ಬ್ರೇಕಿಂಗ್ ನ್ಯೂಸ್
31-08-23 02:26 pm Source: News18 Kannada ಕ್ರೀಡೆ
ಏಷ್ಯಾ ಕಪ್ 2023 (IND vs PAK 2023) ಭಾಗವಾಗಿ ಭಾರತ ಮತ್ತು ಪಾಕಿಸ್ತಾನ (IND vs PAK) ನಡುವಿನ ಪಂದ್ಯವು ಸೆಪ್ಟೆಂಬರ್ 2 ರಂದು ನಡೆಯಲಿದೆ. ಈ ಹೈವೋಲ್ಟೇಜ್ ಪಂದ್ಯಕ್ಕಾಗಿ ಉಭಯ ತಂಡಗಳ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಏಷ್ಯಾ ಕಪ್ನಲ್ಲಿ ಭಾರತ ಮತ್ತು ಪಾಕಿಸ್ತಾನ ತಂಡಗಳು ಟ್ರೋಫಿ ನೆಚ್ಚಿನ ತಂಡಗಳಾಗಿವೆ. ಏಷ್ಯಾಕಪ್ನಲ್ಲಿ ಈ ಎರಡು ತಂಡಗಳನ್ನು ಸೋಲಿಸುವ ಮತ್ತೊಂದು ತಂಡವಿಲ್ಲ. ಶ್ರೀಲಂಕಾ ಹಾಲಿ ಚಾಂಪಿಯನ್ ಆಗಿ ಟೂರ್ನಿಯಲ್ಲಿ ಆಡುತ್ತಿದ್ದರೂ ಈ ಬಾರಿ ಪ್ರಶಸ್ತಿ ಗೆಲ್ಲುವ ಅವಕಾಶ ತಂಡಕ್ಕೆ ಇಲ್ಲ ಎನ್ನುತ್ತಿದ್ದಾರೆ ಕ್ರೀಡಾ ಪಂಡಿತರು.
ಇತ್ತೀಚಿಗೆ ಪಾಕಿಸ್ತಾನವು ಭಾರತದ ವಿರುದ್ಧ ಮೈಂಡ್ ಗೇಮ್ಸ್ ಆಡಲು ಆರಂಭಿಸಿದೆ. ಆ ದೇಶದ ಮಾಜಿ ಆಟಗಾರರು ಟೀಂ ಇಂಡಿಯಾ ವಿರುದ್ಧ ಪಂದ್ಯಕ್ಕೂ ಮುನ್ನ ಕೆರಳಿಸುವಂತಹ ಕಮೆಂಟ್ ಮಾಡುತ್ತಿದ್ದಾರೆ. ಇತ್ತೀಚೆಗಷ್ಟೇ ಫಿಕ್ಸರ್ ಆಗಿ ಜೈಲು ಪಾಲಾಗಿರುವ ಪಾಕಿಸ್ತಾನದ ಮಾಜಿ ನಾಯಕ ಸಲ್ಮಾನ್ ಭಟ್ ಪಾಕಿಸ್ತಾನದ ಪರ ಬ್ಯಾಟ್ ಬೀಸಿದ್ದು, ಈ ಬಾರಿಯ ಏಷ್ಯಾಕಪ್ ಗೆಲ್ಲುವ ಸಾಮರ್ಥ್ಯ ಟೀಂ ಇಂಡಿಯಾಕ್ಕಿಲ್ಲ ಎಂದು ಹೇಳಿದ್ದಾರೆ.



ಪ್ರಸ್ತುತ ಭಾರತ ತಂಡದಲ್ಲಿ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ಮಾತ್ರ ವಿಶ್ವಾಸಾರ್ಹ ಬ್ಯಾಟ್ಸ್ಮನ್ಗಳು ಎಂದು ಭಟ್ ಹೇಳಿದ್ದಾರೆ. ಇವರಿಬ್ಬರನ್ನೂ ಬೇಗ ಔಟ್ ಮಾಡಿದರೆ ಟೀಂ ಇಂಡಿಯಾದ ಕಥೆ ಮುಗಿಯುತ್ತದೆ ಎಂದು ಕಾಮೆಂಟ್ ಮಾಡಿದ್ದಾರೆ. ಹೈವೋಲ್ಟೇಜ್ ಪಂದ್ಯಗಳಲ್ಲಿ ಆಡುವ ಸಾಮರ್ಥ್ಯ ಹೊಂದಿರುವ ಆಟಗಾರರು ಟೀಂ ಇಂಡಿಯಾದಲ್ಲಿ. ಪಾಕಿಸ್ತಾನದ ವಿಷಯಕ್ಕೆ ಬಂದರೆ, ತಂಡವು ಮ್ಯಾಚ್ ವಿನ್ನರ್ಗಳಿಂದ ತುಂಬಿದೆ ಎಂದು ಅವರು ಹೇಳಿದ್ದಾರೆ.


ಬಾಬರ್ ಆಜಮ್, ರಿಜ್ವಾನ್, ಫಖರ್ ಜಮಾನ್, ಶಾದಾಬ್ ಖಾನ್, ಶಾಹೀನ್ ಮತ್ತು ರವೂಫ್ ಮ್ಯಾಚ್ ವಿನ್ನರ್ಗಳಿಂದ ತುಂಬಿದ್ದಾರೆ ಎಂದು ಭಟ್ ಹೇಳಿದ್ದಾರೆ. 2010ರಲ್ಲಿ ಸ್ಪಾಟ್ ಫಿಕ್ಸಿಂಗ್ ನಲ್ಲಿ ದೋಷಿ ಎಂದು ಸಾಬೀತಾದ ಸಲ್ಮಾನ್ ಭಟ್ ಜೈಲಿನಲ್ಲೇ ಜೀವನ ಕಳೆದಿದ್ದು ಗೊತ್ತೇ ಇದೆ. ಐದು ವರ್ಷಗಳ ನಿಷೇಧವನ್ನೂ ಎದುರಿಸಿದ್ದರು. ಫಿಕ್ಸಿಂಗ್ನಿಂದಾಗಿ ಈಗಾಗಲೇ ಕ್ರಿಕೆಟ್ ಜೀವನ ಅಂತ್ಯಗೊಂಡಿದೆ.
Asia Cup 2023 Ind vs Pak Pakistan Targets india Batting lineup i Virat Kohli and Rohit.
23-03-26 12:48 pm
HK News Staffer
ಇನ್ನೆರಡು ದಿನಗಳಲ್ಲಿ ಕಮರ್ಷಿಯಲ್ ಗ್ಯಾಸ್ ಪೂರೈಕೆ ಶೇ...
22-03-26 11:44 am
ದಾವಣಗೆರೆಯಲ್ಲಿ ರಂಜಾನ್ ಪ್ರಾರ್ಥನೆ ವೇಳೆ ಹೆಜ್ಜೇನು...
21-03-26 08:29 pm
ಡಿಜಿಪಿ ರಾಮಚಂದ್ರ ರಾವ್ ಅಶ್ಲೀಲ ವಿಡಿಯೋ ಪ್ರಕರಣ ; ಎ...
21-03-26 08:25 pm
Kudremukh Fire: ಕುದುರೆಮುಖ ರಕ್ಷಿತಾರಣ್ಯದಲ್ಲಿ 25...
21-03-26 06:57 pm
23-03-26 09:46 pm
HK News Staffer
ಯುದ್ಧ ಪೀಡಿತ ಇರಾನ್ಗೆ ಕಾಶ್ಮೀರದಲ್ಲಿ ದೇಣಿಗೆ ಸಂಗ್...
23-03-26 11:33 am
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬ...
22-03-26 08:37 pm
ಮುಯ್ಯಿಗೆ ಮುಯ್ಯಿ ; ಇಸ್ರೇಲ್ ಅಣು ಸ್ಥಾವರಕ್ಕೆ ಇರಾನ...
22-03-26 03:14 pm
ಮುಸ್ಲಿಂ ರಾಷ್ಟ್ರಗಳೊಂದಿಗೆ ಸಂಘರ್ಷ ಬಯಸುವುದಿಲ್ಲ ;...
22-03-26 11:41 am
24-03-26 09:24 am
HK News Staffer
ಕಾಸರಗೋಡು ಅಖಾಡ ರೆಡಿ ; ಎಲ್ ಡಿಎಫ್ ನಿಂದ ಶಾನವಾಸ್ ಪ...
23-03-26 05:36 pm
ಸೌಜನ್ಯಾ ಕೊಲೆ ಪ್ರಕರಣದ ಮರು ತನಿಖೆ ; ರಾಜ್ಯ ಸರಕಾರ,...
23-03-26 05:13 pm
Sandesh PG, CID Case: ಮೂಡುಬಿದಿರೆ ಇನ್ಸ್ಪೆಕ್ಟರ...
23-03-26 02:24 pm
ವಿನಾಯಕ ಬಾಳಿಗಾ ಕೊಲೆಗೆ ಹತ್ತು ವರ್ಷ ; ವೆಂಕಟರಮಣ ದ...
23-03-26 01:11 pm
23-03-26 09:44 pm
HK News Staffer
ಪಂಪ್ವೆಲ್ - ಎಕ್ಕೂರಿನಲ್ಲಿ ಆಟೋದಲ್ಲಿ ಡ್ರಗ್ಸ್ ಮಾರಾ...
23-03-26 03:08 pm
ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇಯಲ್ಲಿ ಭೀಕರ ಅಪಘ...
23-03-26 11:17 am
ಬೆಂಗಳೂರಲ್ಲಿ ಅಪಾಯಕಾರಿ ರೀತಿಯಲ್ಲಿ ಲ್ಯಾಂಬೋರ್ಗಿನಿ...
22-03-26 09:44 pm
ಆರು ವರ್ಷದ ಮೊಮ್ಮಗಳ ಮೇಲೆ ಅತ್ಯಾಚಾರವೆಸಗಿದ ನೀಚ ಅಜ್...
20-03-26 04:09 pm