರ್ ಬೆಂಚ್ ಕಾಯಬೇಕಾಗಬಹುದು.
ರೋಹಿತ್ (ನಾಯಕ), ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಅಜಿಂಕ್ಯಾ ರಹಾನೆ, ಇಶಾನ್ ಕಿಶನ್, ರವೀಂದ್ರ ಜಡೇಜಾ, ಅಶ್ವಿನ್, ಶಾರ್ದೂಲ್ ಠಾಕೂರ್, ಉನದ್ಕತ್, ಮೊಹಮ್ಮದ್ ಸಿರಾಜ್.
Ind vs WI 2nd test team India predicted playing xi.
05-02-26 05:52 pm
HK News Desk
ಗದಗದಲ್ಲಿ ಭೀಕರ ರಸ್ತೆ ಅಪಘಾತ ; ಕ್ರೂಸರ್ - ಕ್ಯಾಂಟರ...
05-02-26 03:11 pm
ಹಿಂದಿ ಲ್ಯಾಂಡ್ ಉತ್ತರ ಭಾರತೀಯರು ಮಾತ್ರ ನೈಜ ಇಂಡಿಯನ...
05-02-26 01:15 pm
ಸರ್ಕಾರಿ ಆಸ್ಪತ್ರೆಯಲ್ಲೇ ಔಷಧಿ ಕೊರತೆ ; ಅನುದಾನ ಇಲ್...
05-02-26 10:37 am
54 ಸಾವಿರಕ್ಕೂ ಹೆಚ್ಚು RTI ಅರ್ಜಿಗಳು ಬಾಕಿ ; ಮಾಹಿತ...
03-02-26 08:17 pm
04-02-26 03:42 pm
HK News Desk
ಕೊರಿಯನ್ ಆನ್ಲೈನ್ ಗೇಮ್ ಗೀಳು ; 9ನೇ ಮಹಡಿಯಿಂದ ಕೆಳ...
04-02-26 02:02 pm
ನೆಲದ ಕಾನೂನು ಗೌರವಿಸಿ ಉಳಿದುಕೊಳ್ಳಿ, ಇಲ್ಲಾಂದ್ರೆ ದ...
03-02-26 09:06 pm
ಬಾಲಕನ ಮೊಮೋಸ್ ತಿನ್ನುವ ಆಸೆಗೆ ಮನೆಯಲ್ಲಿದ್ದ 85 ಲಕ್...
03-02-26 11:55 am
ಸುರಕ್ಷಿತ ಗ್ರೀನ್ ಎನರ್ಜಿ ; ಮಂಗಳೂರಿನಲ್ಲಿ ʼಕಡಲ ಪವ...
02-02-26 10:40 pm
05-02-26 11:03 pm
Mangalore Correspondent
ಅತಿದೊಡ್ಡ ಸೈಬರ್ ನೆಟ್ವರ್ಕ್ ಪತ್ತೆಹಚ್ಚಿದ ಮಂಗಳೂರು...
05-02-26 10:01 pm
ಆಯುಷ್ ಇಲಾಖೆಯಲ್ಲಿ ಅವ್ಯವಹಾರ ; ಜಿಲ್ಲಾ ಆಯುಷ್ ಅಧಿಕ...
05-02-26 09:29 pm
Nantoor Accident, Protest: ನಂತೂರಿನಲ್ಲಿ ಬಸ್ಸಿನ...
05-02-26 06:20 pm
Accident in Mangalore, Nantoor: ನಂತೂರಿನಲ್ಲಿ ಭ...
04-02-26 10:15 pm
03-02-26 01:05 pm
HK News Desk
ಪೋಲೆಂಡಿನಲ್ಲಿ ಉದ್ಯೋಗ ವೀಸಾ ; 4.50 ಲಕ್ಷ ಹಣ ಪಡೆದು...
03-02-26 11:31 am
ಬೆಂಗಳೂರಿನಲ್ಲಿ ಪೈಶಾಚಿಕ ಕೃತ್ಯ ; 65 ವರ್ಷದ ವೃದ್ಧ...
02-02-26 10:37 pm
ಉಡುಪಿಯಲ್ಲಿ ಕಾಂಗ್ರೆಸ್ ಮುಖಂಡನ ಮೇಲೆ ತಲ್ವಾರು ದಾಳಿ...
02-02-26 12:16 pm
Kishor Salve Arrest: ಚೋರ್ಲಾ ಘಾಟ್ 400 ಕೋಟಿ ದರೋ...
01-02-26 03:41 pm