ಬ್ರೇಕಿಂಗ್ ನ್ಯೂಸ್
27-07-23 01:39 pm Source: News18 Kannada ಕ್ರೀಡೆ
ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಎರಡು ಪಂದ್ಯಗಳ ಟೆಸ್ಟ್ ಸರಣಿಯ ನಂತರ ಇದೀಗ ಏಕದಿನ ಪಂದ್ಯ ಆರಂಭವಾಗಲಿದೆ. ಮೂರು ಪಂದ್ಯಗಳ ಏಕದಿನ ಸರಣಿಯ ಮೊದಲ ಪಂದ್ಯ ಇಂದಿನಿಂದ ಆರಂಭವಾಗಲಿದೆ. ಈ ಸರಣಿ ಮುಂಬರಲಿರುವ ಏಕದಿನ ವಿಶ್ವಕಪ್ ಕಾರಣ ಮಹತ್ವ ಪಡೆದುಕೊಂಡಿದೆ.
ಪಂದ್ಯದ ವಿವರ: ಮೂರು ಪಂದ್ಯಗಳ ಏಕದಿನ ಸರಣಿ ಇಂದು ಆರಂಭವಾಗಲಿದೆ. ಮೊದಲ ಪಂದ್ಯ ಬಾರ್ಬಡೋಸ್ನ ಕೆನ್ಸಿಂಗ್ಟನ್ ಓವಲ್ನಲ್ಲಿ ನಡೆಯಲಿದೆ. ಬಳಿಕ ಕ್ರಮವಾಗಿ ಜುಲೈ 29 ಮತ್ತು ಆಗಷ್ಟ್ 1ರಂದು 2 ಮತ್ತು 3ನೇ ಪಂದ್ಯ ನಡೆಯಲಿದೆ.

ಲೈವ್ ಸ್ಟ್ರೀಮಿಂಗ್: ಭಾರತ ಮತ್ತು ವೆಸ್ಟ್ ಇಂಡೀಸ್ ಪಂದ್ಯವನ್ನು ಭಾರತದಲ್ಲಿ Fancode ಅಪ್ಲಿಕೇಶನ್ ಮತ್ತು JioCinema ಅಪ್ಲಿಕೇಶನ್ನಲ್ಲಿ ಲೈವ್ ಸ್ಟ್ರೀಮ್ ಮಾಡಲಾಗುತ್ತದೆ. ಅಲ್ಲದೇ ದೂರದರ್ಶನ ನೆಟ್ವರ್ಕ್ನಲ್ಲಿ ಭಾರತದಲ್ಲಿ ಪ್ರಸಾರ ಮಾಡಲಾಗುತ್ತದೆ.
ಪಂದ್ಯದ ಸಮಯ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ODI ಪಂದ್ಯವು ಜುಲೈ 27 ಗುರುವಾರದಂದು 7:00 PM IST ಕ್ಕೆ ಪ್ರಾರಂಭವಾಗಲಿದೆ. ಪಂದ್ಯವು ಭಾರತೀಯ ಕಾಲಮಾನ ಸಂಜೆ 7ಕ್ಕೆ ಟಾಸ್ ಮತ್ತು 7:30ಕ್ಕೆ ಆರಂಭವಾದರೆ ಮುಂಜಾನೆ 3 ಗಂಟೆಗೆ ಪಂದ್ಯ ಕೊನೆಗಾಣಲಿದೆ.

ಹೆಡ್ ಟು ಹೆಡ್: ಉಭಯ ತಂಡಗಳ ನಡುವೆ ಇದುವರೆಗೆ 139 ಪಂದ್ಯಗಳು ನಡೆದಿವೆ.. ಈ ಪೈಕಿ ಭಾರತ 70 ಪಂದ್ಯಗಳನ್ನು ಗೆದ್ದಿದೆ. ವೆಸ್ಟ್ ಇಂಡೀಸ್ 63 ಪಂದ್ಯಗಳನ್ನು ಗೆದ್ದಿದೆ. ಇನ್ನು ನಾಲ್ಕು ಪಂದ್ಯಗಳಲ್ಲಿ ಫಲಿತಾಂಶ ಸ್ಪಷ್ಟವಾಗಿಲ್ಲ. ಎರಡೂ ಪಂದ್ಯಗಳು ಟೈನಲ್ಲಿ ಅಂತ್ಯಗೊಂಡವು.
ಪಿಚ್ ವರದಿ: ಕೆನ್ಸಿಂಗ್ಟನ್ ಓವಲ್ ಬೌಲಿಂಗ್ ಸ್ನೇಹಿ ಮೇಲ್ಮೈಯಾಗಿದೆ. ವೇಗಿಗಳಿಗಿಂತ ಸ್ಪಿನ್ನರ್ಗಳಿಗೆ ಹೆಚ್ಚು ಸಹಾಯ ಮಾಡುತ್ತದೆ. ಇಲ್ಲಿ ಮೊದಲ ಇನಿಂಗ್ಸ್ನ ಸರಾಸರಿ ಸ್ಕೋರ್ 229 ರನ್ ಆಗಿದೆ. ಇಲ್ಲಿ ಒಟ್ಟು 49 ಪಂದ್ಯಗಳು ನಡೆದಿವೆ. ಮೊದಲು ಬ್ಯಾಟ್ ಮಾಡಿದ ತಂಡ 22 ಪಂದ್ಯಗಳನ್ನು ಗೆದ್ದಿದ್ದರೆ, ಚೇಸಿಂಗ್ ತಂಡ 25 ಗೆದ್ದಿದೆ. ಹೀಗಾಗಿ ಟಾಸ್ ಗೆದ್ದ ನಾಯಕ ಮೊದಲು ಬೌಲಿಂಗ್ ಆಯ್ಕೆ ಮಾಡಬಹುದು.

ಭಾರತ ಸಂಭಾವ್ಯ ಪ್ಲೇಯಿಂಗ್ 11: ರೋಹಿತ್ ಶರ್ಮಾ (c), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಸಂಜು ಸ್ಯಾಮ್ಸನ್ (WK), ಹಾರ್ದಿಕ್ ಪಾಂಡ್ಯ, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಕುಲದೀಪ್ ಯಾದವ್, ಉಮ್ರಾನ್ ಮಲಿಕ್, ಮೊಹಮ್ಮದ್ ಸಿರಾಜ್.
ವೆಸ್ಟ್ ಇಂಡೀಸ್ ಸಂಭಾವ್ಯ ಪ್ಲೇಯಿಂಗ್ 11: ಬ್ರಾಂಡನ್ ಕಿಂಗ್, ಕೈಲ್ ಮೇಯರ್ಸ್, ಕೀಸಿ ಕಾರ್ಟಿ, ಶಾಯ್ ಹೋಪ್ (ಸಿ)(ವಾಕ್), ಶಿಮ್ರಾನ್ ಹೆಟ್ಮೆಯರ್, ರೋವ್ಮನ್ ಪೊವೆಲ್, ರೊಮಾರಿಯೊ ಶೆಫರ್ಡ್, ಅಲಿಕ್ ಅಥಾನಾಜೆ, ಡೊಮಿನಿಕ್ ಡ್ರೇಕ್ಸ್, ಅಲ್ಜಾರಿ ಜೋಸೆಫ್, ಯಾನಿಕ್ ಕರಿಯಾ.
Ind vs WI 1st odi match when where to watch and playing 11.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
25-08-26 02:55 pm
HK News Staffer
ಕೆಎಸ್ ಹೆಗ್ಡೆ ಮೆಡಿಕಲ್ ಕಾಲೇಜಿನ ಪ್ರೊಫೆಸರ್, ಮಂಗಳೂ...
24-08-26 06:25 pm
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
25-08-26 12:46 pm
HK News Staffer
ಮಲ್ಪೆ ಬಂದರಿನಲ್ಲಿ ಮೀನುಗಾರರಿಬ್ಬರ ಗಲಾಟೆ ಕೊಲೆಯಲ್ಲ...
25-08-26 12:45 pm
ಡೇವಿಡ್ ಡಿಸೋಜ ಹತ್ಯೆ ಪ್ರಕರಣದಲ್ಲಿ ಮಹತ್ತರ ತಿರುವು...
25-08-26 11:38 am
ಪಡಿತರ ಅಕ್ಕಿ ಸಾಗಾಟದ ಲಾರಿಗೆ ಸ್ಕೂಟರ್ ಢಿಕ್ಕಿ! ಸಚಿ...
24-08-26 09:06 pm
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm