ಬ್ರೇಕಿಂಗ್ ನ್ಯೂಸ್
24-08-23 02:47 pm Source: News18 Kannada ಕ್ರೀಡೆ
ಏಕದಿನ ವಿಶ್ವಕಪ್ 2023ಗೆ (ODI World 2023) ಹೆಚ್ಚು ದಿನಗಳು ಉಳಿದಿಲ್ಲ. ಅಕ್ಟೋಬರ್ 5 ರಿಂದ ಭಾರತದಲ್ಲಿ ಏಕದಿನ ವಿಶ್ವಕಪ್ ಅದ್ಧೂರಿಯಾಗಿ ಆರಂಭವಾಗಲಿದೆ. ಸೆಪ್ಟೆಂಬರ್ 19ರಂದು ಫೈನಲ್ನೊಂದಿಗೆ ಪಂದ್ಯಾವಳಿ ಕೊನೆಗೊಳ್ಳಲಿದೆ. ಏಕದಿನ ವಿಶ್ವಕಪ್ನ ವೇಳಾಪಟ್ಟಿ ಈಗಾಗಲೇ ಬಿಡುಗಡೆಯಾಗಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಆಡಲಿದೆ.
ಅಕ್ಟೋಬರ್ 14 ರಂದು ಅಹಮದಾಬಾದ್ನಲ್ಲಿ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಟೂರ್ನಿಯ ಪ್ರಮುಖ ಅಂಶವಾಗಿದೆ. ಈ ಪಂದ್ಯ ಅಕ್ಟೋಬರ್ 15 ರಂದು ನಡೆಯಬೇಕಿದ್ದರೂ, ಭದ್ರತಾ ಕಾರಣಗಳಿಂದ ಅದನ್ನು ಅಕ್ಟೋಬರ್ 14 ಕ್ಕೆ ಬದಲಾಯಿಸಲಾಯಿತು. ಇತ್ತೀಚೆಗೆ, ಐಸಿಸಿ ಅಭ್ಯಾಸ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಭ್ಯಾಸ ಪಂದ್ಯಗಳು ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 3 ರವರೆಗೆ ನಡೆಯಲಿವೆ. ಟೂರ್ನಿಯಲ್ಲಿ ಭಾಗವಹಿಸುವ 10 ತಂಡಗಳು ಎರಡು ಅಭ್ಯಾಸ ಪಂದ್ಯಗಳನ್ನೂ ಆಡಲಿವೆ. ಗುವಾಹಟಿ ಮತ್ತು ತಿರುವನಂತಪುರಂ ಈ ಪಂದ್ಯಗಳಿಗೆ ವೇದಿಕೆಯಾಗಲಿದೆ.
ಭಾರತ ತನ್ನ ಅಭ್ಯಾಸ ಪಂದ್ಯಗಳನ್ನು ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನೆದರ್ಲೆಂಡ್ ವಿರುದ್ಧ ಆಡಲಿದೆ. ಭಾರತ ಸೆಪ್ಟೆಂಬರ್ 30 ರಂದು ಗುವಾಹಟಿಯಲ್ಲಿ ಅಭ್ಯಾಸ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಆಡಲಿದೆ. ನಂತರ, ಅಕ್ಟೋಬರ್ 3 ರಂದು ತಿರುವನಂತಪುರಂನಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಭಾರತ ಪಂದ್ಯವನ್ನು ಆಡಲಿದೆ. ಪಾಕಿಸ್ತಾನ ನ್ಯೂಜಿಲೆಂಡ್ (ಸೆಪ್ಟೆಂಬರ್ 29) ಮತ್ತು ಆಸ್ಟ್ರೇಲಿಯಾ (ಅಕ್ಟೋಬರ್ 3) ವಿರುದ್ಧ ಅಭ್ಯಾಸ ಪಂದ್ಯಗಳನ್ನು ಆಡಲಿದೆ.
ಅಭ್ಯಾಸ ಪಂದ್ಯಗಳು ಹಗಲು ರಾತ್ರಿ ಮಾದರಿಯಲ್ಲಿ ನಡೆಯಲಿವೆ. ಎಲ್ಲಾ ಪಂದ್ಯಗಳೂ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿವೆ. ತಂಡದ 15 ಆಟಗಾರರು ಅಭ್ಯಾಸ ಪಂದ್ಯದಲ್ಲಿ ಬೌಲಿಂಗ್ ಮತ್ತು ಬ್ಯಾಟಿಂಗ್ ಮಾಡುವ ಅವಕಾಶವನ್ನು ಹೊಂದಿರುತ್ತಾರೆ.
ICC ODI World Cup 2023 Warm ups Fixture India Plays Against England and Netherlands.
02-06-25 10:43 pm
Bangalore Correspondent
Shivamogga Airport, Training: ಶಿವಮೊಗ್ಗ ವಿಮಾನ...
01-06-25 10:08 pm
Tobacco Ban, Karnataka: ಸಾರ್ವಜನಿಕ ಸ್ಥಳಗಳಲ್ಲಿ...
01-06-25 09:37 pm
ಎಚ್ಎಂಟಿ ಅರಣ್ಯ ಭೂಮಿಯಲ್ಲಿ ರಿಯಲ್ ಎಸ್ಟೇಟ್ ದಂಧೆ ;...
01-06-25 08:33 pm
Karnataka Traffic Police New Rules: ಸಕಾರಣವಿಲ್...
01-06-25 11:50 am
01-06-25 12:35 pm
HK News Desk
ಮಲಪ್ಪುರಂನಲ್ಲಿ ಕುಸಿದು ಹೋದ ರಾಷ್ಟ್ರೀಯ ಹೆದ್ದಾರಿ,...
26-05-25 11:34 pm
ಭಯೋತ್ಪಾದನೆ ವಿರುದ್ಧ ಭಾರತದ ರಾಜತಾಂತ್ರಿಕ ಬಲವರ್ಧನೆ...
26-05-25 10:13 pm
Gujrath, ATS: ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ...
26-05-25 09:50 pm
ಪಾಕ್ ಐಎಸ್ಐಗೆ ದೇಶದ ಭದ್ರತೆ ಬಗ್ಗೆ ಸೂಕ್ಷ್ಮ ಮಾಹಿತಿ...
26-05-25 08:33 pm
02-06-25 10:59 pm
Mangalore Correspondent
ಜೇನುಗೂಡಿಗೆ ಕಲ್ಲು ಹೊಡೆಯಬೇಡಿ, ಸರಕಾರವೇ ಸಮಾಜದ ಸ್ವ...
02-06-25 10:54 pm
ಹಿಂದೂ ಮುಖಂಡರನ್ನು ಟಾರ್ಗೆಟ್ ಮಾಡುತ್ತಿರುವುದರ ಹಿಂದ...
02-06-25 10:49 pm
ಹಿಂದುತ್ವ ಹೋರಾಟಕ್ಕೆ ಖಾಕಿ ಬಿಸಿ! ಮಹೇಶ್ ಶೆಟ್ಟಿ ತಿ...
02-06-25 09:08 pm
Mangalore, Dr Kalladka Prabhakar Bhat, FIR: ಸ...
02-06-25 12:51 pm
02-06-25 04:01 pm
Mangalore Correspondent
Ullal, Mangalore, Crime: ಕೋಮು ದ್ವೇಷದ ನೆಲದಲ್ಲ...
01-06-25 11:02 pm
Belagavi Rape, Arrest, Crime: ಬೆಳಗಾವಿಯಲ್ಲಿ ಮತ...
01-06-25 07:56 pm
Bantwal Crime, Mangalore, Stone Petling: ಮುಸ್...
31-05-25 10:47 pm
Mangalore crime, Threat: ಲಿಸ್ಟ್ ರೆಡಿ ಮಾಡಿದ್ದೇ...
29-05-25 11:04 pm