ಬ್ರೇಕಿಂಗ್ ನ್ಯೂಸ್
24-08-23 02:47 pm Source: News18 Kannada ಕ್ರೀಡೆ
ಏಕದಿನ ವಿಶ್ವಕಪ್ 2023ಗೆ (ODI World 2023) ಹೆಚ್ಚು ದಿನಗಳು ಉಳಿದಿಲ್ಲ. ಅಕ್ಟೋಬರ್ 5 ರಿಂದ ಭಾರತದಲ್ಲಿ ಏಕದಿನ ವಿಶ್ವಕಪ್ ಅದ್ಧೂರಿಯಾಗಿ ಆರಂಭವಾಗಲಿದೆ. ಸೆಪ್ಟೆಂಬರ್ 19ರಂದು ಫೈನಲ್ನೊಂದಿಗೆ ಪಂದ್ಯಾವಳಿ ಕೊನೆಗೊಳ್ಳಲಿದೆ. ಏಕದಿನ ವಿಶ್ವಕಪ್ನ ವೇಳಾಪಟ್ಟಿ ಈಗಾಗಲೇ ಬಿಡುಗಡೆಯಾಗಿದೆ. ಭಾರತ ತನ್ನ ಮೊದಲ ಪಂದ್ಯವನ್ನು ಆಸ್ಟ್ರೇಲಿಯಾ ವಿರುದ್ಧ ಅಕ್ಟೋಬರ್ 8 ರಂದು ಚೆನ್ನೈನಲ್ಲಿ ಆಡಲಿದೆ.
ಅಕ್ಟೋಬರ್ 14 ರಂದು ಅಹಮದಾಬಾದ್ನಲ್ಲಿ ನಡೆಯಲಿರುವ ಭಾರತ ಮತ್ತು ಪಾಕಿಸ್ತಾನ ನಡುವಿನ ಪಂದ್ಯವು ಟೂರ್ನಿಯ ಪ್ರಮುಖ ಅಂಶವಾಗಿದೆ. ಈ ಪಂದ್ಯ ಅಕ್ಟೋಬರ್ 15 ರಂದು ನಡೆಯಬೇಕಿದ್ದರೂ, ಭದ್ರತಾ ಕಾರಣಗಳಿಂದ ಅದನ್ನು ಅಕ್ಟೋಬರ್ 14 ಕ್ಕೆ ಬದಲಾಯಿಸಲಾಯಿತು. ಇತ್ತೀಚೆಗೆ, ಐಸಿಸಿ ಅಭ್ಯಾಸ ವೇಳಾಪಟ್ಟಿಯನ್ನು ಬಿಡುಗಡೆ ಮಾಡಿದೆ. ಅಭ್ಯಾಸ ಪಂದ್ಯಗಳು ಸೆಪ್ಟೆಂಬರ್ 29 ರಿಂದ ಅಕ್ಟೋಬರ್ 3 ರವರೆಗೆ ನಡೆಯಲಿವೆ. ಟೂರ್ನಿಯಲ್ಲಿ ಭಾಗವಹಿಸುವ 10 ತಂಡಗಳು ಎರಡು ಅಭ್ಯಾಸ ಪಂದ್ಯಗಳನ್ನೂ ಆಡಲಿವೆ. ಗುವಾಹಟಿ ಮತ್ತು ತಿರುವನಂತಪುರಂ ಈ ಪಂದ್ಯಗಳಿಗೆ ವೇದಿಕೆಯಾಗಲಿದೆ.


ಭಾರತ ತನ್ನ ಅಭ್ಯಾಸ ಪಂದ್ಯಗಳನ್ನು ಹಾಲಿ ಚಾಂಪಿಯನ್ ಇಂಗ್ಲೆಂಡ್ ಮತ್ತು ನೆದರ್ಲೆಂಡ್ ವಿರುದ್ಧ ಆಡಲಿದೆ. ಭಾರತ ಸೆಪ್ಟೆಂಬರ್ 30 ರಂದು ಗುವಾಹಟಿಯಲ್ಲಿ ಅಭ್ಯಾಸ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಆಡಲಿದೆ. ನಂತರ, ಅಕ್ಟೋಬರ್ 3 ರಂದು ತಿರುವನಂತಪುರಂನಲ್ಲಿ ನೆದರ್ಲ್ಯಾಂಡ್ಸ್ ವಿರುದ್ಧ ಭಾರತ ಪಂದ್ಯವನ್ನು ಆಡಲಿದೆ. ಪಾಕಿಸ್ತಾನ ನ್ಯೂಜಿಲೆಂಡ್ (ಸೆಪ್ಟೆಂಬರ್ 29) ಮತ್ತು ಆಸ್ಟ್ರೇಲಿಯಾ (ಅಕ್ಟೋಬರ್ 3) ವಿರುದ್ಧ ಅಭ್ಯಾಸ ಪಂದ್ಯಗಳನ್ನು ಆಡಲಿದೆ.


ಅಭ್ಯಾಸ ಪಂದ್ಯಗಳು ಹಗಲು ರಾತ್ರಿ ಮಾದರಿಯಲ್ಲಿ ನಡೆಯಲಿವೆ. ಎಲ್ಲಾ ಪಂದ್ಯಗಳೂ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿವೆ. ತಂಡದ 15 ಆಟಗಾರರು ಅಭ್ಯಾಸ ಪಂದ್ಯದಲ್ಲಿ ಬೌಲಿಂಗ್ ಮತ್ತು ಬ್ಯಾಟಿಂಗ್ ಮಾಡುವ ಅವಕಾಶವನ್ನು ಹೊಂದಿರುತ್ತಾರೆ.
ICC ODI World Cup 2023 Warm ups Fixture India Plays Against England and Netherlands.
16-06-26 12:26 pm
HK News Staffer
ಧರ್ಮಸ್ಥಳದ ಬುರುಡೆ ಕೇಸಿಗೆ ಬಿಗ್ ಟ್ವಿಸ್ಟ್ ; ಎಸ್ಐಟ...
12-06-26 12:02 pm
ಪದತ್ಯಾಗದ ತರಾತುರಿಯಲ್ಲೇ ಸಿದ್ದರಾಮಯ್ಯ ಕುರುಬ ಸಮುದಾ...
11-06-26 08:31 pm
ಹಳಸಿತೇ ಜಮೀರ್ - ಸಿದ್ದು ಸ್ನೇಹ ಸಂಬಂಧ? ನಿಮ್ಮ ಆಪ್ತ...
11-06-26 07:36 pm
ಮಗು ಕರುಣಿಸಿದ ಪ್ರಕರಣ; ಕೊನೆಗೂ ರಾಜಿ ಸಂಧಾನಕ್ಕಿಳಿದ...
11-06-26 01:53 pm
15-06-26 11:18 am
HK News Staffer
ಬಿರಿಯಾನಿ ಹೆಸರಲ್ಲಿ ಮಹಿಳೆಯ ಮಾನ ಕಳೆದ ಟೆಕ್ಕಿ! ತಮಾ...
14-06-26 09:46 pm
ಸಹಕಾರಿ ಬ್ಯಾಂಕುಗಳಲ್ಲಿ ಸರ್ವಾಧಿಕಾರಕ್ಕೆ ಬ್ರೇಕ್ !...
14-06-26 07:17 pm
ಅಸ್ಸಾಂನಲ್ಲಿ 18 ವರ್ಷ ಮೇಲ್ಪಟ್ಟವರಿಗೆ ಆಧಾರ್ ಕಾರ್ಡ...
14-06-26 04:49 pm
ಕೇರಳದಲ್ಲಿ ಜೂನ್ 15ರಿಂದ 'ಪ್ರಿಯದರ್ಶಿನಿ' ಉಚಿತ ಬಸ್...
14-06-26 01:08 pm
16-06-26 11:35 am
HK News Staffer
ಧರ್ಮಸ್ಥಳ ಬುರುಡೆ ಪ್ರಕರಣ ; ಗಿರೀಶ್ ಮಟ್ಟಣ್ಣನವರ್,...
15-06-26 04:52 pm
ಅಂಬಾನಿ ಕುಟುಂಬದ ಗುರೂಜಿ ಜೊತೆ ಕೊಲ್ಲೂರು ಮೂಕಾಂಬಿಕೆ...
14-06-26 09:47 pm
ದ.ಕ. ಜಿಲ್ಲೆಯ 14 ಪ್ರಮುಖ ರಸ್ತೆ ಅಭಿವೃದ್ದಿ ಕಾಮಗಾರ...
14-06-26 02:37 pm
ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಮತ್ತೊಂದು ಟ್ವಿಸ್ಟ್:...
13-06-26 05:28 pm
16-06-26 08:32 pm
HK News Staffer
SIT Car Accident: ಎಸ್ಐಟಿ ಎಸ್ಪಿ ಸೈಮನ್ ಪ್ರಯಾಣಿಸ...
16-06-26 05:10 pm
Chandrashekhar, Belthangady: ಬೆಳ್ತಂಗಡಿ ಸರ್ಕಾರ...
16-06-26 02:34 pm
ಉಳ್ಳಾಲ ; ಸ್ನಾನಕ್ಕೆಂದು ಕೋಣೆಗೆ ತೆರಳಿದ್ದ ಪಿಯುಸಿ...
16-06-26 10:33 am
ಮಕ್ಕಳ ಕಣ್ಣೆದುರೇ ತಾಯಿಯ ಬರ್ಬರ ಹತ್ಯೆ! ಬೆಟ್ಟಿಂಗ್...
15-06-26 09:21 pm