ಬ್ರೇಕಿಂಗ್ ನ್ಯೂಸ್
10-08-23 02:30 pm Source: News18 Kannada ಕ್ರೀಡೆ
ವಿಶ್ವಕಪ್ ವೇಳಾಪಟ್ಟಿಗೆ ಸಂಬಂಧಿಸಿದ ಹೈಡ್ರಾಮಾಗೆ ಕೊನೆಗೂ ತೆರೆಬಿದ್ದಿದೆ. ಮೆಗಾ ಟೂರ್ನಿಯ ರೀ ಶೆಡ್ಯೂಲ್ ಅನ್ನು ಐಸಿಸಿ ಬುಧವಾರ ಘೋಷಿಸಿದೆ. ಟೂರ್ನಿಯ ಒಟ್ಟು 9 ಪಂದ್ಯಗಳ ದಿನಾಂಕಗಳಲ್ಲಿ ಬದಲಾವಣೆ ಆಗಿದೆ. ಇದರೊಂದಿಗೆ ಇಡೀ ಕ್ರಿಕೆಟ್ ಜಗತ್ತು ಎದುರು ನೋಡುತ್ತಿದ್ದ ಭಾರತ-ಪಾಕಿಸ್ಥಾನ ಹೈ ವೋಲ್ಟೇಜ್ ಪಂದ್ಯವನ್ನು ಅಕ್ಟೋಬರ್ 14ಕ್ಕೆ ರೀ ಶೆಡ್ಯೂಲ್ ಮಾಡಲಾಗಿದೆ. ದೇವೀ ನವರಾತ್ರಿ ಉತ್ಸವದ ಹಿನ್ನೆಲೆಯಲ್ಲಿ ಪಂದ್ಯವನ್ನು ಒಂದು ದಿನ ಮುಂದಕ್ಕೆ ಹಾಕಲಾಗಿದೆ. ಈ ಹಿಂದೆ ಬಿಡುಗಡೆಯಾಗಿದ್ದ ವೇಳಾಪಟ್ಟಿಯಲ್ಲಿ ಇಂಡೋ-ಪಾಕ್ ಪಂದ್ಯ ಅಕ್ಟೋಬರ್ 15 ರಂದು ನಿಗದಿಯಾಗಿತ್ತು. ಆದರೆ ಗುಜರಾತ್ನಲ್ಲಿ ಅದೇ ದಿನ ದೇವಿ ನವರಾತ್ರಿಗಳು ಪ್ರಾರಂಭವಾಗುತ್ತವೆ. ಈ ಹಿನ್ನೆಲೆಯಲ್ಲಿ ಭದ್ರತಾ ಸಮಸ್ಯೆಗಳು ಎದುರಾಗುವ ನಿರೀಕ್ಷೆಯಿಂದ ಪಂದ್ಯವನ್ನು ಮುಂದಕ್ಕೆ ಹಾಕಲಾಗಿದೆ.
ಅಕ್ಟೋಬರ್ 14 ರಂದು ನಡೆಯಬೇಕಾದ ಇಂಗ್ಲೆಂಡ್-ಅಫ್ಗಾನಿಸ್ಥಾನ ಪಂದ್ಯವನ್ನು ಅಕ್ಟೋಬರ್ 15 ರಂದು ರೀಶೆಡ್ಯೂಲ್ ಮಾಡಲಾಗಿದೆ. ಪಾಕಿಸ್ತಾನ-ಶ್ರೀಲಂಕಾ ನಡುವೆ ಹೈದರಾಬಾದ್ನಲ್ಲಿ ಅಕ್ಟೋಬರ್ 12 (ಗುರುವಾರ) ನಡೆಯಬೇಕಿದ್ದ, ಪಂದ್ಯ ಅಕ್ಟೋಬರ್ 10ರಂದು ನಡೆಯಲಿದೆ. ಅಕ್ಟೋಬರ್ 13 ರಂದು ಲಕ್ನೋದಲ್ಲಿ ನಡೆಯಬೇಕಾದ ಆಸ್ಟ್ರೇಲಿಯಾ-ದಕ್ಷಿಣ ಆಫ್ರಿಕಾ ಪಂದ್ಯವನ್ನು ಅಕ್ಟೋಬರ್ 12 ರಂದು ಬದಲಾಯಿಸಲಾಗಿದೆ.



ನವೆಂಬರ್ 12 ರಂದು ಪಾಕಿಸ್ತಾನ-ಇಂಗ್ಲೆಂಡ್ ನಡುವಿನ ಪಂದ್ಯ ಕೋಲ್ಕತ್ತಾದಲ್ಲಿ ನಡೆಯಬೇಕಾದ ಪಂದ್ಯವನ್ನು ಭದ್ರತಾ ಕಾರಣಗಳಿಂದ ನವೆಂಬರ್ 11ಕ್ಕೆ ಬದಲಾಯಿಸಲಾಗಿದೆ. ಕೋಲ್ಕತಾದಲ್ಲಿ ಕಾಳಿ ಪೂಜೆ ಹಿನ್ನೆಲೆಯಲ್ಲಿ ಭದ್ರತಾ ಸಮಸ್ಯೆಗಳು ಎದುರಾಗುವ ನಿರೀಕ್ಷೆಯಿಂದ ಪಂದ್ಯವನ್ನು ಒಂದು ಮುನ್ನವೇ ನಿಗದಿಪಡಿಸಲಾಗಿದೆ. ನೆದರ್ಲ್ಯಾಂಡ್ಸ್ನೊಂದಿಗೆ ಭಾರತ ಆಡುತ್ತಿರುವ ತನ್ನ ಕೊನೆಯ ಲೀಗ್ ಪಂದ್ಯದ ದಿನಾಂಕ ಕೂಡ ಬದಲಾಗಿದ್ದು, ನವೆಂಬರ್ 11 ರಿಂದ 12ಕ್ಕೆ ಮುಂದೂಡಲಾಗಿದೆ. ಪಾಕಿಸ್ತಾನ-ಇಂಗ್ಲೆಂಡ್ ಪಂದ್ಯದ ಬದಲಾವಣೆಯಿಂದಾಗಿ ಭಾರತ-ನೆದರ್ಲೆಂಡ್ಸ್ ಪಂದ್ಯವನ್ನು ರೀ ಶೆಡ್ಯೂಲ್ ಮಾಡಲಾಗಿದೆ.
ಅಕ್ಟೋಬರ್ 5ರಿಂದ ಮೆಗಾ ಟೂರ್ನಿ ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಇಂಗ್ಲೆಂಡ್ ಹಾಗೂ ರನ್ನರ್ ಅಪ್ ನ್ಯೂಜಿಲೆಂಡ್ ತಂಡಗಳು ಮುಖಾಮುಖಿಯಾಗಲಿವೆ. ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಮೆಗಾ ಟೂರ್ನಿಯ ಆರಂಭಿಕ ಪಂದ್ಯ ನಡೆಯಲಿದೆ. ಅಕ್ಟೋಬರ್ 14 ರಂದು ಪಾಕಿಸ್ತಾನ ತಂಡವನ್ನು ಎದುರಿಸುವ ಮೂಲಕ ಟೀಂ ಇಂಡಿಯಾ ತನ್ನ ವಿಶ್ವಕಪ್ ಅಭಿಯಾನ ಆರಂಭಿಸಲಿದೆ. ಈ ಪಂದ್ಯಕ್ಕಾಗಿ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ.
ICC Releases Revised Schedule of World Cup 2023 Clash Between India vs Pakistan Rescheduled to October 14.
13-05-26 10:18 pm
HK News Desk
3 ಸಾವಿರ ರೂ. ಬಿಲ್ ಬಾಕಿ; 8 ತಿಂಗಳಿಂದ ಕತ್ತಲಲ್ಲಿ...
12-05-26 02:26 pm
ಶೃಂಗೇರಿ ಕ್ಷೇತ್ರದ ಅಂಚೆ ಮತ ಗೊಂದಲ; ಕಾಂಗ್ರೆಸಿನ ರಾ...
11-05-26 09:36 pm
D Sudhakar Death: ಚಿತ್ರದುರ್ಗದ ಜನಾನುರಾಗಿ ಶಾಸಕ,...
10-05-26 01:04 pm
25ನೇ ವಿವಾಹ ವಾರ್ಷಿಕೋತ್ಸವದ ದಿನವೇ ಭೀಕರ ಅಪಘಾತ ;...
09-05-26 10:41 pm
13-05-26 06:42 pm
HK News Staffer
ಅಗ್ನಿ ಪರೀಕ್ಷೆಯಲ್ಲಿ ಗೆದ್ದ ವಿಜಯ್; ನಿರೀಕ್ಷೆಗೂ ಮ...
13-05-26 02:26 pm
ಎಐಎಡಿಎಂಕೆ ಪಕ್ಷವೇ ಇಬ್ಭಾಗ ; 30 ಶಾಸಕರ ಬಣ ವಿಜಯ್ ಸ...
12-05-26 08:15 pm
ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ; ಮೇ 3ರಂದು ನಡೆದಿದ...
12-05-26 08:01 pm
ವಿಜಯ್ ಗೆಲುವು ಭವಿಷ್ಯ ನುಡಿದಿದ್ದ ಜ್ಯೋತಿಷಿಗೆ ಸಿಎಂ...
12-05-26 05:15 pm
13-05-26 11:02 pm
HK News Desk
Gruha Lakshmi Mangalore: ಸತ್ತವರ ಖಾತೆಗೂ ಗೃಹಲಕ್...
13-05-26 04:04 pm
NEET ಪರೀಕ್ಷೆ ರದ್ದು ; 22.5 ಲಕ್ಷ ವಿದ್ಯಾರ್ಥಿಗಳ ಭ...
12-05-26 06:26 pm
ಇಸ್ರೇಲ್ಗೆ ತೆರಳಲು ಸಿದ್ಧತೆಯಲ್ಲಿದ್ದ ಉಳ್ಳಾಲದ ವ್ಯ...
12-05-26 12:05 am
ಕುತ್ತಾರಿನಲ್ಲಿ ಕೊರಗಜ್ಜ ಸರ್ಕಲ್ ನಿರ್ಮಾಣ ; ಯಾರೋ ಹ...
09-05-26 11:51 pm
13-05-26 09:25 pm
HK News Desk
ಹಾಸನದಲ್ಲಿ ಜಿಮ್ ಕಿರಿಕ್; ವರ್ಕೌಟ್ ವೇಳೆ ಭುಜ ಟಚ್ ಆ...
13-05-26 06:36 pm
ಚಾರ್ಜ್ಗೆ ಹಾಕಿದ್ದ ಎಲೆಕ್ಟ್ರಿಕಲ್ ಬೈಕ್ ಸ್ಫೋಟ; ಮ...
13-05-26 03:39 pm
ಕುತ್ತಾರು ಜಂಕ್ಷನ್ನಲ್ಲಿ ಕೊರಗಜ್ಜನ ವೃತ್ತ ನಿರ್ಮಾಣಕ...
13-05-26 12:39 pm
ಚಂದನವನಕ್ಕೆ ಆಘಾತ; ಮಿಲನ, ಹಿಟ್ಲರ್ ಕಲ್ಯಾಣ ಖ್ಯಾತಿಯ...
13-05-26 11:44 am