ಬ್ರೇಕಿಂಗ್ ನ್ಯೂಸ್
24-08-23 02:47 pm Source: News18 Kannada ಕ್ರೀಡೆ
ಏಕದಿನ ವಿಶ್ವಕಪ್ 2023ಗೆ (ODI World 2023) ಹೆಚ್ಚು ದಿನಗಳು ಉಳಿದಿಲ್ಲ. ಅಕ್ಟೋಬರ್ 5 ರಿಂದ ಭಾರತದಲ್ಲಿ ಏಕದಿನ ವಿಶ್ವಕಪ್ ಅದ್ಧೂರಿಯಾಗಿ ಆರಂಭವಾಗಲಿದೆ. ಸೆಪ್ಟೆಂಬರ್ 19ರಂದು ಫೈನಲ್ನೊಂದಿಗೆ ಪಂದ್ಯಾವಳಿ ಕೊನೆಗೊಳ್ಳಲಿದೆ. ಏಕದಿನ ವಿಶ್ವಕಪ್ನ ವೇಳಾಪಟ್ಟಿ ಈಗಾಗಲೇ ಬಿಡುಗಡೆಯಾಗಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಆಡಲಿದೆ.
ಅಕ್ಟೋಬರ್ 14 ರಂದು ಅಹಮದಾಬಾದ್ನಲ್ಲಿ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಟೂರ್ನಿಯ ಪ್ರಮುಖ ಅಂಶವಾಗಿದೆ. ಈ ಪಂದ್ಯ ಅಕ್ಟೋಬರ್ 15 ರಂದು ನಡೆಯಬೇಕಿದ್ದರೂ, ಭದ್ರತಾ ಕಾರಣಗಳಿಂದ ಅದನ್ನು ಅಕ್ಟೋಬರ್ 14 ಕ್ಕೆ ಬದಲಾಯಿಸಲಾಯಿತು. ಇತ್ತೀಚೆಗೆ, ಐಸಿಸಿ ಅಭ್ಯಾಸ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಭ್ಯಾಸ ಪಂದ್ಯಗಳು ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 3 ರವರೆಗೆ ನಡೆಯಲಿವೆ. ಟೂರ್ನಿಯಲ್ಲಿ ಭಾಗವಹಿಸುವ 10 ತಂಡಗಳು ಎರಡು ಅಭ್ಯಾಸ ಪಂದ್ಯಗಳನ್ನೂ ಆಡಲಿವೆ. ಗುವಾಹಟಿ ಮತ್ತು ತಿರುವನಂತಪುರಂ ಈ ಪಂದ್ಯಗಳಿಗೆ ವೇದಿಕೆಯಾಗಲಿದೆ.


ಭಾರತ ತನ್ನ ಅಭ್ಯಾಸ ಪಂದ್ಯಗಳನ್ನು ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನೆದರ್ಲೆಂಡ್ ವಿರುದ್ಧ ಆಡಲಿದೆ. ಭಾರತ ಸೆಪ್ಟೆಂಬರ್ 30 ರಂದು ಗುವಾಹಟಿಯಲ್ಲಿ ಅಭ್ಯಾಸ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಆಡಲಿದೆ. ನಂತರ, ಅಕ್ಟೋಬರ್ 3 ರಂದು ತಿರುವನಂತಪುರಂನಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಭಾರತ ಪಂದ್ಯವನ್ನು ಆಡಲಿದೆ. ಪಾಕಿಸ್ತಾನ ನ್ಯೂಜಿಲೆಂಡ್ (ಸೆಪ್ಟೆಂಬರ್ 29) ಮತ್ತು ಆಸ್ಟ್ರೇಲಿಯಾ (ಅಕ್ಟೋಬರ್ 3) ವಿರುದ್ಧ ಅಭ್ಯಾಸ ಪಂದ್ಯಗಳನ್ನು ಆಡಲಿದೆ.


ಅಭ್ಯಾಸ ಪಂದ್ಯಗಳು ಹಗಲು ರಾತ್ರಿ ಮಾದರಿಯಲ್ಲಿ ನಡೆಯಲಿವೆ. ಎಲ್ಲಾ ಪಂದ್ಯಗಳೂ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿವೆ. ತಂಡದ 15 ಆಟಗಾರರು ಅಭ್ಯಾಸ ಪಂದ್ಯದಲ್ಲಿ ಬೌಲಿಂಗ್ ಮತ್ತು ಬ್ಯಾಟಿಂಗ್ ಮಾಡುವ ಅವಕಾಶವನ್ನು ಹೊಂದಿರುತ್ತಾರೆ.
ICC ODI World Cup 2023 Warm ups Fixture India Plays Against England and Netherlands.
01-08-26 04:26 pm
HK News Staffer
ಪ್ರಶ್ನೆಪತ್ರಿಕೆ ಸೋರಿಕೆ ಜಾಲಕ್ಕೆ ಶಾಶ್ವತ ಬ್ರೇಕ್ ;...
31-07-26 01:22 pm
ಶಟರ್ ಮುರಿದಿಲ್ಲ, ಕಳ್ಳನ ಸುಳಿವಿಲ್ಲ... CCTV ನೋಡಿದ...
30-07-26 09:27 pm
"ಸಿದ್ದರಾಮಯ್ಯ ರಾಜಕೀಯದಿಂದ ನಿವೃತ್ತಿಯಾಗಲಿ, ಕಾಂಗ್ರ...
30-07-26 10:28 am
ಎಸ್ಐಆರ್ ವ್ಯಾಪ್ತಿಗೆ ಬಾರದ 84.31 ಲಕ್ಷ ಮಂದಿ ; ಆ.8...
29-07-26 09:54 pm
01-08-26 05:17 pm
HK News Staffer
ಕೆಲವರ ಪ್ರಭಾವಕ್ಕೊಳಗಾಗಿ ಪ್ರಧಾನಿ ಬಗ್ಗೆ ಕೆಟ್ಟ ಮಾತ...
01-08-26 02:48 pm
ದೇಶದ ಅತ್ಯಂತ ಶ್ರೀಮಂತ ಮುಖ್ಯಮಂತ್ರಿ ಡಿ.ಕೆ. ಶಿವಕುಮ...
31-07-26 01:26 pm
ಕಾಕ್ರೋಚ್ ಗೆ ಉಚಿತ ಕಾನೂನು ನೆರವು ; 1 ಕೋಟಿ ರೂ. ದೇ...
28-07-26 11:56 am
NEET ಬಿರುಗಾಳಿಯ ಬಳಿಕ ಕೇಂದ್ರ ಸಚಿವ ಸಂಪುಟದಲ್ಲಿ ಮಹ...
26-07-26 01:32 pm
02-08-26 09:42 pm
HK News Desk
ಎಡಕುಮೇರಿ - ಸಿರಿಬಾಗಿಲು ನಡುವೆ ರೈಲ್ವೇ ಹಳಿಗೆ ಭೂಕು...
02-08-26 11:42 am
Mangalore Rain, Flood: ಕರಾವಳಿಯಲ್ಲಿ ಕೊನೆಗೂ ಮುಂ...
01-08-26 10:25 pm
ಪೊಲೀಸರನ್ನು ನಾಯಿಗೆ ಹೋಲಿಸಿದ ಶಾಸಕ ಭರತ್ ಶೆಟ್ಟಿ ವಿ...
31-07-26 10:58 pm
Mangalore Help Deeksha: ದಿಢೀರ್ ಮೆದುಳು ಜ್ವರಕ್ಕ...
31-07-26 07:03 pm
01-08-26 08:44 pm
HK News Staffer
ಉಡುಪಿ ಲಯನ್ಸ್ ಸರ್ಕಲ್ ಬಳಿ ಭೀಕರ ಅಪಘಾತ ; ರಸ್ತೆ ಬ...
01-08-26 04:27 pm
ಪತ್ನಿಯ ಕಿರುಕುಳ ; ಅಕ್ಕನಿಗೆ ವಿಡಿಯೋ ಕಾಲ್ ಮಾಡಿ ಮ...
01-08-26 02:50 pm
ಅಪ್ರಾಪ್ತ ಬಾಲಕಿಯ ಪುಸಲಾಯಿಸಿ ಅತ್ಯಾಚಾರ, ಬ್ಲ್ಯಾಕ್ಮ...
31-07-26 10:53 pm
ಪಣಂಬೂರು ತೋಟ ಬೆಂಗ್ರೆ ಬೀಚ್ ನಲ್ಲಿ ಸಾಮೂಹಿಕ ಅತ್ಯಾಚ...
31-07-26 09:47 pm