ಬ್ರೇಕಿಂಗ್ ನ್ಯೂಸ್
24-08-23 02:47 pm Source: News18 Kannada ಕ್ರೀಡೆ
ಏಕದಿನ ವಿಶ್ವಕಪ್ 2023ಗೆ (ODI World 2023) ಹೆಚ್ಚು ದಿನಗಳು ಉಳಿದಿಲ್ಲ. ಅಕ್ಟೋಬರ್ 5 ರಿಂದ ಭಾರತದಲ್ಲಿ ಏಕದಿನ ವಿಶ್ವಕಪ್ ಅದ್ಧೂರಿಯಾಗಿ ಆರಂಭವಾಗಲಿದೆ. ಸೆಪ್ಟೆಂಬರ್ 19ರಂದು ಫೈನಲ್ನೊಂದಿಗೆ ಪಂದ್ಯಾವಳಿ ಕೊನೆಗೊಳ್ಳಲಿದೆ. ಏಕದಿನ ವಿಶ್ವಕಪ್ನ ವೇಳಾಪಟ್ಟಿ ಈಗಾಗಲೇ ಬಿಡುಗಡೆಯಾಗಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಆಡಲಿದೆ.
ಅಕ್ಟೋಬರ್ 14 ರಂದು ಅಹಮದಾಬಾದ್ನಲ್ಲಿ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಟೂರ್ನಿಯ ಪ್ರಮುಖ ಅಂಶವಾಗಿದೆ. ಈ ಪಂದ್ಯ ಅಕ್ಟೋಬರ್ 15 ರಂದು ನಡೆಯಬೇಕಿದ್ದರೂ, ಭದ್ರತಾ ಕಾರಣಗಳಿಂದ ಅದನ್ನು ಅಕ್ಟೋಬರ್ 14 ಕ್ಕೆ ಬದಲಾಯಿಸಲಾಯಿತು. ಇತ್ತೀಚೆಗೆ, ಐಸಿಸಿ ಅಭ್ಯಾಸ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಭ್ಯಾಸ ಪಂದ್ಯಗಳು ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 3 ರವರೆಗೆ ನಡೆಯಲಿವೆ. ಟೂರ್ನಿಯಲ್ಲಿ ಭಾಗವಹಿಸುವ 10 ತಂಡಗಳು ಎರಡು ಅಭ್ಯಾಸ ಪಂದ್ಯಗಳನ್ನೂ ಆಡಲಿವೆ. ಗುವಾಹಟಿ ಮತ್ತು ತಿರುವನಂತಪುರಂ ಈ ಪಂದ್ಯಗಳಿಗೆ ವೇದಿಕೆಯಾಗಲಿದೆ.


ಭಾರತ ತನ್ನ ಅಭ್ಯಾಸ ಪಂದ್ಯಗಳನ್ನು ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನೆದರ್ಲೆಂಡ್ ವಿರುದ್ಧ ಆಡಲಿದೆ. ಭಾರತ ಸೆಪ್ಟೆಂಬರ್ 30 ರಂದು ಗುವಾಹಟಿಯಲ್ಲಿ ಅಭ್ಯಾಸ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಆಡಲಿದೆ. ನಂತರ, ಅಕ್ಟೋಬರ್ 3 ರಂದು ತಿರುವನಂತಪುರಂನಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಭಾರತ ಪಂದ್ಯವನ್ನು ಆಡಲಿದೆ. ಪಾಕಿಸ್ತಾನ ನ್ಯೂಜಿಲೆಂಡ್ (ಸೆಪ್ಟೆಂಬರ್ 29) ಮತ್ತು ಆಸ್ಟ್ರೇಲಿಯಾ (ಅಕ್ಟೋಬರ್ 3) ವಿರುದ್ಧ ಅಭ್ಯಾಸ ಪಂದ್ಯಗಳನ್ನು ಆಡಲಿದೆ.


ಅಭ್ಯಾಸ ಪಂದ್ಯಗಳು ಹಗಲು ರಾತ್ರಿ ಮಾದರಿಯಲ್ಲಿ ನಡೆಯಲಿವೆ. ಎಲ್ಲಾ ಪಂದ್ಯಗಳೂ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿವೆ. ತಂಡದ 15 ಆಟಗಾರರು ಅಭ್ಯಾಸ ಪಂದ್ಯದಲ್ಲಿ ಬೌಲಿಂಗ್ ಮತ್ತು ಬ್ಯಾಟಿಂಗ್ ಮಾಡುವ ಅವಕಾಶವನ್ನು ಹೊಂದಿರುತ್ತಾರೆ.
ICC ODI World Cup 2023 Warm ups Fixture India Plays Against England and Netherlands.
24-08-26 03:16 pm
HK News Staffer
ಕರ್ನಾಟಕದಲ್ಲಿ ‘ಅನಲಾಗ್ ಪನ್ನೀರ್’ಗೆ ಒಂದು ವರ್ಷ ನಿಷ...
22-08-26 10:15 pm
ಐಎಎಸ್ ಅಧಿಕಾರಿ ಜ್ಞಾನೇಂದ್ರ ಕುಮಾರ್ ನಾಪತ್ತೆ ; ಏ...
22-08-26 03:01 pm
500 ಕೆಪಿಎಸ್ ಶಾಲೆಗಳ ಸಮಗ್ರ ಅಭಿವೃದ್ಧಿಗೆ ₹2500 ಕೋ...
22-08-26 11:10 am
ದೇಶದ ರಾಜಕೀಯದಲ್ಲಿ ಬಹುದೊಡ್ಡ ಬಿರುಗಾಳಿ; ವಿರುದ್ಧ ಧ...
21-08-26 03:42 pm
24-08-26 04:55 pm
HK News Staffer
ಪಾಲ್ಘಾಟ್ ರೈಲ್ವೇ ವಿಭಾಗದಿಂದ ಮಂಗಳೂರು ಹೊರಕ್ಕೆ ; ವ...
22-08-26 08:37 pm
ದೇಹದಲ್ಲಿಡೀ ಉರಿ ಉರಿ! ಕೆರೆಯಲ್ಲೇ ವಾಸ, ಅಲ್ಲೇ ಆಹಾ...
20-08-26 10:55 am
ತಮಿಳುನಾಡು ಮಹಿಳಾ ಸರ್ಕಾರಿ ನೌಕರರಿಗೆ ಸರ್ಕಾರದ ಬಂಪರ...
19-08-26 02:13 pm
ಲಷ್ಕರ್ ಸ್ಥಾಪಕ ಹಫೀಜ್ ಸಯೀದ್ 10,000 ಯುವಕರನ್ನು ಕಾ...
19-08-26 01:06 pm
24-08-26 06:25 pm
HK News Staffer
ಈದ್ ಮಿಲಾದ್ ; ಬೆಳಗ್ಗೆ ಕೋಟೆಪುರದಿಂದ ಉಳ್ಳಾಲ ದರ್ಗಾ...
24-08-26 04:14 pm
ಅಡಿಕೆ ಎಲೆ ಚುಕ್ಕಿ ರೋಗ ನಿಯಂತ್ರಣಕ್ಕೆ ಸಿಪಿಸಿಆರ್ ಐ...
24-08-26 04:11 pm
ಎಂಆರ್ ಪಿಎಲ್ ನಲ್ಲಿ 26 ಇಂಜಿನಿಯರಿಂಗ್ ಹುದ್ದೆಗಳ ಭರ...
24-08-26 01:13 pm
ಹಲ್ಲೆಗೀಡಾದವರ ಮೇಲೆ ಕೊಲೆಯತ್ನ ಕೇಸು ಹಾಕಿದ್ದಾರೆ, ಹ...
23-08-26 06:17 pm
24-08-26 09:06 pm
HK News Staffer
ಸಾವಿರಾರು ಕೋಟಿ ವಂಚಕ, ಶಿವಂ ಅಸೋಸಿಯೇಟ್ಸ್ ಮಾಲೀಕ ಶಿ...
24-08-26 07:04 pm
ಚಿಕ್ಕಮಗಳೂರಿನಲ್ಲಿ ಈದ್ ಮೆರವಣಿಗೆ ಸಿದ್ಧತೆ ; ಬೃಹತ್...
24-08-26 02:35 pm
ಕುಂಬಳೆಯ ಮುಸ್ಲಿಂ ವ್ಯಾಪಾರಿಗೆ ಹನಿಟ್ರ್ಯಾಪ್ ; ವಿಡಿ...
24-08-26 02:25 pm
ನದಿಗೆ ಬಿದ್ದ ಫುಟ್ಬಾಲ್ ಹೆಕ್ಕಲು ಹೋಗಿ ಜೀವ ಕಳಕೊಂಡ...
24-08-26 01:03 pm