ಬ್ರೇಕಿಂಗ್ ನ್ಯೂಸ್
24-08-23 02:47 pm Source: News18 Kannada ಕ್ರೀಡೆ
ಏಕದಿನ ವಿಶ್ವಕಪ್ 2023ಗೆ (ODI World 2023) ಹೆಚ್ಚು ದಿನಗಳು ಉಳಿದಿಲ್ಲ. ಅಕ್ಟೋಬರ್ 5 ರಿಂದ ಭಾರತದಲ್ಲಿ ಏಕದಿನ ವಿಶ್ವಕಪ್ ಅದ್ಧೂರಿಯಾಗಿ ಆರಂಭವಾಗಲಿದೆ. ಸೆಪ್ಟೆಂಬರ್ 19ರಂದು ಫೈನಲ್ನೊಂದಿಗೆ ಪಂದ್ಯಾವಳಿ ಕೊನೆಗೊಳ್ಳಲಿದೆ. ಏಕದಿನ ವಿಶ್ವಕಪ್ನ ವೇಳಾಪಟ್ಟಿ ಈಗಾಗಲೇ ಬಿಡುಗಡೆಯಾಗಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಆಡಲಿದೆ.
ಅಕ್ಟೋಬರ್ 14 ರಂದು ಅಹಮದಾಬಾದ್ನಲ್ಲಿ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಟೂರ್ನಿಯ ಪ್ರಮುಖ ಅಂಶವಾಗಿದೆ. ಈ ಪಂದ್ಯ ಅಕ್ಟೋಬರ್ 15 ರಂದು ನಡೆಯಬೇಕಿದ್ದರೂ, ಭದ್ರತಾ ಕಾರಣಗಳಿಂದ ಅದನ್ನು ಅಕ್ಟೋಬರ್ 14 ಕ್ಕೆ ಬದಲಾಯಿಸಲಾಯಿತು. ಇತ್ತೀಚೆಗೆ, ಐಸಿಸಿ ಅಭ್ಯಾಸ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಭ್ಯಾಸ ಪಂದ್ಯಗಳು ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 3 ರವರೆಗೆ ನಡೆಯಲಿವೆ. ಟೂರ್ನಿಯಲ್ಲಿ ಭಾಗವಹಿಸುವ 10 ತಂಡಗಳು ಎರಡು ಅಭ್ಯಾಸ ಪಂದ್ಯಗಳನ್ನೂ ಆಡಲಿವೆ. ಗುವಾಹಟಿ ಮತ್ತು ತಿರುವನಂತಪುರಂ ಈ ಪಂದ್ಯಗಳಿಗೆ ವೇದಿಕೆಯಾಗಲಿದೆ.


ಭಾರತ ತನ್ನ ಅಭ್ಯಾಸ ಪಂದ್ಯಗಳನ್ನು ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನೆದರ್ಲೆಂಡ್ ವಿರುದ್ಧ ಆಡಲಿದೆ. ಭಾರತ ಸೆಪ್ಟೆಂಬರ್ 30 ರಂದು ಗುವಾಹಟಿಯಲ್ಲಿ ಅಭ್ಯಾಸ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಆಡಲಿದೆ. ನಂತರ, ಅಕ್ಟೋಬರ್ 3 ರಂದು ತಿರುವನಂತಪುರಂನಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಭಾರತ ಪಂದ್ಯವನ್ನು ಆಡಲಿದೆ. ಪಾಕಿಸ್ತಾನ ನ್ಯೂಜಿಲೆಂಡ್ (ಸೆಪ್ಟೆಂಬರ್ 29) ಮತ್ತು ಆಸ್ಟ್ರೇಲಿಯಾ (ಅಕ್ಟೋಬರ್ 3) ವಿರುದ್ಧ ಅಭ್ಯಾಸ ಪಂದ್ಯಗಳನ್ನು ಆಡಲಿದೆ.


ಅಭ್ಯಾಸ ಪಂದ್ಯಗಳು ಹಗಲು ರಾತ್ರಿ ಮಾದರಿಯಲ್ಲಿ ನಡೆಯಲಿವೆ. ಎಲ್ಲಾ ಪಂದ್ಯಗಳೂ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿವೆ. ತಂಡದ 15 ಆಟಗಾರರು ಅಭ್ಯಾಸ ಪಂದ್ಯದಲ್ಲಿ ಬೌಲಿಂಗ್ ಮತ್ತು ಬ್ಯಾಟಿಂಗ್ ಮಾಡುವ ಅವಕಾಶವನ್ನು ಹೊಂದಿರುತ್ತಾರೆ.
ICC ODI World Cup 2023 Warm ups Fixture India Plays Against England and Netherlands.
27-10-25 10:52 pm
Bangalore Correspondent
ಕಾಂಗ್ರೆಸಿನಲ್ಲಿ ಮತ್ತೊಬ್ಬ ಏಕನಾಥ್ ಶಿಂಧೆ, ಪವಾರ್ ಹ...
27-10-25 10:42 pm
ಡಿಕೆಶಿ ದಿಢೀರ್ ದೆಹಲಿಗೆ ದೌಡು ; ವಿಶೇಷ ಏನೂ ಇಲ್ಲ,...
26-10-25 07:33 pm
ಪ್ರೀತಿ ನೆಪದಲ್ಲಿ ಹಿಂದು ಯುವತಿಗೆ ಮೋಸ ; ಮದುವೆಯಾಗಲ...
25-10-25 09:33 pm
ಸಾರ್ವಜನಿಕರೊಂದಿಗೆ ಮಾತನಾಡುವಾಗ ಒರಟು ಭಾಷೆ ಬೇಡ, ಯಾ...
25-10-25 09:04 pm
26-10-25 11:01 pm
HK News Desk
ಅಂಗೈಯಲ್ಲಿ ಡೆತ್ ನೋಟ್ ಬರೆದಿಟ್ಟು ಸರ್ಕಾರಿ ವೈದ್ಯೆ...
26-10-25 05:38 pm
ಮುಂದಿನ ವಾರದಿಂದಲೇ ತಮಿಳುನಾಡಿನಲ್ಲಿ ಮತದಾರ ಪಟ್ಟಿಯ...
25-10-25 09:36 pm
Vemuri Kaveri Travels Bus Accident, Fire, Ill...
25-10-25 02:28 pm
Kurnool Bus Fire, Accident, Latest News: ಹೈದರ...
24-10-25 05:43 pm
27-10-25 11:01 pm
Mangalore Correspondent
ತಾಯಿ- ಮಗಳು ತೆರಳುತ್ತಿದ್ದ ಸ್ಕೂಟರಿಗೆ ಕಾರು ಡಿಕ್ಕಿ...
27-10-25 10:25 pm
ಆಟವಾಡುತ್ತಲೇ ತೆರೆದ ಬಾವಿಗೆ ಬಿದ್ದ ಎರಡು ವರ್ಷದ ಹೆಣ...
27-10-25 10:03 pm
RSS Leader Kalladka Prabhakar Bhat: ಕಲ್ಲಡ್ಕ ಪ...
27-10-25 07:24 pm
ಹೈಕಮಾಂಡ್ ತೀರ್ಮಾನ ಮಾಡಿದ್ರೆ ಐದು ವರ್ಷ ಸಿಎಂ ಆಗಿರು...
27-10-25 05:56 pm
27-10-25 05:29 pm
HK News Desk
ದುಬೈನಲ್ಲಿ ಕುಳಿತು ಬೆಂಗಳೂರಿನ ಫೈನಾನ್ಸ್ ಕಂಪನಿಗೆ ಕ...
27-10-25 04:04 pm
ಶಬರಿಮಲೆಯಲ್ಲಿ ಕದ್ದ ಚಿನ್ನ ಬಳ್ಳಾರಿ ಜುವೆಲ್ಲರಿಗೆ ಮ...
25-10-25 10:00 pm
SP Arun, Puttur: ಗೋಸಾಗಾಟ ತಡೆದ ಪ್ರಕರಣ ; ಯಾವುದೇ...
25-10-25 02:14 pm
Surathkal Murder Attempt, Arrest, Crime; ಸುರತ...
24-10-25 08:20 pm