ಬ್ರೇಕಿಂಗ್ ನ್ಯೂಸ್
27-07-23 01:39 pm Source: News18 Kannada ಕ್ರೀಡೆ
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ನಂತರ ಇದೀಗ ಏಕದಿನ ಪಂದ್ಯ ಆರಂಭವಾಗಲಿದೆ. ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಇಂದಿನಿಂದ ಆರಂಭವಾಗಲಿದೆ. ಈ ಸರಣಿ ಮುಂಬರಲಿರುವ ಏಕದಿನ ವಿಶ್ವಕಪ್ ಕಾರಣ ಮಹತ್ವ ಪಡೆದುಕೊಂಡಿದೆ.
ಪಂದ್ಯದ ವಿವರ: ಮೂರು ಪಂದ್ಯಗಳ ಏಕದಿನ ಸರಣಿ ಇಂದು ಆರಂಭವಾಗಲಿದೆ. ಮೊದಲ ಪಂದ್ಯ ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ನಲ್ಲಿ ನಡೆಯಲಿದೆ. ಬಳಿಕ ಕ್ರಮವಾಗಿ ಜುಲೈ 29 ಮತ್ತು ಆಗಷ್ಟ್ 1ರಂದು 2 ಮತ್ತು 3ನೇ ಪಂದ್ಯ ನಡೆಯಲಿದೆ.

ಲೈವ್ ಸ್ಟ್ರೀಮಿಂಗ್: ಭಾರತ ಮತ್ತು ವೆಸ್ಟ್ ಇಂಡೀಸ್ ಪಂದ್ಯವನ್ನು ಭಾರತದಲ್ಲಿ Fancode ಅಪ್ಲಿಕೇಶನ್ ಮತ್ತು JioCinema ಅಪ್ಲಿಕೇಶನ್ನಲ್ಲಿ ಲೈವ್ ಸ್ಟ್ರೀಮ್ ಮಾಡಲಾಗುತ್ತದೆ. ಅಲ್ಲದೇ ದೂರದರ್ಶನ ನೆಟ್ವರ್ಕ್ನಲ್ಲಿ ಭಾರತದಲ್ಲಿ ಪ್ರಸಾರ ಮಾಡಲಾಗುತ್ತದೆ.
ಪಂದ್ಯದ ಸಮಯ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ODI ಪಂದ್ಯವು ಜುಲೈ 27 ಗುರುವಾರದಂದು 7:00 PM IST ಕ್ಕೆ ಪ್ರಾರಂಭವಾಗಲಿದೆ. ಪಂದ್ಯವು ಭಾರತೀಯ ಕಾಲಮಾನ ಸಂಜೆ 7ಕ್ಕೆ ಟಾಸ್ ಮತ್ತು 7:30ಕ್ಕೆ ಆರಂಭವಾದರೆ ಮುಂಜಾನೆ 3 ಗಂಟೆಗೆ ಪಂದ್ಯ ಕೊನೆಗಾಣಲಿದೆ.

ಹೆಡ್ ಟು ಹೆಡ್: ಉಭಯ ತಂಡಗಳ ನಡುವೆ ಇದುವರೆಗೆ 139 ಪಂದ್ಯಗಳು ನಡೆದಿವೆ.. ಈ ಪೈಕಿ ಭಾರತ 70 ಪಂದ್ಯಗಳನ್ನು ಗೆದ್ದಿದೆ. ವೆಸ್ಟ್ ಇಂಡೀಸ್ 63 ಪಂದ್ಯಗಳನ್ನು ಗೆದ್ದಿದೆ. ಇನ್ನು ನಾಲ್ಕು ಪಂದ್ಯಗಳಲ್ಲಿ ಫಲಿತಾಂಶ ಸ್ಪಷ್ಟವಾಗಿಲ್ಲ. ಎರಡೂ ಪಂದ್ಯಗಳು ಟೈನಲ್ಲಿ ಅಂತ್ಯಗೊಂಡವು.
ಪಿಚ್ ವರದಿ: ಕೆನ್ಸಿಂಗ್ಟನ್ ಓವಲ್ ಬೌಲಿಂಗ್ ಸ್ನೇಹಿ ಮೇಲ್ಮೈಯಾಗಿದೆ. ವೇಗಿಗಳಿಗಿಂತ ಸ್ಪಿನ್ನರ್ಗಳಿಗೆ ಹೆಚ್ಚು ಸಹಾಯ ಮಾಡುತ್ತದೆ. ಇಲ್ಲಿ ಮೊದಲ ಇನಿಂಗ್ಸ್ನ ಸರಾಸರಿ ಸ್ಕೋರ್ 229 ರನ್ ಆಗಿದೆ. ಇಲ್ಲಿ ಒಟ್ಟು 49 ಪಂದ್ಯಗಳು ನಡೆದಿವೆ. ಮೊದಲು ಬ್ಯಾಟ್ ಮಾಡಿದ ತಂಡ 22 ಪಂದ್ಯಗಳನ್ನು ಗೆದ್ದಿದ್ದರೆ, ಚೇಸಿಂಗ್ ತಂಡ 25 ಗೆದ್ದಿದೆ. ಹೀಗಾಗಿ ಟಾಸ್ ಗೆದ್ದ ನಾಯಕ ಮೊದಲು ಬೌಲಿಂಗ್ ಆಯ್ಕೆ ಮಾಡಬಹುದು.

ಭಾರತ ಸಂಭಾವ್ಯ ಪ್ಲೇಯಿಂಗ್ 11: ರೋಹಿತ್ ಶರ್ಮಾ (c), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸಂಜು ಸ್ಯಾಮ್ಸನ್ (WK), ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಉಮ್ರಾನ್ ಮಲಿಕ್, ಮೊಹಮ್ಮದ್ ಸಿರಾಜ್.
ವೆಸ್ಟ್ ಇಂಡೀಸ್ ಸಂಭಾವ್ಯ ಪ್ಲೇಯಿಂಗ್ 11: ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಕೀಸಿ ಕಾರ್ಟಿ, ಶಾಯ್ ಹೋಪ್ (ಸಿ)(ವಾಕ್), ಶಿಮ್ರಾನ್ ಹೆಟ್ಮೆಯರ್, ರೋವ್ಮನ್ ಪೊವೆಲ್, ರೊಮಾರಿಯೊ ಶೆಫರ್ಡ್, ಅಲಿಕ್ ಅಥಾನಾಜೆ, ಡೊಮಿನಿಕ್ ಡ್ರೇಕ್ಸ್, ಅಲ್ಜಾರಿ ಜೋಸೆಫ್, ಯಾನಿಕ್ ಕರಿಯಾ.
Ind vs WI 1st odi match when where to watch and playing 11.
13-07-26 10:21 pm
HK News Desk
ರಾಜ್ಯದಲ್ಲಿ 72,000ಕ್ಕೂ ಹೆಚ್ಚು ಹುದ್ದೆಗಳಿಗೆ ನೇಮಕ...
13-07-26 02:50 pm
3-4 ತಿಂಗಳಲ್ಲಿ ಗ್ರಾಮ ಪಂಚಾಯತಿ ಚುನಾವಣೆ ; ಕ್ಷೇತ್ರ...
13-07-26 10:32 am
ಹಾಸನ ಎಸ್ಡಿಎಂ ಆಯುರ್ವೇದ ಕಾಲೇಜು ವಿದ್ಯಾರ್ಥಿಗಳಿಂದ...
11-07-26 01:48 pm
ಮೈಸೂರು ದಸರಾದಲ್ಲಿ ಕಂಬಳ ನಡೆಸಿಯೇ ಸಿದ್ಧ; ಎಲ್ಲ ಸಿದ...
11-07-26 11:42 am
11-07-26 09:29 pm
HK News Staffer
ವಿಯೆಟ್ನಾಂ ದ್ವೀಪ ಸಮೂಹದಲ್ಲಿ ಭಾರತೀಯ ಪ್ರವಾಸಿಗರಿದ್...
11-07-26 04:31 pm
ರಾಮ ಮಂದಿರದ ದೇಣಿಗೆ ಕಳ್ಳತನ; ಕದ್ದ ಹಣವನ್ನು ಷೇರು ಮ...
11-07-26 11:48 am
ಕರೂರ್ಗೆ ಸಿಎಂ ವಿಜಯ್ ಭೇಟಿ ; ಕಾಲ್ತುಳಿತ ಸಂತ್ರಸ್ತ...
10-07-26 10:46 pm
ಮತ್ತೆ ಗಲ್ಫ್ ಉದ್ವಿಗ್ನ ; ಇರಾನ್ ಮೇಲೆ ಮುಗಿಬಿದ್ದ ಅ...
09-07-26 03:40 pm
13-07-26 09:16 pm
HK News Staffer
ರಾಮನ ಹೆಸರಲ್ಲಿ ರಾಜಕೀಯ ಮಾಡಿದವರು ಈಗ ಯಾಕೆ ಮೌನಿ ಬಾ...
11-07-26 06:32 pm
ಬಾಂಗ್ಲಾನ್ನರ ಬಂಧನ ; ಇವರನ್ನು ಮತಪಟ್ಟಿಗೆ ಸೇರಿಸಲು...
11-07-26 04:26 pm
ಮಂಗಳೂರಿನಲ್ಲಿ ಜಾಂಡೀಸ್ ಆತಂಕ ; ಎರಡು ವಾರಗಳಲ್ಲಿ 19...
10-07-26 05:25 pm
ಬಾಲಕನಿಗೆ ಛಡಿಯೇಟು ; ಕಾಟಿಪಳ್ಳ ಮದ್ರಸಾ ಶಿಕ್ಷಕ ಉಸ್...
09-07-26 11:09 pm
13-07-26 10:57 pm
HK News Staffer
ಈ ನ್ಯಾಯಾಲಯದಲ್ಲಿ ಜೂಜಾಡಬೇಡಿ! ಸೌಜನ್ಯ ಪ್ರಕರಣ ಬಳಸಿ...
13-07-26 09:48 pm
ಮಂಜನಾಡಿ ಭೂಕುಸಿತ ದುರಂತ ; ಅವೈಜ್ಞಾನಿಕ ರಸ್ತೆ ನಿರ್...
13-07-26 08:31 pm
ಬಿಡದಿ ಟೌನ್ಶಿಪ್ ಜಟಾಪಟಿ ; ಸರ್ವೆಗೆ ಬಂದಿದ್ದ ಅಧಿ...
13-07-26 07:39 pm
ಸೋಶಿಯಲ್ ಮೀಡಿಯಾದಲ್ಲಿ ಶುರುವಾದ ಪ್ರೀತಿ, ಧರ್ಮಸ್ಥಳ...
13-07-26 02:54 pm